ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Gautam Gambhir | ದಿನೇಶ್ ಟಿ 20 ವಿಶ್ವಕಪ್ ಆಡಬಾರದು

Mahesh M Dhandu by Mahesh M Dhandu
June 15, 2022
in Newsbeat, Sports, ಕ್ರಿಕೆಟ್
gautam-gambhir-T20 World Cup Sqaud - dinesh karthik saaksha tv

gautam-gambhir-T20 World Cup Sqaud - dinesh karthik saaksha tv

Share on FacebookShare on TwitterShare on WhatsappShare on Telegram

Gautam Gambhir | ದಿನೇಶ್ ಟಿ 20 ವಿಶ್ವಕಪ್ ಆಡಬಾರದು

ಟೀಂ ಇಂಡಿಯಾ ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ಬಗ್ಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಆಸಕ್ತಿದಾಯಕ  ಕಮೆಂಟ್ ಗಳನ್ನು ಮಾಡಿದ್ದಾರೆ.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಟಿ 20 ವಿಶ್ವಕಪ್ 2022 ಗಾಗಿ ಆಯ್ಕೆ ಮಾಡುವ ಭಾರತ ತಂಡದಲ್ಲಿ ದಿನೇಶ್ ಕಾರ್ತಿಕ್ ಗೆ ಸ್ಥಾನ ನೀಡುವ ಬಗ್ಗೆ ಗೌತಿ ತಮ್ಮದೇಯಾದ ವಾದ ಮಂಡಿಸಿದ್ದಾರೆ.

ಕಾರ್ತಿಕ್ ಇನ್ನಿಂಗ್ಸ್ ನ ಕೊನೆಯಲ್ಲಿ ಬ್ಯಾಟಿಂಗ್ ಗೆ ಬಂದು ಎರಡು ಮೂರು ಓವರ್ ಗಳಲ್ಲಿ ಮಾತ್ರ ಆಡುತ್ತೇನೆ ಅಂದ್ರೆ ಆಗುವುದಿಲ್ಲ.

ಟೀಂ ಇಂಡಿಯಾ ದಿನೇಶ್ ಕಾರ್ತಿಕ್ ರಂತಹ ಮ್ಯಾಚ್ ಫಿನಿಷರ್ ಗಳಿಗಾಗಿ ಹುಡುಕಾಟ ನಡೆಸುತ್ತಿದೆ.

ಆದ್ರೆ ಆ ಜವಾಬ್ದಾರಿಯನ್ನು ಒಬ್ಬ ಆಲ್ ರೌಂಡರ್ ವಹಿಸಿಕೊಂಡರೇ ಚೆನ್ನಾಗಿರುತ್ತದೆ ಎಂದು ಗೌತಮ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ ದಿನೇಶ್ ಕಾರ್ತಿಕ್ ಕೇವಲ ಎರಡು ಮೂರು ಓವರ್ ಗಳಲ್ಲಿ ಆಡುವುದಕ್ಕೆ ಸೀಮಿತವಾದರೇ ಅವರನ್ನ ವಿಶ್ವಕಪ್ ಗೆ ಆಯ್ಕೆ ಮಾಡುವುದು ಸೂಕ್ತವಲ್ಲ ಎಂದು ಗಂಭೀರ್ ವಾದಿಸಿದ್ದಾರೆ.

ದಿನೇಶ್ ಕಾರ್ತಿಕ್ ಬದಲಿಗೆ ರಿಷಬ್ ಪಂತ್, ದೀಪಕ್ ಹೂಡಾ, ರವೀಂದ್ರ ಜಡೇಜಾ ರಂತಹ ಆಟಗಾರರನ್ನು ಫಿನಿಷರ್ ಜಾಗಕ್ಕಾಗಿ ತಯಾರು ಮಾಡಿ.

ಸೂರ್ಯ ಕುಮಾರ್ ಯಾದವ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ನಂತಹ ಪ್ಲೇಯರ್ಸ್ ಇರುವ ತಂಡದಲ್ಲಿ ದಿನೇಶ್ ಕಾರ್ತಿಕ್ ಗೆ ಸ್ಥಾನ ಸಿಗುತ್ತದೆ ಎಂದು ನಾನು ಅಂದುಕೊಳ್ಳುತ್ತಿಲ್ಲ.

gautam-gambhir-T20 World Cup Sqaud - dinesh karthik saaksha tv
gautam-gambhir-T20 World Cup Sqaud – dinesh karthik saaksha tv

ಕಾರ್ತಿಕ್ ಮಿಂಚಿನ ಇನ್ನಿಂಗ್ಸ್ ಜೊತೆ ಜೊತೆಗೆ ಸುದೀರ್ಘ ಇನ್ನಿಂಗ್ಸ್ ಆಡುವುದರ ಕಡೆಗೂ ಗಮನಕೊಡಬೇಕಾಗುತ್ತದೆ ಎಂದು ಗಂಭೀರ್ ಸಲಹೆ ನೀಡಿದ್ದಾರೆ.

ಅಲ್ಲದೇ ಅಂತಿಮ ತಂಡದಲ್ಲಿ ಆತನಿಗೆ ಚಾನ್ಸ್ ಇಲ್ಲದಿರುವಾದ ಆತನ್ನು ಆಸ್ಟ್ರೇಲಿಯಾಗೆ ಕಳುಹಿಸುವುದರಿಂದ ಯಾವುದೇ ಉಪಯೋಗವಿಲ್ಲ ಎಂದಿದ್ದಾರೆ.

ಇನ್ನು 37 ವರ್ಷದ ದಿನೇಶ್ ಕಾರ್ತಿಕ್ ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಟ್ಟಿದ್ದಾರೆ.

ಕಳೆದ ಐಪಿಎಲ್ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಅಬ್ಬರಿಸಿದ ದಿನೇಶ್ ಕಾರ್ತಿಕ್, ತವರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ಆಯ್ಕೆ ಆದರು.

ದೆಹಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಎರಡು ಎಸೆತಗಳನ್ನು ಮಾತ್ರ ಎದುರಿಸಿದ ದಿನೇಶ್ ಕಾರ್ತಿಕ್ ಒಂದು ರನ್ ಗಳಿಸಿದರು.

ಎರಡನೇ ಪಂದ್ಯದಲ್ಲಿ 21 ಎಸೆತಗಳಲ್ಲಿ 30 ರನ್ ಗಳಿಸಿದರು. ಮೂರನೇ ಪಂದ್ಯದಲ್ಲಿ ಆರು ರನ್ ಗಳಿಸಿದ್ದಾರೆ.

ಇತ್ತ ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಆರ್ ಸಿಬಿ ಪರ 16 ಪಂದ್ಯಗಳನ್ನಾಡಿದ ದಿನೇಶ್ ಕಾರ್ತಿಕ್, 55 ರ ಸರಾಸರಿಲ್ಲಿ 183.33 ಸ್ಟ್ರೈಕ್ ರೇಟ್ ನಲ್ಲಿ 330 ರನ್ ಗಳಿಸಿದ್ದಾರೆ.

ದಿನೇಶ್ ಕಾರ್ತಿಕ್ ಪ್ರದರ್ಶನವನ್ನು ಕ್ರಿಕೆಟ್ ಜಗತ್ತು ಮೆಚ್ಚಿಕೊಂಡಿದ್ದು, ಹಿರಿಯ ಕ್ರಿಕೆಟಿಗರು ಪ್ರಶಂಸೆಗಳ ಸುರಿಮಳೆ ಗೈದಿದ್ದಾರೆ.

Tags: #dinesh karthik#Saaksha TVGautam GambhirT20 World Cup Sqaud
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram