ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಕೆಕೆಆರ್ ನಾಯಕತ್ವ ಬದಲಾವಣೆ : ಗೌತಮ್ ಗಂಭೀರ್ ಕಿಡಿ

Mahesh M Dhandu by Mahesh M Dhandu
October 16, 2020
in IPL 2020, Newsbeat, ಕ್ರೀಡೆ
Asia Cup 2022

Asia Cup 2022: Virat Kohli Fifty: What Gautham Said

Share on FacebookShare on TwitterShare on WhatsappShare on Telegram

ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡದ ನಾಯಕತ್ವ ಬದಲಾವಣೆ ಸುದ್ದಿ ಹೊರ ಬೀಳುತ್ತಿದ್ದಂತೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir )ಈ ಬಗ್ಗೆ ಕಿಡಿಕಾರಿದ್ದಾರೆ. Gautam Gambhir posts cryptic tweet

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವವನ್ನು ದಿನೇಶ್ ಕಾರ್ತಿಕ್, ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ ಅವರಿಗೆ ಬಿಟ್ಟುಕೊಟ್ಟಿದ್ದಾರೆ.Gautam Gambhir  dinesh

Related posts

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026
SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

June 20, 2026

ಕೆಕೆಆರ್ ತಂಡವನ್ನು ಈ ಆವೃತ್ತಿಯ ಮಧ್ಯಂತರದವರೆಗೆ ಮುನ್ನೆಡೆಸಿದ್ದ ಕಾರ್ತಿಕ್ ಇಂದು ತಮ್ಮ ನಾಯಕತ್ವದಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ : ಮಾರ್ `ಗನ್’ಗೆ ಕೆಕೆಆರ್ ನಾಯಕತ್ವ ಬಿಟ್ಟುಕೊಟ್ಟ ದಿನೇಶ್

ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್, ‘ಪರಂಪರೆಯನ್ನು ಕಟ್ಟಲು ವರಷಗಳೇ ಬೇಕು. ಅದರೆ, ಅದನ್ನು ನಾಶಮಾಡಲು ನಿಮಿಷ ಸಾಕು’ ಎಂದು ಪರೋಕ್ಷವಾಗಿ ಕೆಕೆಆರ್ ಟೀಂ ಮ್ಯಾನೆಜ್ ಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.

https://twitter.com/GautamGambhir/status/1317024136321851392?s=20

2018ರಿಂದ ಇಲ್ಲಿವರೆಗೆ ಕೆಕೆಆರ್ ತಂಡವನ್ನು ಮುನ್ನಡೆಸಿದ್ದ ದಿನೇಶ್ ಕಾರ್ತಿಕ್ ಇಂದು ತಂಡದ ನಾಯಕತ್ವ ತ್ಯಜಿಸಿದ್ದಾರೆ.

Gautam Gambhir

ಐಪಿಎಲ್‍ನಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸುತ್ತಿದ್ದ ಗಂಭೀರ್ 2012 ಮತ್ತು 14ರಲ್ಲಿ ಚಾಂಪಿಯನ್ ಆಗಿಸಿದ್ದರು.

ಇದನ್ನೂ ಓದಿ : ಕ್ರಿಸ್ ಗೇಲ್ ಅವರನ್ನು ಯುನಿವರ್ಸಲ್ ಬಾಸ್ ಅಂತ ಕರೆಯುವುದು ಯಾಕೆ ?

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Gautam GambhirIPLkkr
ShareTweetSendShare
Join us on:

Related Posts

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

ಕಚ್ಚಾ ತೈಲ ಬೆಲೆ ಕುಸಿತ; ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ನಿರೀಕ್ಷೆ?

ಕಚ್ಚಾ ತೈಲ ಬೆಲೆ ಕುಸಿತ; ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ನಿರೀಕ್ಷೆ?

by Shwetha
June 20, 2026
0

ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಕಚ್ಚಾ ತೈಲ ಬೆಲೆಗಳ ಇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram