ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ತೂಗು ಸೇತುವೆಗಳ ಜನಕನ “ಸೇತುಬಂಧ” ಆತ್ಮಕಥೆಯಾಗಲಿದೆ ಸಿನಿಮಾ..!

Kariyappa N by Kariyappa N
January 8, 2021
in Cinema, Newsbeat, Samagra karnataka, ಎಸ್ ಸ್ಪೆಷಲ್, ರಾಜ್ಯ
Sethubandha
Share on FacebookShare on TwitterShare on WhatsappShare on Telegram

ಮಡಿಕೇರಿ: ಕಾವೇರಿನದಿ ಕೊಡಗು ಜಿಲ್ಲೆಯ ಗಡಿ ಭಾಗವನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದರಲ್ಲೂ ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ನದಿಗಳನ್ನು ದಾಟುವುದೇ ದೊಡ್ಡ ಹರಸಾಹಸವಾಗಿತ್ತು, ಈಗಲೂ ಕೂಡ ಮಲೆನಾಡು ಹಾಗು ಗಿರಿಜನರಿಗೆ ನದಿಗಳನ್ನು ದಾಟಲು ತೂಗು ಸೇತುವೆಗಳೇ ಆಸರೆಯಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

July 4, 2026
Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಮೈಸೂರು-ಕೊಡಗು ಜಿಲ್ಲೆಯ ಗಡಿಪ್ರದೇಶ ಕಣಿವೆ, ನಿಸರ್ಗಧಾಮ ಮತ್ತು ತೆಪ್ಪದಕಂಡಿಯಲ್ಲಿ ಒಂದು ಭಾಗದಿಂದ ಮತ್ತೊಂದೆಡೆಗೆ ತೆರಳಬೇಕು ಎಂದಾಗ ದೋಣಿ ಇಲ್ಲವೇ ತೆಪ್ಪಗಳನ್ನು ಅನಿವಾರ್ಯವಾಗಿ ಅವಲಂಭಿಸಬೇಕಿತ್ತು. ಸರ್ಕಾರ ಅಳೆದು ತೂಗಿ ಪರದಾಡುತ್ತಿದ್ದ ಸಂದರ್ಭ ಕಾಂಕ್ರಿಟ್ ಸೇತುವೆ ಬದಲು ಕಾಲು ಸೇತುವೆ(ತೂಗು ಸೇತುವೆ) ಮಾಡುವುದು ಸೂಕ್ತ ಎಂದು ನಿರ್ಧಾರಕ್ಕೆ ಬರಲಾಯಿತು.

SethubandhaSethubandha
ಆದರೆ, ಅಂತಹ ಸೇತುವೆ ನಿರ್ಮಾಣ ಮಾಡುವ ಸಾಮರ್ಥ್ಯದ ಎಂಜಿನಿಯರ್ ಬೇಕಲ್ಲವೇ. ದಕ್ಷಿಣಕನ್ನಡ ಅರಂತೋಡಿನಲ್ಲಿ ಪಯಸ್ವಿನಿ ನದಿಗೆ ನಿರ್ಮಾಣವಾದ ಸೇತುವೆಯ ಎಂಜಿನಿಯರ್ ಅನ್ನು ಹುಡುಕುತ್ತಿದ್ದ ಸಂದರ್ಭ ಸಿಕ್ಕಿದ್ದು ಪದ್ಮಶ್ರೀ ಗಿರೀಶ್ ಭಾರದ್ವಾಜ್.
ಹೌದು, ತೂಗು ಸೇತುವೆಗಳ ಜನಕ ದೇಶದ ಬಹುತೇಕ ಗ್ರಾಮಾಂತರ ಪ್ರದೇಶದ ಮುಖ್ಯ ಪಟ್ಟಣ, ನಗರಕ್ಕೆ ರಸ್ತೆಗಳೇ ಇಲ್ಲದೆ ಇರುವ ಪ್ರದೇಶಗಳಲ್ಲಿ ಇಲ್ಲಿವರೆಗೆ ಬರೋಬ್ಬರಿ 128 ತೂಗು ಸೇತುವೆ ನಿರ್ಮಾಣ ಮಾಡಿರುವ ಗಿರೀಶ್ ಭಾರದ್ವಾಜ್ ಜೀವನಾಧರಿತ ಸಿನಿಮಾ “ಸೇತುಬಂಧ” ಕನ್ನಡ ಮತ್ತು ಹಿಂದಿಯಲ್ಲಿ “ದಿ ಬ್ರಿಡ್ಜ್ ಮ್ಯಾನ್” ಹೆಸರಿನಲ್ಲಿ ಮೂಡಿ ಬರಲಿದೆ.

“ದಿ ಬ್ರಿಡ್ಜ್ ಮ್ಯಾನ್” ಯಾರು ಗೊತ್ತಾ..!
ಮೂಲತಃ ದಕ್ಷಿಣಕನ್ನಡದ ಸುಳ್ಯದಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಗಿರೀಶ್ ಭಾರದ್ವಾಜ್, ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ಮುಗಿಸಿದರು. ತನ್ನ ವಿದ್ಯಾಭ್ಯಾಸ ತನ್ನ ಗ್ರಾಮಕ್ಕೂ ಉಪಯೋಗವಾಗಲಿ ಎನ್ನ್ನುವ ಕಾರಣಕ್ಕೆ ಮೊಟ್ಟ ಮೊದಲ ಬಾರಿಗೆ 1989ರಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಅರಂಬೂರು ಎನ್ನುವಲ್ಲಿ ಸೇತುವೆ ನಿರ್ಮಾಣ ಮಾಡಿ ಯಶಸ್ವಿಯಾದರು.

Sethubandha
ಇದರ ನಂತರ ಗಿರೀಶ್ ಭಾರದ್ವಾಜ್ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ರಾಜ್ಯದ ಬಹುತೇಕ ಕಡೆ, ಕೇರಳದಲ್ಲಿ 10, ಆಂಧ್ರಪ್ರದೇಶದ ನಕ್ಸಲ್ ಪೀಡಿತ ಪ್ರದೇಶ, ಓಡಿಸಾ ಸೇರಿದಂತೆ 129 ಸೇತುವೆ ಪೂರ್ಣಗೊಳಿಸಿರುವ ಇವರ ಕೈಯಲ್ಲಿ ಇನ್ನಷ್ಟು ಪ್ರಾಜೆಕ್ಟ್ ಗಳಿವೆ.


ಇದೀಗ ದೇಶದ ವಿಶೇಷ ವ್ಯಕ್ತಿಗಳ ಜೀವನಾಧರಿತ ಸಿನಿಮಾವಾಗಿರುವ ಹೆಂಡತಿಯ ಪ್ರೀತಿಗಾಗಿ ಬೆಟ್ಟವನ್ನು ಕೊರೆದ `ಮಾಂಜಿ ದಿ ಮೌಂಟೇನ್ ಮ್ಯಾನ್’ ಮಾದರಿಯಲ್ಲಿ ಗಿರೀಶ್ ಭಾರಧ್ವಾಜ್ ಕುರಿತ ಚಿತ್ರ ಸಹ ಮೂಡಿ ಬರಲಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಚಿತ್ರಕಥೆ ಮತ್ತು ನಿರ್ದೇಶನವನ್ನು ಕನ್ನಡದಲ್ಲಿ `ಹೊಂಸ್ಟೇ ಹಾರರ್’ ಚಿತ್ರ ಮಾಡಿದ್ದ ಸಂತೋಷ್ ಕೊಂಡೆಕೇರಿ ಮಾಡುತ್ತಿದ್ದರೆ, ಶಾಂತಕುಮಾರ್ ನಿರ್ಮಾಣ ಮಾಡಲಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಆರಂಭವಾಗಿದ್ದು, ನಂತರದ ಚಿತ್ರೀಕರಣ ಸುಳ್ಯದಲ್ಲೇ ನಡೆಯಲಿದೆ. ಇದಕ್ಕಾಗಿ ಸಾಕಷ್ಟು ಕಲಾವಿದರ ಅವಶ್ಯಕತೆ ಇರುವುದರಿಂದ, ಪ್ರತ್ಯಕ್ಷವಾಗಿ ಕಾಮಗಾರಿಯಲ್ಲಿ ಪಾಲ್ಗೊಂಡ ಕಾರ್ಮಿಕರು, ಗ್ರಾಮಸ್ಥರನ್ನು ಬಳಸಿಕೊಳ್ಳುವ ಆಲೋಚನೆ ಚಿತ್ರತಂಡಕ್ಕಿದೆ.

ವಿಶೇಷ ವರದಿ: ಕೊಂಪುಳೀರ ಗಿರಿಧರ್

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: "The BridgemanGirish BharadwajKannada and Hindilife-changing film "Sethubandha"
ShareTweetSendShare
Join us on:

Related Posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

by admin
July 4, 2026
0

ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram