Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮಹಿಳೆ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿ ಪರಾರಿಯಾದ ತಂದೆ – ಮಗ

Namratha Rao by Namratha Rao
February 28, 2021
in Crime, Newsbeat, ಅಪರಾಧ
Rape
Share on FacebookShare on TwitterShare on WhatsappShare on Telegram

ಮಹಿಳೆ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿ ಪರಾರಿಯಾದ ತಂದೆ – ಮಗ

ಅಪರಾಧಗಳ ಆಗರವಾಗುತ್ತಿರುವ ಉತ್ತರಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ಕಾಮುಕ ತಂದೆಯೋರ್ವ ವಯಸ್ಸಿಗೆ ಬಂದ ತನ್ನ ಮಗನೊಂದಿಗೆ ಸೇರಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪೈಶಾಚಿಕತೆ ಮೆರೆದಿದ್ದಾರೆ. ಸಾಲದಕ್ಕೆ ಮಹಿಳೆಗೆ ಬೆಂಕಿ ಹಚ್ಚಿದ್ದಾರೆ ಈ ರಾಕ್ಷಸ ತಂದೆ ಮಗನ ಜೋಡಿ.

Related posts

ಬಾಲಕಿಯ ಪ್ರಾಣ ತೆಗೆದ ರೆಫ್ರಿಡ್ಜರೇಟರ್!

ಬಾಲಕಿಯ ಪ್ರಾಣ ತೆಗೆದ ರೆಫ್ರಿಡ್ಜರೇಟರ್!

October 3, 2023
ಔಷಧಿ ಕೊರತೆ, 12 ನವಜಾತ ಶಿಶು ಸೇರಿದಂತೆ 24 ಜನ ಸಾವು

ಔಷಧಿ ಕೊರತೆ, 12 ನವಜಾತ ಶಿಶು ಸೇರಿದಂತೆ 24 ಜನ ಸಾವು

October 2, 2023

ಶ್ರೀಹರಿಕೋಟಾ: ಇಸ್ರೊದಿಂದ ಬ್ರೆಜಿಲ್‌ ನ ಚೊಚ್ಚಲ ಉಪಗ್ರಹ ಉಡಾವಣೆ ಯಶಸ್ವಿ..!

ತವರು ಮನೆಯಿಂದ ಸೀತಾಪುರದ ಮಿಶ್ರಿಖ್ ಪ್ರದೇಶದಲ್ಲಿರುವ ಗಂಡನ ಮನೆಗೆ ಮಹಿಳೆ ಹೋಗುತ್ತಿದ್ದ ವೇಳೆ ಆರೋಪಿಗಳಿದ್ದ ತಳ್ಳುವ ಗಾಡಿಯನ್ನು ಹತ್ತಿದ್ದಳು. ಈ ವೇಳೆ ಗಾಡಿಯಲ್ಲಿದ್ದ ತಂದೆ ಮಗ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅದಾದ ಮೇಲೆ ಆಕೆಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ.

ಇತ್ತ ಬೆಂಕಿಯಲ್ಲಿ ಬೇಯುತ್ತಿದ್ದ ಮಹಿಳೆಯನ್ನು ನೋಡಿದ ಸ್ಥಳೀಯರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ದೇಹ ಭಾಗಗಶಃ ಸುಟ್ಟುಹೋಗಿದ್ದು ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ. ಬಳಿಕ ಈ ವಿಚಾರವನ್ನ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರೂ ಕಾಮುಕರನ್ನ ಅರೆಸ್ಟ್ ಮಾಡಿದ್ದಾರೆ.

Tags: Crimegang rapeuttarapradesh
ShareTweetSendShare
Join us on:

Related Posts

ಬಾಲಕಿಯ ಪ್ರಾಣ ತೆಗೆದ ರೆಫ್ರಿಡ್ಜರೇಟರ್!

ಬಾಲಕಿಯ ಪ್ರಾಣ ತೆಗೆದ ರೆಫ್ರಿಡ್ಜರೇಟರ್!

by Honnappa Lakkammanavar
October 3, 2023
0

ಮಾಲ್ಗಳಲ್ಲಿ, ಸೂಪರ್ ಮಾರ್ಕೆಟ್ ಗೆ ಹೋದ ಸಂದರ್ಭದಲ್ಲಿ ಹಲವಾರು ಘಟನೆಗಳು ನಮ್ಮ ಮುಂದೆ ಬಂದಿರುತ್ತವೆ. ಆದರೆ, ಇಲ್ಲೊಬ್ಬ ಬಾಲಕಿ ಈಗ ಫ್ರಿಡ್ಜ್ ತೆರೆಯಲು ಹೋಗಿ ಸಾವನ್ನಪ್ಪಿರುವ ಘಟನೆ...

ಔಷಧಿ ಕೊರತೆ, 12 ನವಜಾತ ಶಿಶು ಸೇರಿದಂತೆ 24 ಜನ ಸಾವು

ಔಷಧಿ ಕೊರತೆ, 12 ನವಜಾತ ಶಿಶು ಸೇರಿದಂತೆ 24 ಜನ ಸಾವು

by Honnappa Lakkammanavar
October 2, 2023
0

ಮುಂಬಯಿ : ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಯ ಕೊರತೆಯಾಗಿರುವ ಹಿನ್ನೆಲೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶು ಸೇರಿದಂತೆ 24 ಜನ ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ...

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

by Honnappa Lakkammanavar
October 2, 2023
0

ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್ ನಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬದ ಮೂವರು ಹೆಣ್ಣು ಮಕ್ಕಳು ಇತ್ತೀಚೆಗೆ ಕಾಣೆಯಾಗಿದ್ದರು....

ಕುಟುಂಬಸ್ಥರನ್ನು ಕಟ್ಟಿ ಹಾಕಿ ಮೂವರ ಮೇಲೆ ಅತ್ಯಾಚಾರ

ಗಮನ ಬೇರೆಡೆ ಸೆಳೆದು ಕಳ್ಳತನ

by Honnappa Lakkammanavar
October 1, 2023
0

ನೆಲಮಂಗಲ: ಅಂಗಡಿ ಮಾಲೀಕನ ಗಮನವನ್ನು ಬೇರೆಡೆ ಸೆಳೆದು ಕಳ್ಳತನ ಮಾಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಈ ಘಟನೆ ನಡೆದಿದೆ. ಮೊಬೈಲ್...

ರಾಜಕೀಯ ಸಭೆಯಲ್ಲಿ ಜೇಬಿಗೆ ಕತ್ತರಿ

ರಾಜಕೀಯ ಸಭೆಯಲ್ಲಿ ಜೇಬಿಗೆ ಕತ್ತರಿ

by Honnappa Lakkammanavar
October 1, 2023
0

ರಾಮನಗರ: ಜಿಲ್ಲೆಯ ಬಿಡದಿ ತೋಟದಲ್ಲಿ ನಡೆದಿದ್ದ ಜೆಡಿಎಸ್ ಸಭೆಯಲ್ಲಿ ಖದೀಮನೊಬ್ಬ ಜೇಬಿಗೆ ಕತ್ತರಿ ಹಾಕಿ ಸಿಕ್ಕಿ ಬಿದ್ದಿದ್ದಾನೆ. ಕಾರ್ಯಕರ್ತನ ಜೇಬಿನಲ್ಲಿದ್ದ 40 ಸಾವಿರ ರೂ. ಕಳ್ಳತನ (Theft)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

October 3, 2023
ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

October 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram