ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

God Father: ವಿಜಯ ಸಾಧಿಸಿದ ಮೆಗಾಸ್ಟಾರ್ –  ‘ಗಾಡ್ ಫಾದರ್’ ಚಿತ್ರದ ಟ್ವೀಟರ್  ವಿಮರ್ಶೆ  ಇಲ್ಲಿದೆ… 

ಮೆಗಾಸ್ಟಾರ್ ಚಿರಂಜೀವಿ ಅಭಿನಯದ 'ಗಾಡ್ ಫಾದರ್' ಸಿನಿಮಾ ಇಂದು ವಿಜಯ ದಶಮಿ ಪ್ರಯುಕ್ತ ದೇಶಾದ್ಯಂತ ಬಿಡುಗಡೆಯಾಗಿದೆ. ಪ್ರೀಮಿಯರ್  ಶೋ ನೋಡಿದವರೆಲ್ಲಾ.. ಸಿನಿಮಾದ ಬಗ್ಗೆ ಪಾಸಿಟಿವ್ ಕಾಮೆಂಟ್ಸ್ ಮಾಡುತ್ತಿದ್ದು,  ಮೆಗಾಸ್ಟಾರ್ ಚಿರಂಜೀವಿ  ದಶಮಿಯ ದಿನ ವಿಜಯ ಸಾಧಿಸಿದ್ದಾರೆ. 

Naveen Kumar B C by Naveen Kumar B C
October 5, 2022
in Newsbeat, Cinema, ಮನರಂಜನೆ
Share on FacebookShare on TwitterShare on WhatsappShare on Telegram

ವಿಜಯ ಸಾಧಿಸಿದ ಮೆಗಾಸ್ಟಾರ್ –  ‘ಗಾಡ್ ಫಾದರ್’ ಚಿತ್ರದ ಟ್ವೀಟರ್  ವಿಮರ್ಶೆ  ಇಲ್ಲಿದೆ…

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಗಾಡ್ ಫಾದರ್’ ಸಿನಿಮಾ ಇಂದು ವಿಜಯ ದಶಮಿ ಪ್ರಯುಕ್ತ ದೇಶಾದ್ಯಂತ ಬಿಡುಗಡೆಯಾಗಿದೆ.  ಈ ಸಿನಿಮಾದ ಮೊದಲ  ಪ್ರದರ್ಶನಗಳು ಪ್ರೀಮಿಯರ್  ಶೋ ನೋಡಿದವರೆಲ್ಲಾ.. ಸಿನಿಮಾದ ಬಗ್ಗೆ ಪಾಸಿಟಿವ್ ಕಾಮೆಂಟ್ಸ್ ಮಾಡುತ್ತಿದ್ದು,  ಮೆಗಾಸ್ಟಾರ್ ಚಿರಂಜೀವಿ  ದಶಮಿಯ ದಿನ ವಿಜಯ ಸಾಧಿಸಿದ್ದಾರೆ.

ಸಲ್ಮಾನ್ ಖಾನ್  ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುತ್ತಿರುವುದರಿಂದ   ಬಾಲಿವುಡ್ ನಲ್ಲಿ ಚಿತ್ರಕ್ಕೆ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Related posts

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

September 7, 2026
ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

September 7, 2026

ಸದ್ಯ ಸಿನಿಮಾ ನೋಡಿ ಹೊರಬಂದವರು ಹಂಚಿಕೊಂಡಿರುವ ಪ್ರಕಾರ   ‘ಗಾಡ್‌ಫಾದರ್‌’ ಚಿತ್ರದ ಬಗ್ಗೆ ಟ್ವಿಟರ್‌ ವಿಮರ್ಶೆಗಳು ಹೇಗಿವೆ ಎಂಬುದನ್ನು ನೋಡೋಣ.

‘ಗಾಡ್ ಫಾದರ್’ ಸಿನಿಮಾ ನೋಡಿದೆ. ಇಬ್ಬರು ಸ್ಟಾರ್ ಹೀರೋಗಳು ತುಂಬಾ ಚೆನ್ನಾಗಿ ಆಕ್ಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಅವರ ಪಾತ್ರ ಚಿಕ್ಕದಾದರೂ ಅವರು ತುಂಬಾ ಚೆನ್ನಾಗಿ ಮಾಡಿದರು. ಈ ಚಲನಚಿತ್ರಕ್ಕೆ ನಮ್ಮ ರೇಟಿಂಗ್ 4.5 ಒಬ್ಬರು ರೇಟಿಂಗ್ ಕೊಟ್ಟಿದ್ದಾರೆ.

Unanimous positive reports in Hindi..🤸🤸🌟🌟🌟

Can't wait to see my boss @KChiruTweets on screen #GodFatherOnOct5th

Part 1 pic.twitter.com/Nej7ju5XlW

— Kasirao JanaSena (@KasiraoJSP) October 4, 2022

ಫಾಸ್ಟ್ ಆಪ್ ಪವರಫುಲ್ ಆಗಿದೆ.  ಬಾಸ್ ಚಿರಂಜೀವಿ ಅತ್ಯುತ್ತಮ ಅಭಿನಯ  ಇದು ಸತ್ಯದೇವ್ ಅವರ ವೃತ್ತಿಜೀವನದ ಅತ್ಯುತ್ತಮ ಪಾತ್ರ. ಥಮನ್ ಬಗ್ಗೆ ವಿಶೇಷವಾಗಿ ಹೇಳಲೇಬೇಕು. ಅತ್ಯುತ್ತಮ BGM. ಮೋಹನ್ ರಾಜಾ ಹೀರೋಯಿಸಂ  ಎಲಿವೇಷನ್  ಚೆನ್ನಾಗಿದೆ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

Exceelent 1st half, one of the best performance from Boss @KChiruTweets annayya and career best from @ActorSatyaDev

Special mention for his outstanding BGM @MusicThaman @jayam_mohanraja garu elevated heroism 💥💥💥🔥🔥🔥#GodFather

— YATHI®️ (@ursyathi) October 5, 2022

#GodFather#BlockbusterGodfather

Expect cheyyledhu raaa ayya
Songs matarm keka
Gun fights 🔥🔥🔥
Bgm 🥵🥵🥵
Climax lo salaman Khan CHEERANJEVI naduchukuntuu vastharu adhi keka rampp… pic.twitter.com/HzHrBIF5eK

— shankariyst (@shankariyst) October 5, 2022

 

ಒಟ್ಟಿನಲ್ಲಿ.. ಚಿತ್ರ ಬಿಡುಗಡೆಯಾದಲ್ಲೆಲ್ಲಾ ಪಾಸಿಟಿವ್ ಟಾಕ್ ನಡೆಯುತ್ತಿದೆ. ಸಿನಿಮಾ ನೋಡಿದ ಮತ್ತು ನೋಡುತ್ತಿರುವ ಪ್ರೇಕ್ಷಕರು ಸಿನಿಮಾಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಹಿಟ್ ಟಾಕ್ ಒಮ್ಮತದಿಂದ ಕೇಳಿ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೆಗಾಫ್ಯಾನ್ಸ್ ಖುಷಿಗೆ ಮಿತಿಯೇ ಇಲ್ಲದಂತಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ‘ಗಾಡ್ ಫಾದರ್’ ಹೆಸರು ಟಾಪ್ ಟ್ರೆಂಡಿಂಗ್ ನಲ್ಲಿದೆ.

God Father: A triumphant megastar – Here’s a Twitter review of ‘God Father’…

Tags: god-fatherMegastarTwitter Review
ShareTweetSendShare
Join us on:

Related Posts

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

by Shwetha
September 7, 2026
0

ಬಳ್ಳಾರಿ: ಕೆಪಿಎಸ್‌ಸಿ ಹುದ್ದೆ ನೇಮಕಾತಿ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಶುರುವಾಗಿದೆ. ಈ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ...

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

by Shwetha
September 7, 2026
0

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಬ್ಬರದ ತಿರುಗೇಟು ನೀಡಿದ್ದಾರೆ. ವಿಪಕ್ಷಗಳು...

ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಪ್ರಜಾಸೇವಕರಾಗಲು ಸಾಧ್ಯವೇ?ಬಡವರ ಹೊಟ್ಟೆಯ ಮೇಲೆ ಹೊಡೆಯುವ ಸರ್ಕಾರಕ್ಕೆ ಮನುಷ್ಯತ್ವ ಇದೆಯೇ?:ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ

ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಪ್ರಜಾಸೇವಕರಾಗಲು ಸಾಧ್ಯವೇ?ಬಡವರ ಹೊಟ್ಟೆಯ ಮೇಲೆ ಹೊಡೆಯುವ ಸರ್ಕಾರಕ್ಕೆ ಮನುಷ್ಯತ್ವ ಇದೆಯೇ?:ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ

by Shwetha
September 7, 2026
0

ಗಂಗಾವತಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಮುಖ್ಯಮಂತ್ರಿಗಳ ನಡವಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಚಲೋ...

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram