ಖಾಸಗಿ ಶಾಲೆಯ ಸಿಬ್ಬಂದಿಗಳಿಗೂ ಪರಿಹಾರ ನೀಡಿ : ಸಿದ್ದಗಂಗಾ ಶ್ರೀ
ತುಮಕೂರು : ಖಾಸಗಿ ಶಾಲೆಗಳ ಸಿಬ್ಬಂದಿಗಳಿಗೂ ಸರ್ಕಾರ ಪರಿಹಾರ ನೀಡಬೇಕೆಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಖಾಸಗಿ ಶಾಲೆಗಳ ಬಗ್ಗೆ ಮಾತನಾಡಿ, ಕೊರೊನಾ ಸಂಕಷ್ಟದ ಕಾಲದಲ್ಲಿ ರೈತರಿಗೆ, ಕಾರ್ಮಿಕರಿಗೆ ಪರಿಹಾರ ನೀಡಲಾಗಿದೆ.
ಅದೇ ರೀತಿ ಖಾಸಗಿ ಶಾಲೆಯ ಸಿಬ್ಬಂದಿಗಳಿಗೂ ಪರಿಹಾರ ಕೊಡಬೇಕು. ಸರ್ಕಾರ ಈ ಬಗ್ಗೆ ಗಮನ ಹರಿಸುತ್ತೆ ಅಂತ ಭಾವಿಸುತ್ತೇವೆ. ಖಾಸಗಿ ಸಂಸ್ಥೆಗಳ ಮೇಲೆ ಹಲವು ನಿಬರ್ಂಧಗಳನ್ನು ಹೇರಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಲಾಗಿದೆ. ಈ ನಿಯಮ ಅಳವಡಿಕೆ ಕಷ್ಟಸಾಧ್ಯವಾಗಿದೆ. ಎಲ್ಲೋ ಒಂದು ಕಡೆ ನಡೆದ ಸಣ್ಣಪುಟ್ಟ ಘಟನೆಗಳನ್ನು ಎಲ್ಲಾ ಕಡೆ ಅನ್ವಯಿಸುವುದು ಸರಿಯಲ್ಲ. ಈ ನಿಯಮವನ್ನು ಸಡಿಲಗೊಳಿಸಬೇಕು ಎಂದರು.
ಇನ್ನು ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಲ ಮಾಡಿಕೊಂಡಿವೆ. ಕೊರೊನಾ ಹಿನ್ನೆಲೆ ಬ್ಯಾಂಕ್ ಗಳು ಸಾಲ ಕಟ್ಟಲು ಕಾಲಾವಕಾಶ ನೀಡಬೇಕು.
ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದು ಅದು ನನಸಾಗದು : ಈಶ್ವರಪ್ಪ
ಖಾಸಗಿ ಸಂಸ್ಥೆಗಳು ಹಲವು ಬೇಡಿಕೆನ್ನಿಟ್ಟುಕೊಂಡು ಹೋರಾಟ ಮಾಡುತ್ತಿವೆ. ನಿಯಮಗಳನ್ನು ಸಡಿಲಗೊಳಿಸಿ ಮಾನ್ಯತೆ ನವೀಕರಣ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಇನ್ನು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿರ್ಲಕ್ಷಿಸಿದ್ರೆ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಲಿದೆ. ಶಿಕ್ಷಣ ಸಚಿವರು ಇದನ್ನು ಗಮನ ಹರಿಸಬೇಕು. ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಬೇಕು.
ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳು ರಾಜ್ಯ ಸರಕಾರದ ಜೊತೆಯಲ್ಲಿ ಕೆಲಸ ಮಾಡುತ್ತಿವೆ. ನಾಡಿನ ಶೈಕ್ಷಣಿಕ ಪ್ರಗತಿಗೆ ಖಾಸಗಿ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ. ಕೊರೊನಾ ಬಂದ ಬಳಿಕ ಎಲ್ಲ ಕ್ಷೇತ್ರಗಳು ಸ್ಥಗಿತಗೊಂಡಿವೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಶಿಕ್ಷಣ ಕ್ಷೇತ್ರವು ಸ್ಥಗಿತಗೊಂಡಿದೆ. ಖಾಸಗಿ ಸಂಸ್ಥೆಗಳ ಸಿಬ್ಬಂದಿಗೆ ವೇತನ ಕೊಡುವುದು ಕಷ್ಟವಾಗಿದೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಪುನರುಚ್ಚರಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









