Friday, September 29, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Gangster: ಕೋರ್ಟ್ ನಲ್ಲಿಯೇ ಗ್ಯಾಂಗ್ ಸ್ಟರ್ ಹತ್ಯೆ!

ಉತ್ತರ ಪ್ರದೇಶದ ಕೋರ್ಟ್ ನಲ್ಲಿ ನಡೆದ ಘಟನೆ

Honnappa Lakkammanavar by Honnappa Lakkammanavar
June 7, 2023
in Crime, ಅಪರಾಧ
Share on FacebookShare on TwitterShare on WhatsappShare on Telegram

ಲಕ್ನೋ: ಕೋರ್ಟ್(Court) ನಲ್ಲಿಯೇ ಗ್ಯಾಂಗ್ ಸ್ಟರ್ (Gangster) ನನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೈಸರ್ ಬಾಗ್ ಸ್ಥಳೀಯ ನ್ಯಾಯಾಲಯದಲ್ಲಿ ನಡೆದಿದೆ.

ಗ್ಯಾಂಗ್ ಸ್ಟರ್ ಮುಕ್ತರ್ ಸಹಚರನನ್ನು ಕೋರ್ಟ್ ಆವರಣದಲ್ಲಿಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ವಕೀಲರ (Lawyer) ವೇಷದಲ್ಲಿ ಬಂದಿದ್ದ ಹಂತಕರು ಏಕಾಏಕಿ ಗ್ಯಾಂಗ್‍ಸ್ಟರ್ ಸಂಜೀವ್ ಜೀವಾ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡು ಹಾರಿಸುತ್ತಿದ್ದಂತೆ ನೆಲಕ್ಕೆ ಕುಸಿದ ಆತನ ರಕ್ತಸ್ರಾವವನ್ನು ತಡೆಯಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ. ಆದರೆ, ಆತ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿಯ ಕಾಲಿಗೆ ಗುಂಡು ಬಿದ್ದಿದೆ.

Related posts

ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವಾಗ ಬ್ಲಾಸ್ಟ್!

ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವಾಗ ಬ್ಲಾಸ್ಟ್!

September 28, 2023
ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅರೆಸ್ಟ್

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅರೆಸ್ಟ್

September 28, 2023

ರಿವಾಲ್ವರ್ ಗಳನ್ನು ಅವರೆಲ್ಲ ಹೇಗೆ ನ್ಯಾಯಾಲಯಕ್ಕೆ ತಂದರು ಎಂಬುವುದೇ ಗೊತ್ತಿಲ್ಲ. ವಕೀಲರು ದಾಳಿಕೋರರಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಸಾವನ್ನಪ್ಪಿದ ಸಂಜೀವ್ ಜೀವಾ ಪಶ್ಚಿಮ ಯುಪಿಯಲ್ಲಿ ಕ್ರಿಮಿನಲ್ ಗ್ಯಾಂಗ್ ನಡೆಸುತ್ತಿದ್ದ. ಉತ್ತರಾಖಂಡ (Uttarakhand) ಹಾಗೂ ಉತ್ತರ ಪ್ರದೇಶದಲ್ಲಿ (Uttar Pradesh) ಆತನ ವಿರುದ್ಧ ಸುಮಾರು 50 ಕ್ರಿಮಿನಲ್ ಪ್ರಕರಣಗಳಿವೆ. ಹಲವಾರು ವರ್ಷಗಳಿಂದ ಆತ ಜೈಲಿನಲ್ಲಿಯೇ ಇದ್ದ ಎನ್ನಲಾಗಿದೆ.

Tags: Gangster: Gangster killed in court!
ShareTweetSendShare
Join us on:

Related Posts

ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವಾಗ ಬ್ಲಾಸ್ಟ್!

ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವಾಗ ಬ್ಲಾಸ್ಟ್!

by Honnappa Lakkammanavar
September 28, 2023
0

ಚೆನ್ನೈ: ಮಹಿಳೆಯೊಬ್ಬರು ಮೊಬೈಲ್ ನ್ನು ಚಾರ್ಜ್ ಗೆ ಇಟ್ಟು ಮಾತನಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ (Tamilnadu) ನಡೆದಿದೆ. ಕೊಕಿಲಾಂಪಾಲ್...

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅರೆಸ್ಟ್

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅರೆಸ್ಟ್

by Honnappa Lakkammanavar
September 28, 2023
0

ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ ಕಾಂಗ್ರೆಸ್ ಶಾಸಕರೊಬ್ಬರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಜಲಾಲಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎನ್ನುವ...

ಕಾಡಿಗೆ ಕರೆದೊಯ್ದು ಪ್ರಿಯತಮೆಯನ್ನೇ ಕೊಂದ ಪ್ರೇಮಿ?

ಕಾಡಿಗೆ ಕರೆದೊಯ್ದು ಪ್ರಿಯತಮೆಯನ್ನೇ ಕೊಂದ ಪ್ರೇಮಿ?

by Honnappa Lakkammanavar
September 25, 2023
0

ಕಾಡಿಗೆ ಕರೆದೊಯ್ದು ಯುವಕನೇ, ಯುವತಿಯನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪವೊಂದು ಕೇಳಿ ಬಂದಿದೆ. ಪ್ರೇಮಿಗಳಿಬ್ಬರು ಆಂಧ್ರದಿಂದ ಕರ್ನಾಟಕದ ಗಡಿಯ ಅರಣ್ಯ ಪ್ರದೇಶದಲ್ಲಿ ಒಂದು ಸುತ್ತಾಡಲೆಂದು ಬಂದಿದ್ದರು. ಆದರೆ...

ಗಣೇಶ ವಿಸರ್ಜನೆ ವೇಳೆ ಎರಡು ಗ್ರಾಮಗಳ ಯುವಕರ ಮಧ್ಯೆ ಗಲಾಟೆ

ಗಣೇಶ ವಿಸರ್ಜನೆ ವೇಳೆ ಎರಡು ಗ್ರಾಮಗಳ ಯುವಕರ ಮಧ್ಯೆ ಗಲಾಟೆ

by Honnappa Lakkammanavar
September 23, 2023
0

ಆನೇಕಲ್: ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗ್ರಾಮಗಳ ಯುವಕರ ಮಧ್ಯೆ ಗಲಾಟೆ ನಡೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವೇಳೆ ಆನೇಕಲ್ (Anekal) ತಾಲೂಕಿನ ಚಿನ್ನಯ್ಯನ ಪಾಳ್ಯ...

ಒಂದೇ ದಿನ 19 ಜನ ಸಂಚಾರಿ ಪೊಲೀಸರ ಸಸ್ಪೆಂಡ್

ಒಂದೇ ದಿನ 19 ಜನ ಸಂಚಾರಿ ಪೊಲೀಸರ ಸಸ್ಪೆಂಡ್

by Honnappa Lakkammanavar
September 23, 2023
0

ಬೆಂಗಳೂರು : ಒಂದೇ ದಿನಕ್ಕೆ ಬರೋಬ್ಬರಿ 19 ಜನ ಸಂಚಾರಿ ಪೊಲೀಸರನ್ನು ಅಮಾನತು ಮಾಡಿ ಡಿಸಿಪಿ ಅವರು ಆದೇಶ ಹೊರಡಿಸಿದ್ದಾರೆ. 2 ಸಂಚಾರಿ ಠಾಣೆಯ ಪೊಲೀಸರು ಅಮಾನತುಗೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

September 28, 2023
ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram