ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವದ ಏಕೈಕ ಆಮೆ ಆಕಾರದ ಶ್ರೀ ಕ್ಷೇತ್ರ ಶ್ರೀ ಲಕ್ಷ್ಮಿ ಗವಿರಂಗನಾಥ ಸ್ವಾಮಿ ಪುಣ್ಯ ಕ್ಷೇತ್ರಕ್ಕೆ ಭೇಟಿನೀಡಿ ನಿಮ್ಮ ಸಕಲ ಸಂಕಷ್ಟಗಳಿಂದ ದೂರವಿರಿ..!!

Shwetha by Shwetha
February 7, 2021
in Newsbeat, Saaksha Special, ಎಸ್ ಸ್ಪೆಷಲ್, ಜ್ಯೋತಿಷ್ಯ, ನ್ಯೂಸ್ ಬೀಟ್
Gavi Ranganatha Swami Temple
Share on FacebookShare on TwitterShare on WhatsappShare on Telegram

ವಿಶ್ವದ ಏಕೈಕ ಆಮೆ ಆಕಾರದ ಶ್ರೀ ಕ್ಷೇತ್ರ ಶ್ರೀ ಲಕ್ಷ್ಮಿ ಗವಿರಂಗನಾಥ ಸ್ವಾಮಿ ಪುಣ್ಯ ಕ್ಷೇತ್ರಕ್ಕೆ ಭೇಟಿನೀಡಿ ನಿಮ್ಮ ಸಕಲ ಸಂಕಷ್ಟಗಳಿಂದ ದೂರವಿರಿ..!!

ಕೂಮಾ೯ದ್ರಿಗಿರಿ ಶಿಖರದ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನು ಭಗವತ್ ರಕ್ಷಕನು ಅದಾ ಶ್ರೀ ಮಹಾನ್ ವಿಷ್ಣುವಿನ ಕೂರ್ಮಾವತಾರವಾಗಿ ನೆಲೆಸಿರುವ ಕ್ಷೇತ್ರವೇ ಶ್ರೀ ಗವಿ ರಂಗನಾಥ ಪುರದ ಸ್ವಾಮಿ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ದೈವಜ್ಞ ಪ್ರಧಾನ ತಾಂತ್ರಿಕ ಜ್ಞಾನೇಶ್ವರ್ ರಾವ್
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕೂಡಲೇ ಕರೆ ಮಾಡಿ ಪಂಡಿತ್ ಜ್ಞಾನೇಶ್ವರ್ ರಾವ್ 8548998564

Gavi Ranganatha Swami Temple

ಸ್ವಾಮಿಯ ಕೆಳಭಾಗದ ಬಂಡೆಯ ಗುಹೆಲ್ಲಿ ಭಗವತಿ ಶ್ರೀ ಲಕ್ಷ್ಮಿ ಅಮ್ಮನವರು ಉದ್ಭವ ಮೂರ್ತಿ ನೆಲೆನಿಂತಿರುವುದು ನಾವು ಕಾಣಬಹುದಾಗಿದೆ.ದೇವಸ್ಥಾನದ ನಿರ್ಮಾಣ ಕಾರ್ಯವು ಬಲು ರೋಚಕ ಪವಾಡಸದೃಶ ವಾಗಿದೆ,

ಪುರಾಣ ಕತೆಯಲ್ಲಿ ಶ್ರೀಕ್ಷೇತ್ರದ ಉಲ್ಲೇಖ ಮಾಡಲಾಗಿದೆ ಅನಾದಿ ಕಾಲದಲ್ಲಿ ಅಮೃತ ಗೋಸ್ಕರ ಕ್ಷೀರಸಾಗರವನ್ನು ಕಡೆಯಲು ಮಂದರ ಪರ್ವತವನ್ನು ಕಡಗೋಲು ವಾಸಕಿ ಅಗ್ಗವಾಗಿ ಕಡೆಯುತ್ತಿರುವಾಗ ಮಂದರ ಪರ್ವತವು ಕುಸಿಯಲಾರಂಭಿಸುತ್ತದೆ, ದೇವಾನುದೇವತೆಗಳು ಪ್ರಾರ್ಥನೆಯಿಂದ ಶ್ರೀ ಮಹಾನ್ ವಿಷ್ಣು ತನ್ನ ದಶಾವತರದ ಎರಡನೇ ಅವತಾರವಾದ ಕೂರ್ಮಾವತಾರ ವಾಗಿ ಪರ್ವತವನ್ನು ಮೇಲಕ್ಕೆತ್ತಿ ನಿಲ್ಲಿಸಿ ಸಮುದ್ರ ಮಂಥನ ಕಾರ್ಯವು ಸುಗಮವಾಗಿ ನಡೆಯುವಂತೆ ಮಾಡಿಕೊಟ್ಟರು ಅಮೃತವು ಉತ್ಪತ್ತಿಯಾಗುವ ಜೊತೆಯಲ್ಲಿ ಉದ್ಭವಿಸಿದ ಶ್ರೀಲಕ್ಷ್ಮಿಯನ್ನು ಸ್ವೀಕರಿಸಿ ಶ್ರೀ ಲಕ್ಷ್ಮಿ ನಾರಾಯಣ ನಾಗಿ ಕೋಮಾ೯ ಮಾದ್ರಿ ರೂಪದಲ್ಲಿ ಶ್ರೀ ಕ್ಷೇತ್ರದಲ್ಲಿ ನೆಲೆಸಿ ಭಕ್ತರಿಗೆ ಇಷ್ಟಾನುಸಾರವಾಗಿ ಅನುಭವಿಸುತ್ತಿದೆ.

ಸ್ಥಳದ ಹಿನ್ನೆಲೆ : ಹಲವಾರು ವರ್ಷನ್ ವರ್ಷಗಳ ಹಿಂದೆ ಗಿರಿ-ಶಿಖರ ಎಂಬ ಪ್ರದೇಶವಿತ್ತು, ಈ ಪ್ರದೇಶಕ್ಕೆ ಗೋಲ್ಲನೊವ೯ ಪ್ರತಿ ದಿನ ಗೋವುಗಳನ್ನು ಮೇಯಿಸಲೆಂದು ಬರುತ್ತಿದ್ದ. ಈ ಗುಂಪಿನಲ್ಲಿದ್ದ ಕಪಿಲೆ ಎಂಬ ಗೋವು ದಿನನಿತ್ಯ ಒಂದು ಗುಹೆ ಒಳಗೆ ಪ್ರವೇಶಿಸಿ ಹುತ್ತಕ್ಕೆ ಹಾಲನ್ನು ಪ್ರತಿ ದಿನ ನೀಡುತ್ತಿತ್ತು .ಗ್ರಾಮಕ್ಕೆ ಹಿಂದಿರುಗಿದ ಹಸುಗಳು ಹಾಲನ್ನು ಕರೆಯಲು ಹೋದಾಗ ಕ್ರಮೇಣವಾಗಿ ಕಮ್ಮಿ ಹಾಲನ್ನು ಕೊಡುತ್ತಿತ್ತು.

ಇದನ್ನು ಗಮನಿಸಿದ ಗೋಮಂದೆಯ ಒಡೆಯ ಹಾಗೂ ಗೌಡನು ಅಗಿದ್ದವರು ಗುಲ್ಲನನ್ನು ಪ್ರಶ್ನಿಸಿದನು ದನ ಕಾಯುವ ಗೊಲ್ಲನು ಕಪಿಲೆ ಎಂಬ ಹಸು ತುಂಬಾ ಕಡಿಮೆ ಹಾಲನ್ನು ನೀಡುತ್ತಿದೆ ಎಂದು ತಿಳಿಸಿದ, ಒಂದು ದಿನ ಗವಿಯ ಕಡೆಗೆ ಹೋಗುತ್ತಿದ್ದ ಕಪಿಲೆ ಎಂಬ ಹೊಸ ವನ್ನು ಗಮನಿಸಿದ ಗೊಲ್ಲನು ಆಧಾರ ಅನುಸಾರವಾಗಿ ಹಿಂಬಾಲಿಸುತ್ತಾ ಗವಿಯ ಒಳಗೆ ಪ್ರವೇಶಿಸುತ್ತಾನೆ ಅಲ್ಲಿ ಹೋದ ಹಸುವು ಹುತ್ತದ ಮೇಲೆ ಹೋಗಿ ತಾನೇ ಹಾಲನ್ನು ನೀಡುತ್ತಿತು, ಇದನ್ನು ನೋಡಿದ ಗೊಲ್ಲನು ಆಶ್ಚರ್ಯಗೊಂಡು ಚಕಿತಗೊಂಡು ಅವನ ಕೈಕಾಲು ಪರದಾಡಿ ಅಲ್ಲಿ ಸಾಷ್ಟಾಂಗ ನಮಸ್ಕಾರವನ್ನು ಮಾಡಿದನು.

ಅ ಸಂಜೆ ಗ್ರಾಮಕ್ಕೆ ತಿರುಗಿ ಊರಿನ ಗೌಡರಿಗೆ ಆ ದೃಶ್ಯವನ್ನು ವಿವರಿಸಿದನು. ಮರುದಿನವೂ ಬೆಳಗ್ಗೆ ಗೌಡರು ತಾನೇ ಸ್ವತಹ ಗಿರಿಶಿಖರಕ್ಕೆ ನಡೆದು ಅದ್ಭುತವನ್ನು ಕಂಡರು ಈ ಘಟನೆಯ ನೋಡಿದ ತಕ್ಷಣವೇ ಗ್ರಾಮಕ್ಕೆ ಒಳಗೊಂಡು ಪಾಳೇಗಾರನ ಬೂದಿಹಾಳ್ ಈಗಿನ ಶ್ರೀರಾಂಪುರ ಪಾಳೇಗಾರನಾಗಿದ್ದ ಹಸಿರುಮನೆ ನಾಯಕ ಮತ್ತು ಕುಮಾರ ಮಲ್ಲ ಅವರಿಗೂ ಕೂಡ ವಿಷಯವನ್ನು ತಿಳಿಸಿ ಹಿಂದಿನ ದಿನವೇ ಸ್ವಾಮಿ ಬೂದಿಹಾಳಾ ಪಾಳೆಗಾರರ ಸ್ವಪ್ನವಾಗಿ ಕಾಣಿಸಿಕೊಂಡು ನಾನು ಶ್ರೀಮಾನ್ ಮಹಾವಿಷ್ಣುವಿನ ಕೊಮಾ೯ ಅವತಾರವಾಗಿ ಶ್ರೀ ರಂಗನಾಥ ನಾಮಾಂಕಿತಗೊಂಡು ಶ್ರೀ ಗಿರಿ ಶಿಖರದಲ್ಲಿ ನೆಲೆಯೂರಿ ನಿಲ್ಲುತ್ತೇನೆ ,ನಿತ್ಯವೂ ಪೂಜೆ ಕಾರ್ಯವೈಕರಿಗಳು ನಿರಂತರವಾಗಿ ನಡೆಸಲು ಏರ್ಪಡಿಸಬೇಕೆಂದು ಆಶೀರ್ವದಿಸಿದನು.

ಈಗ ಗ್ರಾಮ ಗ್ರಾಮ ಗೌಡನು ಇದೇ ವಿಷಯವನ್ನು ನೆರವೇರಿಸಿದನು ಅನುಸಾರವಾಗಿ ಸುತ್ತಮುತ್ತಲಿನ ಗ್ರಾಮಗಳಾದ ಹೆಗ್ಗೆರೆ ಬನ್ನಿ ಕೆರೆ ಎಣ್ಣೆಗೆರೆ ನಡುವಿನ ಹಳ್ಳಿಯ ಮುಖಾಂತರ ಗ್ರಾಮ ನ ಮುಖಾಂತರ ಗಳು ಮಂಗಳವಾದ್ಯ ಸಹಿತ ಪೂಜೆ ಸಾಮಗ್ರಿಗಳನ್ನು ಗಿರಿಶಿಖರ ದಲ್ಲಿ ತಂದು ಗುಹೆಯನ್ನು ಪ್ರವೇಶಿಸಿ ಬೆಟ್ಟವಾಗಿ ಬೆಳೆದಿದ್ದ ಮರವನ್ನು ತೆಗೆದು ದೇವಸ್ಥಾನ ನಿಮಾ೯ಣ ಕಾಯ೯ಪ್ರಾರಂಭವಾಯಿತು.
Gavi Ranganatha Swami Temple

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮಾರ್ಗ:ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಬಳಿಯ ಗವಿರಂಗಪುರ ಎಂಬ ಊರಿನಲ್ಲಿ ನೆಲೆಸಿದೆ. ಹೊಸದುರ್ಗದಿಂದ 29 ಕಿ.ಮೀ ದೂರದಲ್ಲಿದೆ ಹಾಗೂ ಚಿತ್ರದುರ್ಗದಿಂದ 90 ಕಿ.ಮೀ ದೂರದಲ್ಲಿದೆ. ಈ ಕ್ಷೇತ್ರಕ್ಕೆ ರಸ್ತೆ ಮಾರ್ಗದ ಮೂಲಕ ಮಾತ್ರ ಸಂಚರಿಸಬಹುದು.

Tags: Gavi Ranganatha Swami TempleLakshmi temple
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram