ನವದೆಹಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ದೋಷಿಗಳಿಗೆ ದೆಹಲಿಯ ಪಟಿಯಾಲ ಕೋರ್ಟ್ ಹೊಸ ಡೆತ್ ವಾರೆಂಟ್ ಜಾರಿ ಮಾಡಿದೆ. ದೋಷಿಗಳಿಗೆ ಮಾರ್ಚ್ 3 ಬೆಳಗ್ಗೆ 6 ಗಂಟೆಗೆ ಗಲ್ಲುಶಿಕ್ಷೆ ಜಾರಿಗೊಳಿಸಲಾಗಿದೆ.
ಈ ನಡುವೆ, ದೋಷಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಉಪವಾಸ ಮುಷ್ಕರಕ್ಕೆ ಕುಳಿತಿದ್ದಾನೆ ಎಂದು ಹೇಳಲಾಗಿದೆ. ನಿರ್ಭಯಾ ಪ್ರಕರಣದ ದೋಷಿಗಳು ಗಲ್ಲುಶಿಕ್ಷೆ ವಿಳಂಬಕ್ಕೆ ಇರುವ ಎಲ್ಲ ದಾರಿಗಳನ್ನು ಉಪಯೋಗಿಸಿಕೊಂಡಿದ್ದರು. ಇದೀಗ ಅವರ ಎಲ್ಲ ಮಾರ್ಗಗಳು ಬಂದ್ ಆಗಿದ್ದು, ಮಾರ್ಚ್ 3 ರಂದು ಬೆಳಗ್ಗೆ 6 ಗಂಟೆಗೆ ಡೆತ್ ವಾರೆಂಟ್ ನಿಗದಿಯಾಗಿದೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








