ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವದ ಏಕೈಕ ಆಮೆ ಆಕಾರದ ಶ್ರೀ ಕ್ಷೇತ್ರ ಶ್ರೀ ಲಕ್ಷ್ಮಿ ಗವಿರಂಗನಾಥ ಸ್ವಾಮಿ ಪುಣ್ಯ ಕ್ಷೇತ್ರಕ್ಕೆ ಭೇಟಿನೀಡಿ ನಿಮ್ಮ ಸಕಲ ಸಂಕಷ್ಟಗಳಿಂದ ದೂರವಿರಿ..!!

Shwetha by Shwetha
February 7, 2021
in Newsbeat, Saaksha Special, ಎಸ್ ಸ್ಪೆಷಲ್, ಜ್ಯೋತಿಷ್ಯ, ನ್ಯೂಸ್ ಬೀಟ್
Gavi Ranganatha Swami Temple
Share on FacebookShare on TwitterShare on WhatsappShare on Telegram

ವಿಶ್ವದ ಏಕೈಕ ಆಮೆ ಆಕಾರದ ಶ್ರೀ ಕ್ಷೇತ್ರ ಶ್ರೀ ಲಕ್ಷ್ಮಿ ಗವಿರಂಗನಾಥ ಸ್ವಾಮಿ ಪುಣ್ಯ ಕ್ಷೇತ್ರಕ್ಕೆ ಭೇಟಿನೀಡಿ ನಿಮ್ಮ ಸಕಲ ಸಂಕಷ್ಟಗಳಿಂದ ದೂರವಿರಿ..!!

ಕೂಮಾ೯ದ್ರಿಗಿರಿ ಶಿಖರದ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನು ಭಗವತ್ ರಕ್ಷಕನು ಅದಾ ಶ್ರೀ ಮಹಾನ್ ವಿಷ್ಣುವಿನ ಕೂರ್ಮಾವತಾರವಾಗಿ ನೆಲೆಸಿರುವ ಕ್ಷೇತ್ರವೇ ಶ್ರೀ ಗವಿ ರಂಗನಾಥ ಪುರದ ಸ್ವಾಮಿ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

September 17, 2026

ದೈವಜ್ಞ ಪ್ರಧಾನ ತಾಂತ್ರಿಕ ಜ್ಞಾನೇಶ್ವರ್ ರಾವ್
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕೂಡಲೇ ಕರೆ ಮಾಡಿ ಪಂಡಿತ್ ಜ್ಞಾನೇಶ್ವರ್ ರಾವ್ 8548998564

Gavi Ranganatha Swami Temple

ಸ್ವಾಮಿಯ ಕೆಳಭಾಗದ ಬಂಡೆಯ ಗುಹೆಲ್ಲಿ ಭಗವತಿ ಶ್ರೀ ಲಕ್ಷ್ಮಿ ಅಮ್ಮನವರು ಉದ್ಭವ ಮೂರ್ತಿ ನೆಲೆನಿಂತಿರುವುದು ನಾವು ಕಾಣಬಹುದಾಗಿದೆ.ದೇವಸ್ಥಾನದ ನಿರ್ಮಾಣ ಕಾರ್ಯವು ಬಲು ರೋಚಕ ಪವಾಡಸದೃಶ ವಾಗಿದೆ,

ಪುರಾಣ ಕತೆಯಲ್ಲಿ ಶ್ರೀಕ್ಷೇತ್ರದ ಉಲ್ಲೇಖ ಮಾಡಲಾಗಿದೆ ಅನಾದಿ ಕಾಲದಲ್ಲಿ ಅಮೃತ ಗೋಸ್ಕರ ಕ್ಷೀರಸಾಗರವನ್ನು ಕಡೆಯಲು ಮಂದರ ಪರ್ವತವನ್ನು ಕಡಗೋಲು ವಾಸಕಿ ಅಗ್ಗವಾಗಿ ಕಡೆಯುತ್ತಿರುವಾಗ ಮಂದರ ಪರ್ವತವು ಕುಸಿಯಲಾರಂಭಿಸುತ್ತದೆ, ದೇವಾನುದೇವತೆಗಳು ಪ್ರಾರ್ಥನೆಯಿಂದ ಶ್ರೀ ಮಹಾನ್ ವಿಷ್ಣು ತನ್ನ ದಶಾವತರದ ಎರಡನೇ ಅವತಾರವಾದ ಕೂರ್ಮಾವತಾರ ವಾಗಿ ಪರ್ವತವನ್ನು ಮೇಲಕ್ಕೆತ್ತಿ ನಿಲ್ಲಿಸಿ ಸಮುದ್ರ ಮಂಥನ ಕಾರ್ಯವು ಸುಗಮವಾಗಿ ನಡೆಯುವಂತೆ ಮಾಡಿಕೊಟ್ಟರು ಅಮೃತವು ಉತ್ಪತ್ತಿಯಾಗುವ ಜೊತೆಯಲ್ಲಿ ಉದ್ಭವಿಸಿದ ಶ್ರೀಲಕ್ಷ್ಮಿಯನ್ನು ಸ್ವೀಕರಿಸಿ ಶ್ರೀ ಲಕ್ಷ್ಮಿ ನಾರಾಯಣ ನಾಗಿ ಕೋಮಾ೯ ಮಾದ್ರಿ ರೂಪದಲ್ಲಿ ಶ್ರೀ ಕ್ಷೇತ್ರದಲ್ಲಿ ನೆಲೆಸಿ ಭಕ್ತರಿಗೆ ಇಷ್ಟಾನುಸಾರವಾಗಿ ಅನುಭವಿಸುತ್ತಿದೆ.

ಸ್ಥಳದ ಹಿನ್ನೆಲೆ : ಹಲವಾರು ವರ್ಷನ್ ವರ್ಷಗಳ ಹಿಂದೆ ಗಿರಿ-ಶಿಖರ ಎಂಬ ಪ್ರದೇಶವಿತ್ತು, ಈ ಪ್ರದೇಶಕ್ಕೆ ಗೋಲ್ಲನೊವ೯ ಪ್ರತಿ ದಿನ ಗೋವುಗಳನ್ನು ಮೇಯಿಸಲೆಂದು ಬರುತ್ತಿದ್ದ. ಈ ಗುಂಪಿನಲ್ಲಿದ್ದ ಕಪಿಲೆ ಎಂಬ ಗೋವು ದಿನನಿತ್ಯ ಒಂದು ಗುಹೆ ಒಳಗೆ ಪ್ರವೇಶಿಸಿ ಹುತ್ತಕ್ಕೆ ಹಾಲನ್ನು ಪ್ರತಿ ದಿನ ನೀಡುತ್ತಿತ್ತು .ಗ್ರಾಮಕ್ಕೆ ಹಿಂದಿರುಗಿದ ಹಸುಗಳು ಹಾಲನ್ನು ಕರೆಯಲು ಹೋದಾಗ ಕ್ರಮೇಣವಾಗಿ ಕಮ್ಮಿ ಹಾಲನ್ನು ಕೊಡುತ್ತಿತ್ತು.

ಇದನ್ನು ಗಮನಿಸಿದ ಗೋಮಂದೆಯ ಒಡೆಯ ಹಾಗೂ ಗೌಡನು ಅಗಿದ್ದವರು ಗುಲ್ಲನನ್ನು ಪ್ರಶ್ನಿಸಿದನು ದನ ಕಾಯುವ ಗೊಲ್ಲನು ಕಪಿಲೆ ಎಂಬ ಹಸು ತುಂಬಾ ಕಡಿಮೆ ಹಾಲನ್ನು ನೀಡುತ್ತಿದೆ ಎಂದು ತಿಳಿಸಿದ, ಒಂದು ದಿನ ಗವಿಯ ಕಡೆಗೆ ಹೋಗುತ್ತಿದ್ದ ಕಪಿಲೆ ಎಂಬ ಹೊಸ ವನ್ನು ಗಮನಿಸಿದ ಗೊಲ್ಲನು ಆಧಾರ ಅನುಸಾರವಾಗಿ ಹಿಂಬಾಲಿಸುತ್ತಾ ಗವಿಯ ಒಳಗೆ ಪ್ರವೇಶಿಸುತ್ತಾನೆ ಅಲ್ಲಿ ಹೋದ ಹಸುವು ಹುತ್ತದ ಮೇಲೆ ಹೋಗಿ ತಾನೇ ಹಾಲನ್ನು ನೀಡುತ್ತಿತು, ಇದನ್ನು ನೋಡಿದ ಗೊಲ್ಲನು ಆಶ್ಚರ್ಯಗೊಂಡು ಚಕಿತಗೊಂಡು ಅವನ ಕೈಕಾಲು ಪರದಾಡಿ ಅಲ್ಲಿ ಸಾಷ್ಟಾಂಗ ನಮಸ್ಕಾರವನ್ನು ಮಾಡಿದನು.

ಅ ಸಂಜೆ ಗ್ರಾಮಕ್ಕೆ ತಿರುಗಿ ಊರಿನ ಗೌಡರಿಗೆ ಆ ದೃಶ್ಯವನ್ನು ವಿವರಿಸಿದನು. ಮರುದಿನವೂ ಬೆಳಗ್ಗೆ ಗೌಡರು ತಾನೇ ಸ್ವತಹ ಗಿರಿಶಿಖರಕ್ಕೆ ನಡೆದು ಅದ್ಭುತವನ್ನು ಕಂಡರು ಈ ಘಟನೆಯ ನೋಡಿದ ತಕ್ಷಣವೇ ಗ್ರಾಮಕ್ಕೆ ಒಳಗೊಂಡು ಪಾಳೇಗಾರನ ಬೂದಿಹಾಳ್ ಈಗಿನ ಶ್ರೀರಾಂಪುರ ಪಾಳೇಗಾರನಾಗಿದ್ದ ಹಸಿರುಮನೆ ನಾಯಕ ಮತ್ತು ಕುಮಾರ ಮಲ್ಲ ಅವರಿಗೂ ಕೂಡ ವಿಷಯವನ್ನು ತಿಳಿಸಿ ಹಿಂದಿನ ದಿನವೇ ಸ್ವಾಮಿ ಬೂದಿಹಾಳಾ ಪಾಳೆಗಾರರ ಸ್ವಪ್ನವಾಗಿ ಕಾಣಿಸಿಕೊಂಡು ನಾನು ಶ್ರೀಮಾನ್ ಮಹಾವಿಷ್ಣುವಿನ ಕೊಮಾ೯ ಅವತಾರವಾಗಿ ಶ್ರೀ ರಂಗನಾಥ ನಾಮಾಂಕಿತಗೊಂಡು ಶ್ರೀ ಗಿರಿ ಶಿಖರದಲ್ಲಿ ನೆಲೆಯೂರಿ ನಿಲ್ಲುತ್ತೇನೆ ,ನಿತ್ಯವೂ ಪೂಜೆ ಕಾರ್ಯವೈಕರಿಗಳು ನಿರಂತರವಾಗಿ ನಡೆಸಲು ಏರ್ಪಡಿಸಬೇಕೆಂದು ಆಶೀರ್ವದಿಸಿದನು.

ಈಗ ಗ್ರಾಮ ಗ್ರಾಮ ಗೌಡನು ಇದೇ ವಿಷಯವನ್ನು ನೆರವೇರಿಸಿದನು ಅನುಸಾರವಾಗಿ ಸುತ್ತಮುತ್ತಲಿನ ಗ್ರಾಮಗಳಾದ ಹೆಗ್ಗೆರೆ ಬನ್ನಿ ಕೆರೆ ಎಣ್ಣೆಗೆರೆ ನಡುವಿನ ಹಳ್ಳಿಯ ಮುಖಾಂತರ ಗ್ರಾಮ ನ ಮುಖಾಂತರ ಗಳು ಮಂಗಳವಾದ್ಯ ಸಹಿತ ಪೂಜೆ ಸಾಮಗ್ರಿಗಳನ್ನು ಗಿರಿಶಿಖರ ದಲ್ಲಿ ತಂದು ಗುಹೆಯನ್ನು ಪ್ರವೇಶಿಸಿ ಬೆಟ್ಟವಾಗಿ ಬೆಳೆದಿದ್ದ ಮರವನ್ನು ತೆಗೆದು ದೇವಸ್ಥಾನ ನಿಮಾ೯ಣ ಕಾಯ೯ಪ್ರಾರಂಭವಾಯಿತು.
Gavi Ranganatha Swami Temple

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮಾರ್ಗ:ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಬಳಿಯ ಗವಿರಂಗಪುರ ಎಂಬ ಊರಿನಲ್ಲಿ ನೆಲೆಸಿದೆ. ಹೊಸದುರ್ಗದಿಂದ 29 ಕಿ.ಮೀ ದೂರದಲ್ಲಿದೆ ಹಾಗೂ ಚಿತ್ರದುರ್ಗದಿಂದ 90 ಕಿ.ಮೀ ದೂರದಲ್ಲಿದೆ. ಈ ಕ್ಷೇತ್ರಕ್ಕೆ ರಸ್ತೆ ಮಾರ್ಗದ ಮೂಲಕ ಮಾತ್ರ ಸಂಚರಿಸಬಹುದು.

Tags: Gavi Ranganatha Swami TempleLakshmi temple
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram