ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೊಟ್ಟ ಹಣ ವಾಪಾಸ್ ಬರ್ತಾ ಇಲ್ಲ ಅಂದ್ರೆ ಈ ತಂತ್ರ ಮಾಡಿದರೆ ಚಂಚಲ ಮನಸ್ಸಿನ ಲಕ್ಷ್ಮೀದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ

admin by admin
May 31, 2021
in Astrology, Newsbeat, ಜ್ಯೋತಿಷ್ಯ
godess lakshmi
Share on FacebookShare on TwitterShare on WhatsappShare on Telegram

ಕೊಟ್ಟ ಹಣ ವಾಪಾಸ್ ಬರ್ತಾ ಇಲ್ಲ ಅಂದ್ರೆ ಈ ತಂತ್ರ ಮಾಡಿದರೆ ಚಂಚಲ ಮನಸ್ಸಿನ ಲಕ್ಷ್ಮೀದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ

ಎಷ್ಟೇ ಪ್ರಯತ್ನಪಟ್ಟರು ಹಿಂತಿರುಗದ ನಿಮ್ಮ ಹಣವು ಲವಂಗದ ಸಹಾಯದಿಂದ ಈ ವಿಧಾನವನ್ನು ಮಾಡಿಕೊಂಡರೆ ಹಿಂತಿರುಗುತ್ತದೆ.

Related posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026
asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026

ಬಂಧುಗಳೇ ಮನುಷ್ಯನ ಜೀವನದಲ್ಲಿ ಆರ್ಥಿಕ ಸ್ಥಿತಿ ತುಂಬಾ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಕೆಲವೊಮ್ಮೆ ಸಾಲ ಪಡೆಯುವ ಪರಿಸ್ತಿತಿ ನಿಮ್ಮದಾಗಿರುತ್ತದೆ ಇನ್ನು ಕೆಲವೊಂದು ಸಾರಿ ಬೇರೆಯವರಿಗೆ ಸಾಲವಾಗಿ ಹಣವನ್ನು ನೀಡಿರುತ್ತೀರಿ ನಿಮಗೆ ಸಾಲವನ್ನು ನೀಡಿದವರು ಪದೇಪದೇ ಬಂದು ಹಣ ಕೊಡಿ ಎಂದು ಕೇಳುತ್ತಿರುತ್ತಾರೆ ಆಗ ನಿಮ್ಮ ಕೈಯಿಂದ ಹಣವನ್ನು ಹಿಂದಿರುಗಿಸಲು ಕಷ್ಟವಾಗಿರುತ್ತದೆ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಮತ್ತು ಬೇರೆಯವರಿಗೆ ನೀವು ಕೊಟ್ಟಂತಹ ಹಣವನ್ನು ಅವರು ಹಿಂತಿರುಗಿಸದೆ ಸತಾಯಿಸುತ್ತಿರುತ್ತಾರೆ ಅಂತಹ ಸಂದರ್ಭದಲ್ಲಿ ಲವಂಗವನ್ನು ಉಪಯೋಗಿಸಿ ಈ ರೀತಿಯಾಗಿ ನೀವು ಮಾಡಿದರೆ ನಿಮ್ಮ ಹಣವು ಹಿಂತಿರುಗುತ್ತದೆ ಮತ್ತು ಆರ್ಥಿಕ ಸಮಸ್ಯೆಗೆ ಪರಿಹಾರ ದೊರಕುತ್ತದೆ

ವಿಧಾನ ಯಾವುದು ಎನ್ನುವುದರ ಸಂಪೂರ್ಣ ಮಾಹಿತಿಯನ್ನು ಪಂಡಿತ್ ಜ್ಞಾನೇಶ್ವರ್ ರಾವ್ ತಿಳಿಸುತ್ತಾರೆ

ಸಾಮಾನ್ಯವಾಗಿ ಆರ್ಥಿಕ ಸಮಸ್ಯೆ ಹುಟ್ಟಿಕೊಳ್ಳುವುದು ನಾವು ಮಾಡುವಂತಹ ಕೆಲವು ತಪ್ಪುಗಳಿಂದ ಲಕ್ಷ್ಮೀದೇವಿಗೆ ಇಷ್ಟವಾಗದಂತಹ ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು ಇದರಿಂದಾಗಿ ನೀವು ಬೇರೆಯವರಿಗೆ ಕೊಟ್ಟ ಹಣವು ನಿಮಗೆ ಹಿಂತಿರುಗುವುದಿಲ್ಲ ಲಕ್ಷ್ಮೀದೇವಿಯು ನಿಮ್ಮ ಮನೆಯಲ್ಲಿ ನೆಲೆಸುವುದಿಲ್ಲ ನಕಾರಾತ್ಮಕ ಶಕ್ತಿಗಳು ನಿಮ್ಮ ಮನೆಯನ್ನು ಪ್ರವೇಶ ಮಾಡುತ್ತವೆ ಆರ್ಥಿಕ ಸಮಸ್ಯೆಯಿಂದ ಶಾಶ್ವತವಾಗಿ ಪರಿಹಾರವನ್ನು ಪಡೆದುಕೊಳ್ಳಲು ಈ ರೀತಿಯಾಗಿ ಲವಂಗವನ್ನು ಉಪಯೋಗಿಸಿ

Goddess Lakshmiಈ ವಿಧಾನವನ್ನು ನೀವು ಮಾಡಬೇಕು ಅದು ಹೇಗೆಂದರೆ ಲವಂಗದ ವಿಧಾನವನ್ನು ನೀವು ಶುಕ್ರವಾರ ದಿನದಂದು ಮಾಡುವುದು ತುಂಬಾ ಶುಭಕರ ಯಾಕೆಂದರೆ ಲಕ್ಷ್ಮೀದೇವಿಗೆ ಶುಕ್ರವಾರ ಎಂದರೆ ಅತ್ಯಂತ ಪ್ರಿಯವಾದ ವಾರ ಶುಕ್ರವಾರ ಸುಮಂಗಲೆಯರ ವಾರ ಎಂದು ಸಹ ಹೇಳುತ್ತಾರೆ ಶುಕ್ರವಾರ ಶುಭಕಾರ್ಯಗಳನ್ನು ಮಾಡಲು ತುಂಬಾನೇ ಪ್ರಾಶಸ್ತ್ಯವಾದ ದಿನವಾಗಿದೆ ಆದ್ದರಿಂದ ಆರ್ಥಿಕ ಸಮಸ್ಯೆಯಿಂದ ಪರಿಹಾರವನ್ನು ಪಡೆದುಕೊಳ್ಳಲು ಈ ಶುಕ್ರವಾರದಂದು ಲವಂಗದಿಂದ ಈ ವಿಧಾನವನ್ನು ಮಾಡಬೇಕು ಸ್ನೇಹಿತರೆ ಮೊದಲಿಗೆ ನೀವು

ಶುಕ್ರವಾರ ಬೆಳಗಿನ ಜಾವ ಬೇಗನೆ ಎದ್ದು ಮನೆಯ ಪ್ರತಿನಿತ್ಯದ ಕೆಲಸಗಳನ್ನೆಲ್ಲ ಮುಗಿಸಿ ಪೂಜೆಗೆ ಸಿದ್ಧತೆ ಮಾಡಿಕೊಳ್ಳಬೇಕು ಆರು ಲವಂಗವನ್ನು ತೆಗೆದುಕೊಂಡು ಒಂದು ಬಟ್ಟಲದಲ್ಲಿ ಇಡಬೇಕು ಅದಕ್ಕೆ ಸ್ವಲ್ಪ ಅರಿಶಿಣವನ್ನು ಲೇಪಿಸಬೇಕು ತದನಂತರ ನಿಮ್ಮ ಮನೆಯ ಯಾವುದಾದರೂ ಒಂದು ಕೋಣೆಯಲ್ಲಿ ದೇವರ ಮನೆ ಅಡುಗೆ ಮನೆ ನಡುಮನೆ ಯಾವುದಾದರೂ ಕೋಣೆಯಲ್ಲಿ ಕುಳಿತುಕೊಂಡು ಎರಡು ಕೈಯನ್ನು ಜೋಡಿಸಿ ಲವಂಗವನ್ನು ಇಟ್ಟುಕೊಳ್ಳಬೇಕು

ನಿಮಗೆ ಯಾವ ರೀತಿ ಸಮಸ್ಯೆ ಕಾಡುತ್ತಿದೆ ಯಾವ ರೀತಿಯ ಆರ್ಥಿಕ ಸಮಸ್ಯೆಯನ್ನು ನೀವು ಎದುರಿಸುತ್ತಿದ್ದೀರಿ ಮತ್ತು ನಿಮ್ಮ ಹಣವನ್ನು ಯಾರು ನಿಮಗೆ ಹಿಂತಿರುಗಿಸುತ್ತಿಲ್ಲ ಅವರ ಹೆಸರನ್ನು ಮನಸ್ಸಿನಲ್ಲಿ ನೆನೆದುಕೊಂಡು ನಿಮ್ಮ ಹಣವು ಆದಷ್ಟು ಬೇಗನೆ ಹಿಂತಿರುಗಲಿ ಎಂದು ಲಕ್ಷ್ಮಿದೇವಿಯನ್ನು ಬೇಡಿಕೊಳ್ಳಬೇಕು ನಂತರ ಈ 6 ಲವಂಗವನ್ನು ಒಂದು ಅರಿಶಿಣದ ಬಟ್ಟೆಯಲ್ಲಿ ಗಂಟು ಕಟ್ಟಿ ದೇವರ ಕೋಣೆಯಲ್ಲಿ ಇಡಬೇಕು ಮಾರನೇ ದಿನ ಅಂದರೆ ಶನಿವಾರ ದಿನ ಯಾರ ಕಣ್ಣಿಗೂ ಕಾಣದ ಹಾಗೆ ನಿಮ್ಮ ಮನೆ ಹತ್ತಿರದಲ್ಲಿರುವ ಅರಳಿ ಮರಕ್ಕೆ ಅರಿಶಿಣದ ಗಂಟನ್ನು ಕಟ್ಟಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನಿಮ್ಮ ಮನಸ್ಸಿನಲ್ಲಿ ಇರುವ ಎಲ್ಲ ಸಮಸ್ಯೆಗಳು ಪರಿಹಾರವಾಗಲಿ ಎಂದು ಬೇಡಿಕೊಳ್ಳಬೇಕು ಈ ಒಂದು ವಿಧಾನವನ್ನು ನೀವು ನಿಮ್ಮ ಜೀವನದಲ್ಲಿ ಅನುಸರಿಸಿದ್ದೇ ಆದರೆ ಈ ವಿಧಾನವನ್ನು ನೀವು ಮಾಡಿಕೊಂಡರೆ ನಿಮಗೆ ನಿಮ್ಮ ಹಣ ದೊರೆಯುತ್ತದೆ ಅಂದರೆ

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಯಾರಿಗೆ ಹಣವನ್ನು ಕೊಟ್ಟಿರುತ್ತೀರೊ ಅವರು ನಿಮ್ಮ ಮನೆಗೆ ಬಂದು ನಿಮ್ಮ ಹಣವನ್ನು ಹಿಂತಿರುಗಿಸಿತ್ತಾರೆ ನೀವು ಮಾಡಿದಂತಹ ವಿಧಾನದಿಂದ ಲಕ್ಷ್ಮೀದೇವಿಯು ಸಂಪನ್ನತಳಾಗುತ್ತಾಳೆ ಮತ್ತು ನಿಮಗೆ ಐಶ್ವರ್ಯ ಆರೋಗ್ಯವನ್ನು ದಯಪಾಲಿಸುತ್ತಾರೆ ನಿಮ್ಮ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ವರವನ್ನು ನೀಡುತ್ತಾರೆ ಒಟ್ಟಾರೆ ಹೇಳುವುದಾದರೆ ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತವೆ ಶುಭವಾಗಲಿ.

Tags: #astrology#saakshatvbengalurugodess lakshmihoroscopekarnatakakateelmangaluru
ShareTweetSendShare
Join us on:

Related Posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram