ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅದೃಷ್ಟದಿಂದಲೇ ಆತ ಇನ್ನೂ ಟೀಂ ಇಂಡಿಯಾದಲ್ಲಿದ್ದಾನೆ..

Mahesh M Dhandu by Mahesh M Dhandu
November 23, 2021
in Newsbeat, Sports, ಕ್ರೀಡೆ
Gautam Gambhir saaksha tv
Share on FacebookShare on TwitterShare on WhatsappShare on Telegram

ಅದೃಷ್ಟದಿಂದಲೇ ಆತ ಇನ್ನೂ ಟೀಂ ಇಂಡಿಯಾದಲ್ಲಿದ್ದಾನೆ..

ಕಿವೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ನವೆಂಬರ್ 25-29 ರವರೆಗೆ ಕಾನ್ಪುರದಲ್ಲಿ ಮತ್ತು ಎರಡನೇ ಟೆಸ್ಟ್ ಡಿಸೆಂಬರ್ 3-7 ರವರೆಗೆ ಮುಂಬೈನಲ್ಲಿ ನಡೆಯಲಿದೆ. ಈ ಸರಣಿಗೆ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಮೊದಲ ಟೆಸ್ಟ್‍ಗೆ ನಿಯಮಿತ ನಾಯಕ ವಿರಾಟ್ ಕೊಹ್ಲಿ ಅಲಭ್ಯತೆಯಿಂದಾಗಿ ಅಜಿಂಕ್ಯ ರಹಾನೆಗೆ ನಾಯಕತ್ವ ವಹಿಸಲಾಗಿದೆ.

Related posts

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

June 20, 2026
ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

June 20, 2026

ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಹಾನೆ ಬಗ್ಗೆ ಪ್ರಮುಖ ಟೀಕೆಗಳನ್ನು ಮಾಡಿದ್ದಾರೆ. ಫಾರ್ಮ್ ನಲ್ಲಿಲ್ಲದಿದ್ದರೂ ತಂಡದಲ್ಲಿ ಆತ ಸ್ಥಾನ ಪಡೆದಿರುವ ಅದೃಷ್ಟ ಎಂದು ಕಾಮೆಂಟ್ ಮಾಡಿದ್ದಾರೆ.

Gautam Gambhir saaksha tv

ಸ್ಟಾರ್ ಸ್ಪೋಟ್ರ್ಸ್ ಶೋ “ಗೇಮ್ ಪ್ಲಾನ್” ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಿ, ಟೆಸ್ಟ್ ಸರಣಿಯ ಸಿದ್ಧತೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. “ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ಅವರನ್ನು ಆರಂಭಿಕರಾಗಿ ಕಳುಹಿಸುವುದು ಒಳ್ಳೆಯದು. ಹಾಗಿದ್ದರೆ ಶುಭ್‍ಮನ್ ಗಿಲ್ ಅವರನ್ನು ನಾಲ್ಕನೇ ಸ್ಥಾನಕ್ಕೆ ಕಳುಹಿಸಬೇಕು ಎಂದರು.

ಇದೇ ವೇಳೆ ರಹಾನೆ ಬಗ್ಗೆ ಮಾತನಾಡಿ, ಅವರು ನಿಜವಾಗಿಯೂ ಅದೃಷ್ಟವಂತರು. ಅಗತ್ಯವಿದ್ದಾಗ ನಾಯಕನಾಗಿ ವ್ಯವಹರಿಸೋದಕ್ಕೆ ಅವರಿಗೆ ಅವಕಾಶ ಸಿಕ್ಕಿದೆ ಎಂದು ನಾನು ಭಾವಿಸುತ್ತೇನೆ. ಆದಾಗ್ಯೂ, ಕನಿಷ್ಠ ಈಗಲಾದರೂ, ಅವರು ಈ ಅವಕಾಶವನ್ನು ಬಳಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ ಗೌತಿ..

Tags: #Saaksha TVCricketGautam Gambhirrahane
ShareTweetSendShare
Join us on:

Related Posts

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

ಕಚ್ಚಾ ತೈಲ ಬೆಲೆ ಕುಸಿತ; ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ನಿರೀಕ್ಷೆ?

ಕಚ್ಚಾ ತೈಲ ಬೆಲೆ ಕುಸಿತ; ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ನಿರೀಕ್ಷೆ?

by Shwetha
June 20, 2026
0

ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಕಚ್ಚಾ ತೈಲ ಬೆಲೆಗಳ ಇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

BJP-JDS ನಾಯಕತ್ವ ವಿಫಲವಾಗಿದೆ; MLC ಚುನಾವಣೆಯ ಬಳಿಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
June 20, 2026
0

MLC ಚುನಾವಣೆಯ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ, BJP-JDS ಮೈತ್ರಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. BJP-JDS ಮೈತ್ರಿಯ 11...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಮೀರ್ ಸಾದಿಕ್ ಗಳಿಗೆ ನಡುಕ ತಂದ ವಿಜಯೇಂದ್ರ : ಅಡ್ಡ ಮತದಾನ ಮಾಡಿದ ದ್ರೋಹಿಗಳ ವಿರುದ್ಧ ಕೆಂಡಾಮಂಡಲರಾದ ಬಿಜೆಪಿ ಸಾರಥಿ

by Shwetha
June 20, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ಅಡ್ಡ ಮತದಾನದ ಕಿಚ್ಚು ಹತ್ತಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram