ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Crime: ರೈಲು ನಿಲ್ದಾಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Vivek Biradar by Vivek Biradar
May 1, 2022
in Crime, Newsbeat, ಅಪರಾಧ
Crime Saaksha Tv
Share on FacebookShare on TwitterShare on WhatsappShare on Telegram

ರೈಲು ನಿಲ್ದಾಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಹೈದರಾಬಾದ್: ಕೆಲಸಕ್ಕಾಗಿ ವಲಸೆ ಬಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ರೈಲು ನಿಲ್ದಾಣದಲ್ಲಿ ನಡೆದಿದೆ.

Related posts

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

March 7, 2026
ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

March 7, 2026

25 ವರ್ಷದ ಮಹಿಳೆ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಗುಂಟೂರು- ರೆಪಲ್ಲೆ ಪ್ಯಾಸಂಜರ್ ರೈಲಿನಲ್ಲಿ ರೆಪಳ್ಳೆ ರೈಲು ನಿಲ್ದಾಣದಲ್ಲಿ ಇಳಿದಿದ್ದರು. ಶನಿವಾರ ತಡರಾತ್ರಿ ಗುಂಟೂರು ರೈಲು ನಿಲ್ದಾಣದಲ್ಲೇ ತಂಗಿದಾಗ ಘಟನೆ ಸಂಭವಿಸಿದೆ.

ನಡೆದಿದ್ದೇನು?: 25 ವರ್ಷದ ಮಹಿಳೆ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಕಲ್ಲಿನ ಕೆಲಸಕ್ಕಾಗಿ ಪ್ರಕಾಶಂ ಜಿಲ್ಲೆಯಿಂದ ಗುಂಟೂರು ಜಿಲ್ಲೆಗೆ ಆಗಮಿಸಿದ್ದರು. ಗುಂಟೂರು- ರೆಪಲ್ಲೆ ಪ್ಯಾಸಂಜರ್ ರೈಲಿನಲ್ಲಿ ಬಂದು, ರೆಪಳ್ಳೆ ರೈಲು ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಇಳಿದಿದ್ದರು.

ಆ ರಾತ್ರಿ ಗುಂಟೂರು ರೈಲು ನಿಲ್ದಾಣದಲ್ಲೇ ತಂಗಲು ನಿರ್ಧರಿಸಿದರು. ರಾತ್ರಿ 1 ಗಂಟೆ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ಬಳಿ ಬಂದು ಮಹಿಳೆಯ ಪತಿಯನ್ನು ಎಬ್ಬಿಸಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಗಲಾಟೆ ಕೇಳಿ ಎಚ್ಚೆತ್ತುಕೊಂಡ ಮಹಿಳೆ ಮಧ್ಯಪ್ರವೇಶಿಸಿದ್ದಾಳೆ.

ಆಗ ಆ ದಾಳಿಕೋರರು ಮಹಿಳೆಯನ್ನು ಹಿಡಿದು ಪ್ಲಾಟ್‍ಫಾರ್ಮ್‍ನ ತುದಿಯಲ್ಲಿರುವ ಪೊದೆಗಳ ಹಿಂದೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.  ಈ ಬಗ್ಗೆ ಮಹಿಳೆಯ ಪತಿ ರೇಪಳ್ಳ ಪೊಲೀಸ್ ಠಾಣೆಗೆ ಧಾವಿಸಿ ಘಟನೆಯ ಬಗ್ಗೆ ತಿಳಿಸಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ದಾಳಿಕೋರರು ಪರಾರಿಯಾಗಿದ್ದಾರೆ.

ಇಬ್ಬರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಆಕೆಯ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಸದ್ಯ ಆಕೆ ಚೇತರಿಸಿಕೊಳ್ಳುತ್ತಿದ್ದಾರೆ.

Tags: #Saaksha TVCrimepolice
ShareTweetSendShare
Join us on:

Related Posts

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

by Shwetha
March 7, 2026
0

ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಇರಾನ್ ಉಪ ವಿದೇಶಾಂಗ ಸಚಿವ ಸಯೀದ್‌ ಖತಿಬ್‌ಜಾದೆ ಹೇಳಿದ್ದಾರೆ. ನಡೆಯುತ್ತಿರುವ ಸಂಘರ್ಷದ ನಡುವೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

by Shwetha
March 7, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್...

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

by Shwetha
March 7, 2026
0

ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಒಟ್ಟು 4.48 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಆಯವ್ಯಯ ಇದಾಗಿದೆ. ಪ್ರಸಕ್ತ ಸಾಲಿನ ಬಜೆಟ್, ಸರ್ಕಾರದ ಬಹುಮಹತ್ವಾಕಾಂಕ್ಷೆಯ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 7, 2026
0

ದಿನ ಭವಿಷ್ಯ: 07-03-2026 * ಮೇಷ ರಾಶಿ (Aries) ಇಂದು ನಿಮಗೆ ಅದೃಷ್ಟದ ದಿನ. ಸೂರ್ಯ ಮತ್ತು ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ನಾಯಕತ್ವದ ಗುಣಗಳು ಹೆಚ್ಚಾಗುತ್ತವೆ. ವೃತ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram