ನವದೆಹಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ದೋಷಿಗಳಿಗೆ ದೆಹಲಿಯ ಪಟಿಯಾಲ ಕೋರ್ಟ್ ಹೊಸ ಡೆತ್ ವಾರೆಂಟ್ ಜಾರಿ ಮಾಡಿದೆ. ದೋಷಿಗಳಿಗೆ ಮಾರ್ಚ್ 3 ಬೆಳಗ್ಗೆ 6 ಗಂಟೆಗೆ ಗಲ್ಲುಶಿಕ್ಷೆ ಜಾರಿಗೊಳಿಸಲಾಗಿದೆ.
ಈ ನಡುವೆ, ದೋಷಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಉಪವಾಸ ಮುಷ್ಕರಕ್ಕೆ ಕುಳಿತಿದ್ದಾನೆ ಎಂದು ಹೇಳಲಾಗಿದೆ. ನಿರ್ಭಯಾ ಪ್ರಕರಣದ ದೋಷಿಗಳು ಗಲ್ಲುಶಿಕ್ಷೆ ವಿಳಂಬಕ್ಕೆ ಇರುವ ಎಲ್ಲ ದಾರಿಗಳನ್ನು ಉಪಯೋಗಿಸಿಕೊಂಡಿದ್ದರು. ಇದೀಗ ಅವರ ಎಲ್ಲ ಮಾರ್ಗಗಳು ಬಂದ್ ಆಗಿದ್ದು, ಮಾರ್ಚ್ 3 ರಂದು ಬೆಳಗ್ಗೆ 6 ಗಂಟೆಗೆ ಡೆತ್ ವಾರೆಂಟ್ ನಿಗದಿಯಾಗಿದೆ.
ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ
ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...








