ಹೆಲಿಕಾಫ್ಟರ್ ಪತನ – ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಇನ್ನಿಲ್ಲ
ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೆಲಿಕಾಫ್ಟರ್ ಅಪಘಾತದಲ್ಲಿ ದುರ್ಮರಣಕ್ಕೆ ಹೀಡಾಗಿದ್ದರೆ. ಬಿಪಿನ್ ರಾವತ್ ಅವರು ಸಾವನ್ನಪ್ಪಿರುವುದಾಗಿ ಸರ್ಕಾರದ ಮೂಲಗಳು ತಿಳಿಸಿವೆ.
ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಬುಧವಾರ ಪತನಗೊಂಡಿದ್ದು ರಾವತ್ ಸೇರಿ ಹದಿಮೂರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಸುಮಾರು 14 ಜನರು ಹೆಲಿಕಾಪ್ಟರ್ ನಲ್ಲಿದ್ದರು, ಹೆಲಿಕಾಪ್ಟರ್ ಸೂಲೂರ್ ಏರ್ಬೇಸ್ನಿಂದ ವೆಲ್ಲಿಂಗ್ಟನ್ಗೆ ಹಾರುತ್ತಿತ್ತು.
ಅಪಘಾತದ ಸುಮಾರು ಒಂದು ಗಂಟೆಯ ನಂತರ, ಜನರಲ್ ರಾವತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿಸಲಾಯಿತು,
With deep regret, it has now been ascertained that Gen Bipin Rawat, Mrs Madhulika Rawat and 11 other persons on board have died in the unfortunate accident.
— Indian Air Force (@IAF_MCC) December 8, 2021
ಸೇನಾ ಹೆಲಿಕಾಫ್ಟರ್ ಪತನದ ಬಗ್ಗೆ ಪ್ರತ್ಯಕ್ಷದರ್ಶಿಯ ಮಾತು
BREAKING NEWS – ಸೇನಾ ಮುಖ್ಯಸ್ಥರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಪತನ