Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕುಕ್ಕರ್ ಬ್ಲಾಸ್ಟ್ ನಿಂದಾಗಿ ಬಾಲಕಿಯ ಮುಖಕ್ಕೆ ಗಾಯ; ಕಾಂಗ್ರೆಸ್ ಶಾಸಕ ನೀಡಿದ್ದ ಕುಕ್ಕರ್?

ರಾಮನಗರದ ಕೂನಮುದ್ದನಹಳ್ಳಿಯಲ್ಲಿ ಘಟನೆ

Honnappa Lakkammanavar by Honnappa Lakkammanavar
May 26, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ರಾಮನಗರ: ಕುಕ್ಕರ್ ಸ್ಫೋಟಗೊಂಡ ಪರಿಣಾಮ (Cooker Blast) ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ (Ramanagara) ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

17 ವರ್ಷದ ಮಹಾಲಕ್ಷ್ಮೀ ಗಾಯಗೊಂಡಿದ್ದು, ಮುಖದ ಮೇಲೆ ಸುಟ್ಟ ಗಾಯಗಳಾಗಿವೆ. ಕೂಡಲೇ ಮಹಾಲಾಕ್ಷ್ಮೀಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕಾಂಗ್ರೆಸ್ (Congress) ಶಾಸಕ ಹೆಚ್.ಸಿ ಬಾಲಕೃಷ್ಣ (H C Balakrishna) ಈ ಕುಕ್ಕರ್ ಗಳನ್ನು ವಿತರಿಸಿದ್ದರು ಎನ್ನಲಾಗಿದೆ. ಶಾಸಕ ಹೆಚ್.ಸಿ ಬಾಲಕೃಷ್ಣ ಈ ಕುಕ್ಕರ್ ನೀಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

Bus Fares increased in Many Roots Passengers Going for Ganesha Festival feel the heat saaksha tv

ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ

May 31, 2023
ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

May 31, 2023

ಮಹಿಳೆಯರು ಕುಕ್ಕರ್ ಗಳನ್ನ ತಂದು ರಸ್ತೆಗೆ ಎಸೆದು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮ ಕುಕ್ಕರ್ ಗಳನ್ನ ನೀವೆ ತೆಗೆದುಕೊಂಡು ನಿಮ್ಮ ಹೆಂಡತಿಯರಿಗೆ ಕೊಡಿ, ಮತಪಡೆಯಲು ಬಡವರಿಗೆ ನೀಡಿ ಅವರ ಪ್ರಾಣಕ್ಕೆ ಕುತ್ತು ತರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: Girl's face injured due to cooker blast; Cooker given by Congress MLA?
ShareTweetSendShare
Join us on:

Related Posts

Bus Fares increased in Many Roots Passengers Going for Ganesha Festival feel the heat saaksha tv

ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ

by Honnappa Lakkammanavar
May 31, 2023
0

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ...

ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

by Honnappa Lakkammanavar
May 31, 2023
0

ಬೆಂಗಳೂರು: ಟ್ರಾಫಿಕ್ ಜಾಮ್ ನಲ್ಲಿಯೇ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನ ಟ್ರಾಫಿಕ್ ಕುಖ್ಯಾತಿ ಎಷ್ಟಿದೆ...

ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ ಕೊಚ್ಚಿ ಕೊಲೆ

ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ ಕೊಚ್ಚಿ ಕೊಲೆ

by Honnappa Lakkammanavar
May 31, 2023
0

ಚಿಕ್ಕಬಳ್ಳಾಪುರ : ಹೆಂಡತಿಯ ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಚಿಂತಾಮಣಿ‌ ತಾಲೂಕು ಮುರಗಮಲ್ಲದ ಎಂ.ಗೊಲ್ಲಪಲ್ಲಿ ಗ್ರಾಪಂ ವ್ಯಾಪ್ತಿಯ ಕೊಂಡ್ಲಿಗಾನಹಳ್ಳಿ...

school joining age: 1 ತರಗತಿಗೆ ಸೇರಲು 6 ವರ್ಷ ಕಡ್ಡಾಯ ಮಾಡಿದ ಸರ್ಕಾರ…

ಪ್ರಾಥಮಿಕ, ಪ್ರೌಢ ಶಾಲೆಗಳ ರಜೆ ಅಂತ್ಯ; ಇಂದಿನಿಂದ ಅಧಿಕೃತವಾಗಿ ಶಾಲೆಗಳು ಆರಂಭ

by Honnappa Lakkammanavar
May 31, 2023
0

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಹಿ...

ಬೆಳ್ಳಂ ಬೆಳಿಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ!

ಬೆಳ್ಳಂ ಬೆಳಿಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ!

by Honnappa Lakkammanavar
May 31, 2023
0

ಬೆಂಗಳೂರು: ಲೋಕಾಯುಕ್ತ (Lokayukta)ಅಧಿಕಾರಿಗಳ ತಂಡವು ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಹಾವೇರಿ (Haveri), ಶಿವಮೊಗ್ಗ (Shivamogga) ಹಾಗೂ ತುಮಕೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Ravindra Jadeja: ಜಡೇಜಾ ಕಾಲಿಗೆ ನಮಸ್ಕರಿಸಿದ ಪತ್ನಿ

Ravindra Jadeja: ಜಡೇಜಾ ಕಾಲಿಗೆ ನಮಸ್ಕರಿಸಿದ ಪತ್ನಿ

May 31, 2023
Bus Fares increased in Many Roots Passengers Going for Ganesha Festival feel the heat saaksha tv

ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ

May 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram