Sunday, May 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Golden milk – ಅರಿಶಿನ ಹಾಲಿನ ಸೇವನೆಯಿಂದ ದೇಹಕ್ಕಾಗುವ ಲಾಭಗಳ ಬಗ್ಗೆ ತಿಳಿರಿ..

ಹಾಲನ್ನ ಸಂಪೂರ್ಣ ಆಹಾರ ಎಂದು ಪರಿಗಣಿಸುತ್ತೇವೆ.  ಆದರೆ ಅರಿಶಿಣದ ಹಾಲು ಸೇವಿಸುವುದರಿಂದ ಸಾಮಾನ್ಯ ಹಾಲಿಗಿಂತ ತುಸು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನೇ ಪಡೆಯಬಹುದು.

Naveen Kumar B C by Naveen Kumar B C
August 11, 2022
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಅರಿಶಿನ ಹಾಲಿನ ಸೇವನೆಯಿಂದ ದೇಹಕ್ಕಾಗುವ ಲಾಭಗಳ ಬಗ್ಗೆ ತಿಳಿರಿ..

ಹಾಲನ್ನ ಸಂಪೂರ್ಣ ಆಹಾರ ಎಂದು ಪರಿಗಣಿಸುತ್ತೇವೆ. ಇದು ದೇಹಕ್ಕೆ ಅಗತ್ಯವಿರುವ ಎಲ್ಲಾ  ಪೋಷಕಾಂಶಗಳನ್ನ ಪೂರೈಸುತ್ತದೆ. ಈ ಕಾರಣಕ್ಕಾಗಿಯೇ ಆರೋಗ್ಯ ತಜ್ಞರು ಎಲ್ಲಾ ವಯೋಮಾನದವರಿಗೆ  ನಿಯಮಿತವಾಗಿ ಹಾಲನ್ನ ಸೇವಿಸುವಂತೆ ಶಿಫಾರಸು ಮಾಡುತ್ತಾರೆ.

Related posts

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

May 1, 2023
ಹರೀಶ್ ಪೂಂಜಾ, ಪುತ್ತಿಲರ ಆ 17ರ ರಹಸ್ಯ…!!!

ಅರುಣ್ ಕುಮಾರ್ ಪುತ್ತಿಲ…

April 16, 2023

 ಆದರೆ ಅರಿಶಿಣದ ಹಾಲು ಸೇವಿಸುವುದರಿಂದ ಸಾಮಾನ್ಯ ಹಾಲಿಗಿಂತ ತುಸು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನೇ ಪಡೆಯಬಹುದು. ತಜ್ಞರು ಅರಿಶಿನ ಹಾಲಿನಿಂದ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಗಳನ್ನ ಗುರುತಿಸಿದ್ದಾರೆ.  ಇದು ಪೌಷ್ಟಿಕಾಂಶದ ಶಕ್ತಿ ಕೇಂದ್ರ. ದೇಹವನ್ನ ಸೋಂಕಿನಿಂದ ಮುಕ್ತವಾಗಿಡುವುದರ ಜೊತೆಗೆ ಅನೇಕ ಕಾಯಿಲೆಗಳಿಂದ ಸುರಕ್ಷಿತವಾಗಿರಿಸುತ್ತದೆ.

ಅರಿಶಿನದ ಹಾಲನ್ನ ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಮೂಲಕ ಶೀತ-ಕೆಮ್ಮು, ಹೊಟ್ಟೆ ನೋವು ಮತ್ತು ಜ್ವರ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ಒಂದು ಚಿಟಿಕೆ ಅರಿಶಿನ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಸೇವಿಸಬೇಕು.  ದುರ್ಬಲ ರೋಗ ನಿರೋಧಕ ಶಕ್ತಿ ಹೊಂದಿರುವ ಜನರು ಅರಿಶಿನ ಹಾಲನ್ನ ನಿತ್ಯ ಸೇವಿಸಬೇಕು.  ಅರಿಶಿನ ಹಾಲನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ.

ಅರಿಶಿನ ಹಾಲಿನ ಸೇವನೆಯಿಂದ ದೇಹಕ್ಕಾಗುವ ಲಾಭಗಳ ಬಗ್ಗೆ ತಿಳಿಯಿರಿ.

golden milk

ಉತ್ತಮ ನಿದ್ರೆ ಪಡೆಯಲು

ಅರಿಶಿನ ಹಾಲು ಸೇವಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಅರಿಶಿನ ಹಾಲನ್ನು ಕುಡಿಯುವುದರಿಂದ ತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.  ನೀವು ನಿದ್ರಾಹೀನತೆಯಿಂದ ಬಳಲುತ್ತಿದ್ದರೆ. ರಾತ್ರಿಯಲ್ಲಿ ಅನೇಕ ಬಾರಿ ಎಚ್ಚರಗೊಳ್ಳುತ್ತಿದ್ದರೆ, ಅರಿಶಿನ ಹಾಲನ್ನು ಸೇವಿಸುವುದರಿಂದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಅರಿಶಿನ ಹಾಲು ದೇಹದ ಆಂತರಿಕ ಗಾಯಗಳು ಅಥವಾ ಉರಿಯೂತವನ್ನು ಗುಣಪಡಿಸುತ್ತದೆ. ಮತ್ತು ದೇಹ ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ.

ಮಧುಮೇಹದ ಅಪಾಯ ಕಡಿಮೆ.

ಅರಿಶಿನದ ಹಾಲಿನಲ್ಲಿರುವ ಅಂಶಗಳು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಗರಿಷ್ಠ ಪ್ರಯೋಜನಗಳನ್ನು ಪಡೆಯಲು ಹಾಲಿಗೆ ಶುಂಠಿ ಮತ್ತು ದಾಲ್ಚಿನ್ನಿ ಬೆರಸಿ ಸೇವಿಸಬಹುದು.  ದಿನಕ್ಕೆ 1-6 ಗ್ರಾಂ ದಾಲ್ಚಿನ್ನಿ ಸೇವನೆ ಸಕ್ಕರೆ ಮಟ್ಟವನ್ನು 29% ವರೆಗೆ ಕಡಿಮೆ ಮಾಡುತ್ತದೆ.

ಉರಿಯೂತದಲ್ಲಿ ಪ್ರಯೋಜನಕಾರಿ

ಅರಿಶಿನ ಹಾಲು ಉರಿಯೂತದ ಕಾಯಿಲೆಗೆ ಔಷಧಿ, ದೀರ್ಘಕಾಲದ ಉರಿಯೂತ, ಮೆಟಾಬಾಲಿಕ್ ಸಿಂಡ್ರೋಮ್, ಆಲ್ಝೈಮರ್ ಮತ್ತು ಹೃದ್ರೋಗ ಸೇರಿದಂತೆ ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡಲು ಅರಿಶಿನದ ಹಾಲು ಸಹಕರಿಸುತ್ತದೆ.

ಮೆದುಳಿನ ಆರೋಗ್ಯ

ಹಳದಿ ಹಾಲು ನಿಮ್ಮ ಮೆದುಳಿಗೆ ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿರುವ ಅರಿಶಿನ  ಬ್ರೈನ್ ಡಿರೈವ್ಡ್ ನ್ಯೂರೋಟ್ರೋಫಿಕ್ ಅಂಶದ (BDNF) ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. BDNF ಮೆದುಳಿಗೆ ಹೊಸ ಸಂಪರ್ಕಗಳನ್ನ ಮಾಡಲು ಮತ್ತು ಮೆದುಳಿನ ಕೋಶಗಳ ಬೆಳವಣಿಗೆಯನ್ನ ಉತ್ತೇಜಿಸಲು ಸಹಾಯ ಮಾಡುತ್ತದೆ. BDNF ಮಟ್ಟ ಕಡಿಮೆಯಾದರೆ ಆಲ್ಝೈಮರ್ನ ಕಾಯಿಲೆಯ ಅಪಾಯ ಹೆಚ್ಚುತ್ತದೆ.

Tags: Golden milk benefitsHealth tips
ShareTweetSendShare
Join us on:

Related Posts

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

by admin
May 1, 2023
0

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು ರಾಜ್ಯದಲ್ಲಿ ರಾಜಕೀಯ ಕಾವು ರಂಗೇರಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳು ಗೆಲುವಿಗಾಗಿ ತಂತ್ರ- ಪ್ರತಿ ತಂತ್ರ ಹೆಣೆಯುತ್ತಿದ್ದಾರೆ. ಮತದಾರರನ್ನು...

ಹರೀಶ್ ಪೂಂಜಾ, ಪುತ್ತಿಲರ ಆ 17ರ ರಹಸ್ಯ…!!!

ಅರುಣ್ ಕುಮಾರ್ ಪುತ್ತಿಲ…

by admin
April 16, 2023
0

ಮೊನ್ನೆ ಮೊನ್ನೆ ಬಿಜೆಪಿಗೆ ಬಂದವರಿಗೂ ಸ್ಥಾನಮಾನ ಸಿಕ್ಕಿದೆ. ಜೆಡಿಎಸ್ ನಾ ಜಿಲ್ಲಾಧ್ಯಕ್ಷನಾಗಿದ್ದ ಭರತ್ ಶೆಟ್ಟಿಯು ಶಾಸಕರಾದ್ರು, ಇಂತಹ ಉದಾಹರಣೆ ಎಷ್ಟೋ ಸಿಗುತ್ತೆ! ಗೋಕಾಕ್ ನಾ ಸಿಡಿ ಕಿಂಗ್...

ಪುತ್ತೂರಿನಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯಲಿರುವ ಹಿಂದೂ ಸಂಘಟನೆ ಮುಖಂಡ!

ಪುತ್ತಿಲ ಪರ ಪುತ್ತೂರಿನಲ್ಲಿ ಫೀಲ್ಡ್ ಗೆ ಇಳಿಯೋದು ಬಿಜೆಪಿಯಲ್ಲಿರೋ ಅಸಲಿ ಹಿಂದೂಗಳು..!

by admin
April 16, 2023
0

ಯಾರು ಊಹೆ ಮಾಡಿರಲ್ಲ, ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ರಣ ಕಣಕ್ಕೆ ದುಮುಕ್ಕುತ್ತಾರೆ ಎಂದು, ಆದ್ರೆ, ಹಿಂದೂ ಕಾರ್ಯಕರ್ತರ ಪರವಾಗಿ ಪುತ್ತಿಲರಿಗೂ ಇದು ಅನಿವಾರ್ಯ... ಈಗಾಗಲೇ,...

ಹರೀಶ್ ಪೂಂಜಾ, ಪುತ್ತಿಲರ ಆ 17ರ ರಹಸ್ಯ…!!!

ಹರೀಶ್ ಪೂಂಜಾ, ಪುತ್ತಿಲರ ಆ 17ರ ರಹಸ್ಯ…!!!

by admin
April 16, 2023
0

ಪುತ್ತಿಲರನ್ನು ಕೂರಿಸಿ ಮನವೊಲಿಸುವ RSS ನ ಹಿರಿಯರು, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬುದ್ಧಿ ಹೇಳುವಷ್ಟು ಶಕ್ತಿ ಇಲ್ಲದಾಯ್ತಾ...? ತುಂಬಾ ಬಿಜೆಪಿ ಕಾರ್ಯಕರ್ತರಿಗೆ ಹರೀಶ್ ಪೂಂಜಾರಂತಹ ನಾಯಕ ಬೇಕು ಅನ್ನುವ...

ಈ 5 ರಾಶಿಯವರಿಗೆ ರಾಜಯೋಗ. ನೀವು ಸ್ಪರ್ಶಿಸುವುದೆಲ್ಲವೂ ಚಿನ್ನದಂತಹ ಜೀವನ,

ಈ 5 ರಾಶಿಯವರಿಗೆ ರಾಜಯೋಗ. ನೀವು ಸ್ಪರ್ಶಿಸುವುದೆಲ್ಲವೂ ಚಿನ್ನದಂತಹ ಜೀವನ,

by admin
April 14, 2023
0

ಈ 5 ರಾಶಿಯವರಿಗೆ ರಾಜಯೋಗ. ನೀವು ಸ್ಪರ್ಶಿಸುವುದೆಲ್ಲವೂ ಚಿನ್ನದಂತಹ ಜೀವನ, ನೀವು ಯೋಚಿಸುವ ಎಲ್ಲವೂ ಸಂಭವಿಸಲಿದೆ. 60 ವರ್ಷಗಳ ಚಕ್ರ ಪಟ್ಟಿಯಲ್ಲಿ ಶೋಭಾಕೃತು ವರ್ಷವು 37 ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ; ಎಲ್ಲೆಡೆ ಆಕ್ರೋಶ

ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ; ಎಲ್ಲೆಡೆ ಆಕ್ರೋಶ

May 28, 2023
Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Malaysia Masters: ಸಿಂಧು, ಪ್ರಣಯ್ ಸೆಮಿಫೈನಲ್ ಗೆ ಶ್ರೀಕಾಂತ್ ಗೆ ಸೋಲು

May 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram