ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಗ್ಯಾಂಗ್ ವಾರ್; ಇಬ್ಬರು ಯುವಕರು ಬಲಿ

ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
May 8, 2024
in Crime, Malenadu Karnataka, ಅಪರಾಧ, ಮಲೆನಾಡು ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಶಿವಮೊಗ್ಗ,: ಜಿಲ್ಲೆಯಲ್ಲಿ ಮತ್ತೆ ಮಾರಕಾಸ್ತ್ರಗಳು ಸದ್ದು ಮಾಡಿದ್ದು, ಇಬ್ಬರು ಯುವಕರು ಕೊಲೆಯಾಗಿದ್ದಾರೆ.

ಎರಡು ಗುಂಪುಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು, ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೌಸ್ (30), ಶೋಹೆಬ್(30) ಕೊಲೆಯಾದ ಯುವಕರು. ನಗರದ (Shivamogga) ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

August 17, 2026
ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

August 17, 2026

ಮೃತರು ಕೂಡ ರೌಡಿಶೀಟರ್ ಗಳು ಎನ್ನಲಾಗಿದೆ. ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಅವರನ್ನೇ ಹೆಣವಾಗಿ ಕೆಡವಿದ್ದಾರೆ. ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಮವಿದ್ದು, ಕೆಎಸ್ ಆರ್ ಪಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Tags: Gang War; Two youths were killed
ShareTweetSendShare
Join us on:

Related Posts

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

by Shwetha
August 17, 2026
0

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಆಶ್ರಯ ಪಡೆದಿರುವ ಬಾಂಗ್ಲಾದೇಶಿ ವಲಸಿಗರನ್ನು ತಕ್ಷಣವೇ ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್...

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಸಂಕೇತವಾದ ವಿಧಾನಸೌಧದ ಆವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮೊದಲ ಬಾರಿಗೆ ಆಯೋಜಿಸಿದ್ದ ಫ್ರೀಡಂ ಹಬ್ಬ ಸಂಭ್ರಮ ಸಡಗರದಿಂದ ನೆರವೇರಿತು. ಸಾವಿರಾರು...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 17, 2026
0

ದಿನ ಭವಿಷ್ಯ: 17-08-2026 1. ಮೇಷ ರಾಶಿ ಇಂದಿನ ದಿನವು ನಿಮಗೆ ಹೆಚ್ಚಿನ ಶಕ್ತಿ ಮತ್ತು ಉತ್ಸಾಹವನ್ನು ತರಲಿದೆ. ಚಂದ್ರನ ಅನುಕೂಲಕರ ಸಂಚಾರದಿಂದಾಗಿ ನಿಮ್ಮ ಆಲೋಚನೆಗಳು ಸ್ಪಷ್ಟವಾಗಿರುತ್ತವೆ....

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram