ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ನೇಮಕ ಕಗ್ಗಂಟಾಗಿದ್ದು, ರಾಜ್ಯ ನಾಯಕರಲ್ಲೇ ಈ ಕುರಿತು ಹಲವು ಗೊಂದಲಗಳಿವೆ. ಈ ನಡುವೆ ಎಐಸಿಸಿ ಮುಖಂಡ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಭೇಟಿ ನೀಡಿತ್ತಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿ ರಾಜ್ಯ ನಾಯಕರ ಜೊತೆ ಅಜಾದ್ ಅವರು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದು, ಬಳಿಕ ಹೈಕಮಾಂಡ್ ಗೆ ವರದಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆಯೂ ರಾಜ್ಯ ಕಾಂಗ್ರೆಸ್ ನಲ್ಲಿ ಗೊಂದಲಗಳಿದ್ದಾಗ ಅಜಾದ್ ಅವರು ರಾಜ್ಯಕ್ಕೆ ಭೇಟಿ ನೀಡಿ, ಅವುಗಳನ್ನು ಬಗೆಹರಿಸಿದ್ದಾರೆ. ಹೀಗಾಗಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..
ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...








