ಫೆಬ್ರುವರಿ 19 ಶುಕ್ರವಾರ, 2022 ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆಯುತ್ತ. ಇಂದಿನ ದಿನದ ಭವ್ಯ ಭವಿಷ್ಯ ವಾಣಿ.. Saaksha Tv
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ಮಾತು ಅತಿರೇಕ ತಲುಪದಂತೆ ಎಚ್ಚರ ವಹಿಸುವಿರಿ. ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ವೃದ್ಧಿಯಾಗುವುದು. ಕುಟುಂಬದ ವತಿಯಿಂದ ನಡೆಸಬೇಕಾದ ಸತ್ಕಾರ್ಯಗಳನ್ನು ಕುರಿತು ಸಮಾಲೋಚನೆ ನಡೆಸಿ.
ವೃಷಭ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಲಭಿಸುತ್ತದೆ. ಸಾಧ್ಯವಾದಷ್ಟೂ ಉಳಿತಾಯ ಮಾಡುವ ಪ್ರಯತ್ನ ದಿನ ನಿತ್ಯದಲ್ಲಿ ರೂಢಿಸಿಕೊಳ್ಳಿ. ಯಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಕಾಣುವ ಸಾಧ್ಯತೆ ಹೆಚ್ಚು.
ಮಿಥುನ ಗೃಹಕ್ಕೆ ಅನಿರೀಕ್ಷಿತವಾಗಿ ಅಪುರೂಪದ ವ್ಯಕ್ತಿಯ ಆಗಮನ. ಗುರಿ ಸಾಧಿಸುವ ಬಗ್ಗೆ ಗಮನವಿರಲಿ. ಒಳ್ಳೆಯ ಪಾಲುದಾರರು ದೊರೆಯಲಿದ್ದಾರೆ. ಸಾಲ ಮರುಪಾವತಿ ಮಾಡುವ ಬಗ್ಗೆ ತಲೆಬಿಸಿ ವಾತಾವರಣವಿರುವುದು.
ಕಟಕ ಸರ್ಕಾರಿ ನೌಕರರಿಗೆ ಈ ದಿನ ಸುಯೋಗವೆಂದು ಹೇಳಬಹುದು. ಆಹಾರ ಪದಾರ್ಥದ ವ್ಯಾಪಾರ ಮಾಡುವವರಿಗೆ ಶ್ರಮಕ್ಕೆ ತಕ್ಕಷ್ಟು ಆದಾಯ ಲಭಿಸಲಿದೆ. ಮಕ್ಕಳ ಮಾತುಗಳು ಮನಸ್ಸಿಗೆ ಚುಚ್ಚಿ ನೋವಾಗುವಂತೆ ಆಗಬಹುದು.
ಸಿಂಹ ಉದ್ಯಮಿಗಳಿಗೆ ಕಾರ್ಮಿಕರ ಕೊರತೆ ಎದ್ದು ಕಾಣಲಿದೆ. ಅದರಿಂದಾಗಿ ನಷ್ಟ ಸಂಭವಿಸಬಹುದು. ಧಾರ್ಮಿಕ ಕ್ಷೇತ್ರದಲ್ಲಿ ದುಡಿಯುವವರಿಗೆ ದೇವರ ರಕ್ಷಣೆ ಸಿಗುವುದು. ದೈನಂದಿನ ಆಗುಹೋಗುವ ಬಗ್ಗೆ ಹೆಚ್ಚಿನ ಗಮನಹರಿಸಿ.
ಕನ್ಯಾ ಆಕಸ್ಮಿಕವಾಗಿ ಹೊಸ ವ್ಯಕ್ತಿಯ ಪರಿಚಯ. ಅವಿವಾಹಿತರಿಗೆ ಒಳ್ಳೆಯ ಕಡೆ ಸಂಬಂಧ ಬರುವುದು. ಬದಲಾದ ಸನ್ನಿವೇಶಗಳಿಗೆ ಹೊಂದಿಕೊಳ್ಳಲು ಯತ್ನಿಸಿ. ವಾಹನದ ರಿಪೇರಿಯಂತಹ ವಿಚಾರದಲ್ಲಿ ಅಧಿಕವಾದ ಖರ್ಚು ಸಂಭವಿಸಲಿದೆ.
ತುಲಾ ತಿಳಿವಳಿಕೆಯನ್ನು ಹೊಂದಿದ ವ್ಯಕ್ತಿಯಾದ ನೀವು ಅಪರಾಧ ಮಾಡಬೇಕಾದ ಸ್ಥಿತಿ ಬರಬಹುದು. ಅದಕ್ಕೆ ಅವಕಾಶ ನೀಡಬೇಡಿ. ಸಂಗೀತ ಶಿಕ್ಷಕರಿಗೆ ತಮ್ಮ ಶಿಷ್ಯರ ಅಭ್ಯಾಸವು ಆನಂದವನ್ನು, ಹಿರಿಮೆಯನ್ನು ನೀಡುತ್ತದೆ.
ವೃಶ್ಚಿಕ ಕಂಪನಿಯ ಕೆಲಸಕ್ಕಾಗಿ ತುರ್ತು ಪ್ರಯಾಣ ಮಾಡಬೇಕಾದ ಸಂದರ್ಭ ಬರುವುದು. ಕಾರ್ಮಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಮ್ಮ ನಿರ್ಧಾರವು ಬಹಳ ಅನುಕೂಲಕರ. ಅವರು ಕೊಡುವ ಸಲಹೆಯಿಂದ ನಿಮಗೆ ಅನುಕೂಲ.
ಧನು ನೀವು ಬಹಳ ದಿನಗಳಿಂದ ಅಪೇಕ್ಷಿಸಿದ ಯಾತ್ರೆಗೆ ಶುಭ ಮುಹೂರ್ತ ಸಿಗುವುದು. ವೃತ್ತಿರಂಗದಲ್ಲಿ ನಿಮ್ಮ ಅದೃಷ್ಟವು ಈ ದಿನ ಹೆಚ್ಚೇನು ಪ್ರಯೋಜಕಾರಿಯಾಗುವುದಿಲ್ಲ ಆದ್ದರಿಂದ ದೇವರ ಮೊರೆ ಹೋಗುವುದು ಉತ್ತಮ.
ಮಕರ ಪ್ರವಾಸೋದ್ಯಮ ಮತ್ತು ಸಾರಿಗೆ ಸಂಸ್ಥೆಯವರಿಗೆ ಉತ್ತಮವಾದ ವ್ಯವಹಾರ ಪ್ರಾಪ್ತಿಯಾಗುವುದು. ತಾಂತ್ರಿಕ ಕ್ಷೇತ್ರದಲ್ಲಿ ನೂತನ ಉದ್ಯೋಗ ಸಂಪಾದನೆಗೆ ಹೊರಟಂತಹ ವ್ಯಕ್ತಿಗಳಿಗೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ








