ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Good news-ಕೇಂದ್ರ ಸರ್ಕಾರ ಸರ್ಕಾರಿ ನೌಕರರ ಸಿಹಿ ಸುದ್ದಿ

Good news-13 ಮತ್ತು 14ನೇ ದರ್ಜೆಯ ನೌಕರರ ತುಟ್ಟಿಭತ್ಯೆ ಪರಿಹಾರ ಮೊತ್ತ  1,44,200 ರೂ.ಗಳಿಂದ 2,18,200 ರೂ. ಇದೆ ಎಂದು ಅಂದಾಜಿ ತಿಲಿಸಲಾಗಿದೆ.

Ranjeeta MY by Ranjeeta MY
November 4, 2022
in Uncategorized
Share on FacebookShare on TwitterShare on WhatsappShare on Telegram

Good news-ಕೇಂದ್ರ ಸರ್ಕಾರ ಸರ್ಕಾರಿ ನೌಕರರ ಸಿಹಿ  ಸಂದ್ದಿಯೊಂದನ್ನು ನೀಡಿದೆ ಹೌದು 18 ತಿಂಗಳುಗಳಿಂದ ಬಾಕಿ ಇರುವ ತುಟ್ಟಿಭತ್ಯೆ ಮತ್ತು ತುಟ್ಟಿಪರಿಹಾರ ನೀಡದೆ ನೌಕರರಲ್ಲಿ ನಿರಾಶೆ ಉಂಟು ಮಾಡಿತ್ತು ಆದರೆ ಈಗ ಬಾಕಿ ಇರುವ ತುಟ್ಟಿಭತ್ಯೆ ಮತ್ತು ಪರಿಹಾರವನ್ನು ಶೇಕಡಾ 4ರಷ್ಟು ಹೆಚ್ಚಿಸಿ ಮೂರು ಕಂತುಗಳಲ್ಲಿ ನೌಕರರಿಗೆ ನೀಡಲು ಮುಂದಾಗಿದೆ.

ಈ ತುಟ್ಟಿಭತ್ಯೆಯು ಜನವರಿ 2020 ಯಿಂದ ಜೂನ್ 2021ರ ವರೆಗಿನ ತುಟ್ಟಿಭತ್ಯೆ ಮತ್ತು ಪರಿಹಾರವನ್ನು ಸರ್ಕಾರ ನೀಡಬೇಕಿದೆ. ಇನ್ನಷ್ಟೇ ನೌಕರರಿಗೆ ನೀಡಬೇಕು ಎಂಬುದನ್ನು  ಸ್ಪಷ್ಟಪಡಿಸಿಕೊಂಡ ಈ ವಿಚಾರ ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

3ನೇ ದರ್ಜೆಯ ನೌಕರರ ತುಟ್ಟಿಭತ್ಯೆ ಪರಿಹಾರ ಬಾಕಿ ಇರುವ ಅಂದಾಜು ಮೌಲ್ಯ 11,880 ರೂ.ಗಳಿಂದ 37,554 ರೂ. ಇದ್ದು.  13 ಮತ್ತು 14ನೇ ದರ್ಜೆಯ ನೌಕರರ ತುಟ್ಟಿಭತ್ಯೆ ಪರಿಹಾರ ಮೊತ್ತ  1,44,200 ರೂ.ಗಳಿಂದ 2,18,200 ರೂ. ಇದೆ ಎಂದು ಅಂದಾಜಿ ತಿಲಿಸಲಾಗಿದೆ.

ಈ ಕುರಿತು ಇನ್ನಷ್ಟು ಮಾತುಕರೆಗಳು ಸರ್ಕಾರದ ಮಟ್ಟದಲ್ಲಿ ನಡೆಯಲಿದ್ದು, ಅಂತಿಮವಾಗಿ ಮೊತ್ತದಲ್ಲಿ ಸ್ವಲ್ಪ ವ್ಯತ್ಯಾಸವಾಗುವ ಸಾಧ್ಯತೆ ಎಂದು ತಿಳಿಸಲಾಗಿದೆ.

7ನೇ ವೇತನ ಆಯೋಗದ ಶಿಫಾರಸು ಮತ್ತು ಡಿಎ ಹೆಚ್ಚಳ ಬಗ್ಗೆ ಸೆಪ್ಟೆಂಬರ್ 28ರಂದು ಕೇಂದ್ರ ಸಚಿವ ಸಂಪುಟ ಸಮಿತಿ ಸರ್ಕಾರಿ ನೌಕರರ ತುಟ್ಟಿಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಶೇಕಡಾ 4ರಷ್ಟು ಹೆಚ್ಚಿಸಿ ಶೇಕಡಾ 38 ಮಾಡಿತ್ತು.

ಈ ನಿರ್ಧಾರ ಪ್ರಕಟಿಸಲಾಗಿತ್ತು  ಜುಲೈ 1ರಿಂದ ಪೂರ್ವಾನ್ವಯವಾಗುವಂತೆ  ಜೂನ್​ಗೆ ಕೊನೆಗೊಂಡಂತೆ 12 ತಿಂಗಳಲ್ಲಿ ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕದಲ್ಲಿ ಆಗಿರುವ ಏರಿಕೆಯನ್ನು ಗಣನೆಗೆ ತೆಗೆದುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಇದರಿಂದಾಗಿ ಸರಿಸುಮಾರು 52 ಲಕ್ಷ ಪ್ರಯೋಜನವಾಗಿತ್ತು.

ತುಟ್ಟಿಭತ್ಯೆ ಹಾಗೂ ಪರಿಹಾರ ಹೆಚ್ಚಳದಿಂದ  ವಾರ್ಷಿಕ 6,591.36 ಕೋಟಿ ರೂ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಲಿದೆ.

ವಾರ್ಷಿಕ ಹಾಗೂ 2022-23ನೇ ಹಣಕಾಸು ವರ್ಷದಲ್ಲಿ 4,174.12 ಕೋಟಿ ರೂ. ಹೊರೆಯಾಗಲಿದೆ ಎಂದು ಅಂದಾಜಿಸಲಾಗಿತ್ತು.

2022-23ನೇ ಹಣಕಾಸು ವರ್ಷದಲ್ಲಿ 4,394.24 ಕೋಟಿ ರೂ. ಹೊರೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ತುಟ್ಟಿ ಪರಿಹಾರ ಹೆಚ್ಚಳದಿಂದ ಬೊಕ್ಕಸಕ್ಕೆ 6,261.20 ಕೋಟಿ ರೂ.

ಏಳನೇ ವೇತನ ಆಯೋಗ ಶಿಫಾರಸು ಮಾಡಿರುವ ಪ್ರಮಾಣದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ತುಟ್ಟಿಭತ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಈ ಹಿಂದೆ  ಮಾರ್ಚ್​ನಲ್ಲಿ ಶೇಕಡಾ 31ರಷ್ಟಿದ್ದ ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರ ಶೇಕಡಾ 34ಕ್ಕೆ ಹೆಚ್ಚಿಸಿತ್ತು.  ಡಿಎ ಹೆಚ್ಚಳದ ಬಗ್ಗೆ ಸರ್ಕಾರಿ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.

 

Tags: Dearness allowancegood news
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

gadag-drought-second-list-soon-cm-dk-shivakumar

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

by admin
September 1, 2026
0

ಗದಗ, "ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್...

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

r-ashoka-bjp-protest-will-not-stop-drought-kpsc-scam-bidadi-township

ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 1, 2026
0

ಲಿಂಗಸಗೂರು, ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್‌ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram