ADVERTISEMENT
Monday, May 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮದ್ಯ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್!

ದುಬಾರಿ ಬೆಲೆಯ ಮದ್ಯದ ದರ ಇಳಿಕೆ ಸಾಧ್ಯತೆ

Author2 by Author2
August 23, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆಯಾಗಿದೆ ಎಂದು ಮದ್ಯ ಪ್ರಿಯರು ಬೇಸರ ವ್ಯಕ್ತಪಡಿಸುತ್ತಿದ್ದರು. ಇದರ ಮಧ್ಯೆ ಈಗ ಸರ್ಕಾರ ದರ ಇಳಿಕೆ ಮಾಡಲು ಮುಂದಾಗಿದ್ದು, ಪ್ರಿಯರಿಗೆ ಖುಷಿ ತಂದಿದೆ.

ನೆರೆಯ ರಾಜ್ಯಗಳಲ್ಲಿ ಮದ್ಯ ಮಾರಾಟ ದರ (Liquor Price) ಪರಿಗಣಿಸಿ ಈಗ ಕರ್ನಾಟಕದಲ್ಲಿ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಸರ್ಕಾರ (Karnatak Government) ಚಿಂತನೆ ನಡೆಸಿದೆ. ದರ ಏರಿಕೆಯಾಗಿದ್ದರಿಂದಾಗಿ ಆದಾಯಕ್ಕೂ ಕುತ್ತು ಬಂದಿತ್ತು. ಹೀಗಾಗಿ ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಹೀಗಾಗಿ ಈ ತಿಂಗಳಿನಿಂದಲೇ ಮದ್ಯದ ದರ ಇಳಿಕೆಯಾಗುವ ಸಾಧ್ಯತೆ ಇದೆ.

Related posts

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಅಭಿಮಾನಿಗಳಿಗೆ ಡಿಕೆಶಿ ಬಿಗ್ ಶಾಕ್ ಬರ್ತ್ ಡೇ ದಿನ ಬ್ಯಾನರ್ ಹಾಕಿದ್ರೆ ಕೇಸ್ ದಾಖಲಿಸೋದು ಗ್ಯಾರಂಟಿ

May 11, 2026
ಕಾಂಗ್ರೆಸ್ ಅಧಿಕಾರ ಇರುವ ಕಡೆಯಲ್ಲೆಲ್ಲಾ ಖಜಾನೆ ಲೂಟಿ ಆಗುತ್ತಿದೆ ; ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ : ಮೋದಿ

ಕಾಂಗ್ರೆಸ್ ಅಧಿಕಾರ ಇರುವ ಕಡೆಯಲ್ಲೆಲ್ಲಾ ಖಜಾನೆ ಲೂಟಿ ಆಗುತ್ತಿದೆ ; ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ : ಮೋದಿ

May 11, 2026

ಅಕ್ಕಪಕ್ಕದ ರಾಜ್ಯಗಳಿಗಿಂತಲೂ ರಾಜ್ಯದಲ್ಲಿ ಮದ್ಯದ ದರ ಹೆಚ್ಚಿದೆ. ಹೀಗಾಗಿ ಗಡಿಭಾಗದ ಜನರು ಬೇರೆ ರಾಜ್ಯಗಳಿಗೆ ತೆರಳಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ರೂ. ಹಣ ನಷ್ಟವಾಗುತ್ತಿದೆ. ಇದನ್ನು ಸರಿದೂಗಿಸಲು ಮದ್ಯ ದರ ಇಳಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

16 ಸ್ಲ್ಯಾಬ್‌ಗಳ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿದ್ದು, ಸೆ.1 ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ. ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ ಜಿನ್, ರಮ್ ಈ ತಿಂಗಳಲ್ಲೇ ಅಗ್ಗವಾಗಲಿದೆ. ಅಕ್ಕಪಕ್ಕದ ರಾಜ್ಯಗಳ ದರ ಪರಿಗಣಿಸಿ ರಾಜ್ಯದಲ್ಲಿಯೂ ಇಳಿಕೆ ಮಾಡಲು ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದರು. ಈಗ ದರ ಇಳಿಕೆಗೆ ಮುಂದಾಗಿದೆ.

Tags: # latest updatebenagalurubreakingLIQUOR
ShareTweetSendShare
Join us on:

Related Posts

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಅಭಿಮಾನಿಗಳಿಗೆ ಡಿಕೆಶಿ ಬಿಗ್ ಶಾಕ್ ಬರ್ತ್ ಡೇ ದಿನ ಬ್ಯಾನರ್ ಹಾಕಿದ್ರೆ ಕೇಸ್ ದಾಖಲಿಸೋದು ಗ್ಯಾರಂಟಿ

by Shwetha
May 11, 2026
0

ರಾಜ್ಯ ರಾಜಕೀಯದ ಟ್ರಬಲ್ ಶೂಟರ್ ಎಂದೇ ಹೆಸರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಈ ಸಂಭ್ರಮದ ನಡುವೆಯೇ ತಮ್ಮ...

ಕಾಂಗ್ರೆಸ್ ಅಧಿಕಾರ ಇರುವ ಕಡೆಯಲ್ಲೆಲ್ಲಾ ಖಜಾನೆ ಲೂಟಿ ಆಗುತ್ತಿದೆ ; ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ : ಮೋದಿ

ಕಾಂಗ್ರೆಸ್ ಅಧಿಕಾರ ಇರುವ ಕಡೆಯಲ್ಲೆಲ್ಲಾ ಖಜಾನೆ ಲೂಟಿ ಆಗುತ್ತಿದೆ ; ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ : ಮೋದಿ

by Shwetha
May 11, 2026
0

ಪಶ್ಚಿಮ ಬಂಗಾಳದ ರಣಭೂಮಿಯಲ್ಲಿ ಕೇಸರಿ ಪತಾಕೆ ಹಾರಿಸಿ ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಕಾಂಗ್ರೆಸ್...

ದೇವರಿಗೂ ಮದ್ಯದ ನಂಟಿದೆ ನನ್ನ ಸಚಿವರೂ ಕುಡೀತಾರೆ: ಮದ್ಯಪಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ದೇವರಿಗೂ ಮದ್ಯದ ನಂಟಿದೆ ನನ್ನ ಸಚಿವರೂ ಕುಡೀತಾರೆ: ಮದ್ಯಪಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by Shwetha
May 11, 2026
0

ಬೆಂಗಳೂರಿನಲ್ಲಿ ನಡೆದ ಸಹಕಾರ ಸಮೃದ್ಧಿ ಸೌಧದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಒಂದು ಹೇಳಿಕೆ ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಮದ್ಯಪಾನದ ಕುರಿತು...

ಅಧಿಕಾರದ ದಾಹಕ್ಕೆ ಕಾಂಗ್ರೆಸ್‌ನಿಂದ ಮಿತ್ರಪಕ್ಷಗಳಿಗೇ ದ್ರೋಹ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಗುಡುಗು

ಅಧಿಕಾರದ ದಾಹಕ್ಕೆ ಕಾಂಗ್ರೆಸ್‌ನಿಂದ ಮಿತ್ರಪಕ್ಷಗಳಿಗೇ ದ್ರೋಹ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಗುಡುಗು

by Shwetha
May 11, 2026
0

ಬೆಂಗಳೂರು: ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟ ಸಾಧಿಸಿದ ಭರ್ಜರಿ ಯಶಸ್ಸಿನ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿಗೆ ನಿನ್ನೆ ಆಗಮಿಸಿದ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 11, 2026
0

ದಿನ ಭವಿಷ್ಯ : 11-05-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ಲಭಿಸಲಿವೆ. ವೃತ್ತಿ ಜೀವನದಲ್ಲಿ ಕೆಲವು ಸವಾಲುಗಳು ಎದುರಾಗಬಹುದು ಆದರೆ ನಿಮ್ಮ ಧೈರ್ಯ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram