ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಿಥುನ ರಾಶಿಯವರಿ 2022 ರಲ್ಲಿಯು ತಪ್ಪಿದಲ್ಲಾ ತೋಂದರೆ ತಾಪತ್ರೇ ಮಿಥುನಯ 2022 ವರ್ಷ ಭವ್ಯ ಭವಿಷ್ಯ ವಾಣಿ..

Mahesh M Dhandu by Mahesh M Dhandu
January 7, 2022
in Astrology, Newsbeat, ಜ್ಯೋತಿಷ್ಯ
gemini horoscope 2022 in kannada saaksha tv
Share on FacebookShare on TwitterShare on WhatsappShare on Telegram

ಮಿಥುನ ರಾಶಿಯವರಿ 2022 ರಲ್ಲಿಯು ತಪ್ಪಿದಲ್ಲಾ ತೋಂದರೆ ತಾಪತ್ರೇ ಮಿಥುನಯ 2022 ವರ್ಷ ಭವ್ಯ ಭವಿಷ್ಯ ವಾಣಿ..

ಮಿಥುನ ರಾಶಿ ಭವಿಷ್ಯ 2022 ರ ಪ್ರಕಾರ, ಈ ವರ್ಷ ಮಿಥುನ ರಾಶಿಚಕ್ರದ ಜನರು ತಮ್ಮ ಜೀವನದಲ್ಲಿ ಅನೇಕ ಸವಾಲುಗಳೊಂದಿಗೆ, ಅನೇಕ ಉತ್ತಮ ಅವಕಾಶಗಳನ್ನು ಕೂಡ ಪಡೆಯಲಿದ್ದಾರೆ ಎಂದು ಗ್ರಹಗಳ ಸ್ಥಾನವು ತೋರಿಸುತ್ತಿದೆ. ಈ ವರ್ಷದ ಆರಂಭದಲ್ಲಿ ಜನವರಿ ರಿಂದ ಮಾರ್ಚ್ ವರೆಗೆ ಶನಿ ದೇವ ನಿಮ್ಮ ರಾಶಿಯಲ್ಲಿ ತನ್ನದೇ ಎಂಟನೇ ಮನೆಯಲ್ಲಿರುತ್ತಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇದರಿಂದಾಗಿ ನೀವು ಕೆಲವು ಆರ್ಥಿಕ ನಷ್ಟದೊಂದಿಗೆ ಅನೇಕ ಅರೋಗ್ಯ ಸಂಬಂಧಿತ ಸಮಸ್ಯೆಗಳು ಮತ್ತು ಕಷ್ಟಗಳನ್ನು ಎದುರಿಸಬೇಕಾಗಬಹುದು. ಮಿಥುನ ರಾಶಿಚಕ್ರದ ಜನರಿಗೆ ಇದು ಪರೀಕ್ಷಾ ಸಮಯವೆಂದು ಸಾಬೀತಾಗುತ್ತದೆ. ಇದಲ್ಲದೆ ಮಧ್ಯ ಫೆಬ್ರವರಿ (17 ಫೆಬ್ರವರಿ) ರಿಂದ ಏಪ್ರಿಲ್ ವರೆಗೆ, ನೀವು ಆಮ್ಲೀಯತೆ, ಕೀಲುನೋವು, ಶೀತ – ಕೆಮ್ಮು ಇತ್ಯಾದಿಗಳಂತಹ ಅರೋಗ್ಯ ಸಮಸ್ಯೆಗಳಿಂದಲೂ ಬಳಲಬಹುದು. ಆದಾಗ್ಯೂ, ಏಪ್ರಿಲ್ ಮಧ್ಯದ ನಂತರ, ಹನ್ನೊಂದನೇ ಮನೆಯಲ್ಲಿ ರಾಹುವಿನ ಸಂಚಾರದಿಂದಾಗಿ, ಮಿಥುನ ರಾಶಿಚಕ್ರದ ಜನರ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಉಂಟಾಗುತ್ತವೆ.

gemini horoscope 2022 in kannada saaksha tv

ಇದರ ನಂತರ ಏಪ್ರಿಲ್ ರಿಂದ ಜೂಲೈ ನಡುವೆ ಮೀನ ರಾಶಿಯಲ್ಲಿ ಗುರು ಗ್ರಹದ ಸಂಚಾರವಾದಾಗ, ಈ ಸಮಯವು ವಿದ್ಯಾರ್ಥಿಗಳಿಗೆ ಅತ್ಯಂತ ಅದೃಷ್ಟಶಾಲಿಯಾಗಿರುತ್ತದೆ. ಏಕೆಂದರೆ ಈ ಸಂಸ್ಮಯದಲ್ಲಿ ಮಿಥುನ ರಾಶಿಚಕ್ರದ ವಿದ್ಯಾರ್ಥಿಗಳು ತಮ್ಮ ಶಿಕ್ಷಣದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುತ್ತದೆ. 27 ಏಪ್ರಿಲ್ ನಂತರ ನಿಮ್ಮ ರಾಶಿಚಕ್ರದ ಒಂಬತ್ತನೇ ಮನೆಯಲ್ಲಿ ಶನಿ ದೇವರ ಸ್ಥಳಾಂತರವು, ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿ ತೊಡಗಿರುವ ಜನರು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗುತ್ತದೆ ಎಂದು ಸೂಚಿಸುತ್ತಿದೆ.

ಮಿಥುನ ರಾಶಿಯವರು ಕಳೆದ ಎರಡು ವರ್ಷಗಳಿಂದ ಅಷ್ಟಮ ಶನಿಯಿಂದ ಬೇಸತ್ತಿದ್ದು ಎಪ್ರಿಲ್‌ ಅನಂತರ ಉಸಿರಾಡುವ ಸ್ಥಿತಿ ಲಭಿಸುತ್ತದೆ. ಆದರೂ ಶನಿಕಾಟ ತಪ್ಪುವುದಿಲ್ಲ. ಆಪ್ತ ಜನರಿಂದ ವಂಚನೆಗೆ ಸಿಲುಕುತ್ತೀರಿ. ಸಂಚಾರದಲ್ಲಿ ಹಾನಿ ಸಂಭವಿಸಲಿದೆ. ಮೇ ತಿಂಗಳಿಂದ ಧನ ಆಗಮನವಾಗಲಿದೆ. ಸಮಾಜದಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ. ಸಂಚಾರದಲ್ಲಿ ದುಃಖ ಉಂಟಾಗಬಹುದು. ಶತ್ರು ಕಾಟ ಇರಲಿದೆ.

ಭೂಮಿಗೆ ಸಂಬಂಧಿಸಿದ ಕಲಹ, ಅನಾರೋಗ್ಯ, ತೀರ್ಥಯಾತ್ರೆ ಇತ್ಯಾದಿ ಮಿಶ್ರ ಫಲವಿದೆ. ಏಕಾದಶದ ರಾಹು ಆಗಾಗ ಲಾಭ ತಂದು ಕೊಟ್ಟರೂ ಪಂಚಮದ ಶನಿ ಅನಾರೋಗ್ಯ, ಹೊಟ್ಟೆ ಭಾಗದಲ್ಲಿ ತೊಂದರೆ ಕೊಡುತ್ತಾನೆ. ಸ್ವಲ್ಪ ಮಟ್ಟಿಗೆ ಸೋಲು ಇದ್ದರೂ ಗೆಲುವು ಜತೆಗೇ ಇರುವುದರಿಂದ ಸ್ವಲ್ಪ ಮಟ್ಟಿನ ಸಮಾಧಾನ ಸಿಗಲಿದೆ. ಜನವರಿ, ಫೆಬ್ರವರಿ ತಿಂಗಳು ಉತ್ತಮವಾಗಿರಲಿದ್ದು,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

gemini horoscope 2022 in kannada saaksha tv

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಾರ್ಚ್‌, ಎಪ್ರಿಲ್‌ ತಿಂಗಳು ಸಾಧಾರಣವಾಗಿರುತ್ತದೆ. ಮೇ ತಿಂಗಳು ಉತ್ತಮ, ಜೂನ್‌, ಜುಲೈ ತಿಂಗಳು ಕನಿಷ್ಠ. ಆಗಸ್ಟ್‌ ತಿಂಗಳು ಉತ್ತಮ. ಸೆಪ್ಟಂಬರ್‌ ತಿಂಗಳು ಕನಿಷ್ಠ. ಅಕ್ಟೋಬರ್‌ ತಿಂಗಳು ಉತ್ತಮ. ನವೆಂಬರ್‌, ಡಿಸೆಂಬರ್‌ ತಿಂಗಳು ಅತೀ ಕನಿಷ್ಠ. ಈ ರೀತಿಯ ಫಲ ಈ ವರ್ಷ ಇರುತ್ತದೆ. ದೇವರ ಆರಾಧನೆ ಮಾಡಿದರೆ ಕಷ್ಟದಿಂದ ದೂರವಾಗಬಹುದು.

ಶುಭ ರತ್ನ : ಪಚ್ಚೆ. ಶುಭ ಬಣ್ಣ : ಹಸುರು.

ಅದೃಷ್ಟ ಸಂಖ್ಯೆ: 3,6,11. ಉತ್ತಮ ಫಲಗಳು: ಶೇ.70

ಪ್ರಿಯಂಗು ಗುಲಿಕಾ ಭಾಸಂ ರುಪೇಣಾ ಪ್ರತಿಮಂ ಬುಧಂ|

ಸೌಮ್ಯಂ ಸೌಮ್ಯ ಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಂ||

ಈ ಶ್ಲೋಕವನ್ನು ಬುಧವಾರ ಪಠಿಸುವುದರಿಂದ ಉತ್ತಮ ಫಲವಿದೆ.

Tags: #Saaksha TVAstrologicalpredictionGEMINIkannada astrology
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram