ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 – ಟೀಕೆ – ಅವಮಾನಕ್ಕೆ ತಕ್ಕ ಉತ್ತರ ನೀಡುತ್ತಿದ್ದಾರೆ ಗ್ಲೇನ್ ಮ್ಯಾಕ್ಸ್ ವೆಲ್..!

admin by admin
September 30, 2021
in IPL 2021, Newsbeat, ಐಪಿಎಲ್ 2021
Royal Challengers Bangalore's Glenn Maxwell SAAKSHATV IPL2021
Share on FacebookShare on TwitterShare on WhatsappShare on Telegram

ಐಪಿಎಲ್ 2021 – ಟೀಕೆ – ಅವಮಾನಕ್ಕೆ ತಕ್ಕ ಉತ್ತರ ನೀಡುತ್ತಿದ್ದಾರೆ ಗ್ಲೇನ್ ಮ್ಯಾಕ್ಸ್ ವೆಲ್..!

Royal Challengers Bangalore's Glenn Maxwell  SAAKSHATV IPL2021ಗ್ಲೇನ್ ಮ್ಯಾಕ್ಸ್ ವೆಲ್.. ವಿಶ್ವ ಟಿ-20 ಕ್ರಿಕೆಟ್ ನ ಅದ್ಭುತ ಆಟಗಾರ. ಆಸ್ಟ್ರೇಲಿಯಾದ ಆಲ್ ರೌಂಡರ್ ವಿವಿಧ ಲೀಗ್ ಕ್ರಿಕೆಟ್ ಟೂರ್ನಿಗಳ ಬಹು ಬೇಡಿಕೆಯ ಆಟಗಾರ. ಹೀಗಾಗಿ ಸಹಜವಾಗಿಯೇ ದುಬಾರಿ ಪ್ಲೇಯರ್.
ಹೌದು, ಅದರಲ್ಲೂ ಐಪಿಎಲ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಗೆ ಬಹಳ ಬೇಡಿಕೆ ಇದೆ. 2012ರಿಂದ ಐಪಿಎಲ್ ನಲ್ಲಿ ಆಡುತ್ತಿರುವ ಮ್ಯಾಕ್ಸ್ ವೆಲ್ ಸದ್ದು ಮಾಡಿದ್ದೂ ತೀರಾ ಕಡಿಮೆ. 2014ರಲ್ಲಿ 552 ರನ್ ದಾಖಲಿಸಿದ್ದರು. ಹಾಗೇ 2017ರಲ್ಲಿ 310 ರನ್ ಸಿಡಿಸಿದ್ದರು. ಇನ್ನುಳಿದ ಆರು ಆವೃತ್ತಿಗಳಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ 179ಕ್ಕಿಂತ ಜಾಸ್ತಿ ರನ್ ದಾಖಲಿಸಿಲ್ಲ.
ಹೀಗಾಗಿ ಗ್ಲೇನ್ ಮ್ಯಾಕ್ಸ್ ವೆಲ್ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಮುಖ್ಯವಾಗಿ ವೀರೆಂದ್ರ ಸೆಹ್ವಾಗ್ ಅವರಂತೂ ಮ್ಯಾಕ್ಸ್ ವೆಲ್ ಅವರ ಜಾತಕವನ್ನೇ ಬಯಲು ಮಾಡಿದ್ದರು. ಫ್ರಾಂಚೈಸಿಗಳು ಕೋಟಿ ಲೆಕ್ಕದಲ್ಲಿ ಹಣ ಕೊಟ್ಟು ಖರೀದಿಸಿದ್ರೂ ಅವರ ನಿರೀಕ್ಷೆಗೆ ತಕ್ಕಂತೆ ಆಡುತ್ತಿಲ್ಲ. ಮೋಜು ಮಸ್ತಿ ಅಂತ ಎಂಜಾಯ್ ಮಾಡುತ್ತಾರೆ. ಐಪಿಎಲ್ ಪಂದ್ಯಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಟೀಕೆ ಮಾಡಿದ್ದರು.
ಆದ್ರೂ ಪ್ರತಿ ಐಪಿಎಲ್ ಹರಾಜಿನಲ್ಲೂ ಗ್ಲೇನ್ ಮ್ಯಾಕ್ಸ್ ವೆಲ್ ಗೆ ತುಂಬನೇ ಬೇಡಿಕೆ. ಕಳೆದ ಹರಾಜಿ ನಲ್ಲೂ ಮ್ಯಾಕ್ಸ್ ವೆಲ್ ಅವರನ್ನು ಆರ್ ಸಿಬಿ ಖರೀದಿ ಮಾಡಿತ್ತು. ಇದೀಗ 9ನೇ ಬಾರಿ ಐಪಿಎಲ್ ನಲ್ಲಿ ಆಡುತ್ತಿರುವ ಮ್ಯಾಕ್ಸ್ ವೆಲ್ 11 ಪಂದ್ಯಗಳಲ್ಲಿ 350 ರನ್ ದಾಖಲಿಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕಗಳಿವೆ. ಮುಖ್ಯವಾಗಿ ಆರ್ ಸಿಬಿ ಗೆಲುವಿನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
Royal Challengers Bangalore's Glenn Maxwell  SAAKSHATV IPL2021ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ ಗ್ಲೇನ್ ಮ್ಯಾಕ್ಸ್ ವೆಲ್ ಜವಾಬ್ದಾರಿಯುತವಾಗಿ ಬ್ಯಾಟ್ ಬೀಸಿದ್ದರು.
149 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಆರ್ ಸಿಬಿ 6.5 ಓವರ್ ಗಳಲ್ಲಿ 58 ರನ್ ಗಳಿಸಿದ್ದಾಗ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ವಿಕೆಟ್ ಪತನಗೊಂಡಿತ್ತು. ಆಗ ಸ್ರಿಕರ್ ಭರತ್ ಜೊತೆ ಸೇರಿಕೊಂಡ ಗ್ಲೇನ್ ಮ್ಯಾಕ್ಸ್ ವೆಲ್ ಅತ್ಯುತ್ತಮ ಆಟವನ್ನಾಡಿದ್ರು. ಅಬ್ಬರದ ಜೊತೆಗೆ ಜವಾಬ್ದಾರಿಯುತ ಆಟದ ಮೂಲಕ ಆರ್ ಸಿಬಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು.
ಏತನ್ಮಧ್ಯೆ, ಭರತ್ ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ ಮೂರನೇ ವಿಕೆಟ್ ಗೆ 69 ರನ್ ಗಳನ್ನು ಕಲೆ ಹಾಕಿದ್ದರು.
ಕ್ರಿಸ್ ಮೋರಿಸ್ ಅವರ ಓವರ್ ನಲ್ಲಿ 22 ರನ್ ಸಿಡಿಸುವ ಮೂಲಕ ಗ್ಲೇನ್ ಮ್ಯಾಕ್ಸ್ ವೆಲ್ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದರು. ಮೋರಿಸ್ ಅವರ ಸತತ ಮೂರು ಎಸೆತಗಳನ್ನು ಬೌಂಡರಿ ಗೆರೆ ದಾಟಿಸಿದ್ದ ಮ್ಯಾಕ್ಸ್ ವೆಲ್ ಒಂದು ಮನಮೋಹಕ ಸಿಕ್ಸರ್ ಕೂಡ ಸಿಡಿಸಿದ್ದರು.
ಒಟ್ಟಾರೆಯಾಗಿ ಗ್ಲೇನ್ ಮ್ಯಾಕ್ಸ್ ವೆಲ್ ಅವರು 30 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಒಂದು ಸಿಕ್ಸರ್ ನ ನೆರವಿನಿಂದ ಅಜೇಯ 50 ರನ್ ದಾಖಲಿಸಿದ್ದರು.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026
Tags: #saakshatvaustreliaGlenn Maxwellipl 2021RCBRoyal Challengers BangaloreSportst-20 cricketuae ipl 2021virat kohli
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram