Friday, September 29, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ

ಬಸ್ ಪಾಸ್ ಅವಧಿ ವಿಸ್ತರಣೆ

Honnappa Lakkammanavar by Honnappa Lakkammanavar
May 31, 2023
in State, ಅಪರಾಧ
Bus Fares increased in Many Roots Passengers Going for Ganesha Festival feel the heat saaksha tv

Bus Fares increased in Many Roots Passengers Going for Ganesha Festival feel the heat saaksha tv

Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದ್ದು, ಜೂನ್ 1 ರವರೆಗೆ ಹಳೆಯ ಬಸ್ ಪಾಸ್ ಬಳಸುವಂತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಇದು ಶಾಲೆ ಮತ್ತು ಕಾಲೇಜುಗಳಿಗೆ ಅನ್ವಯವಾಗಲಿದೆ.

Related posts

ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವಾಗ ಬ್ಲಾಸ್ಟ್!

ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವಾಗ ಬ್ಲಾಸ್ಟ್!

September 28, 2023
ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

September 28, 2023

ಉಚಿತ, ರಿಯಾಯಿತಿ ಬಸ್ ಪಾಸ್ ಗಳನ್ನು ಇಡಿಸಿಎಸ್‌ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿದ್ದು, ಇಡಿಸಿಎಸ್ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಕೆಲವು ದಿನಗಳ ಕಾಲ ಈ ಆದೇಶ ಹೊರಡಿಸಲಾಗಿದೆ.

Tags: Good news for the students of the state
ShareTweetSendShare
Join us on:

Related Posts

ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವಾಗ ಬ್ಲಾಸ್ಟ್!

ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವಾಗ ಬ್ಲಾಸ್ಟ್!

by Honnappa Lakkammanavar
September 28, 2023
0

ಚೆನ್ನೈ: ಮಹಿಳೆಯೊಬ್ಬರು ಮೊಬೈಲ್ ನ್ನು ಚಾರ್ಜ್ ಗೆ ಇಟ್ಟು ಮಾತನಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ (Tamilnadu) ನಡೆದಿದೆ. ಕೊಕಿಲಾಂಪಾಲ್...

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

by Honnappa Lakkammanavar
September 28, 2023
0

ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಹೀಗಾಗಿ ನಾಳೆ(ಸೆಪ್ಟೆಂಬರ್ 29) ಅಖಂಡ ಕರ್ನಾಟಕ ಬಂದ್ಗೆ (Karnataka...

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅರೆಸ್ಟ್

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅರೆಸ್ಟ್

by Honnappa Lakkammanavar
September 28, 2023
0

ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ ಕಾಂಗ್ರೆಸ್ ಶಾಸಕರೊಬ್ಬರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಜಲಾಲಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎನ್ನುವ...

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

by Honnappa Lakkammanavar
September 26, 2023
0

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ನೀರು ಹರಿಸುತ್ತಿರುವುದಕ್ಕೆ ರೈತರು ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಬಂದ್...

ಕಾಡಿಗೆ ಕರೆದೊಯ್ದು ಪ್ರಿಯತಮೆಯನ್ನೇ ಕೊಂದ ಪ್ರೇಮಿ?

ಕಾಡಿಗೆ ಕರೆದೊಯ್ದು ಪ್ರಿಯತಮೆಯನ್ನೇ ಕೊಂದ ಪ್ರೇಮಿ?

by Honnappa Lakkammanavar
September 25, 2023
0

ಕಾಡಿಗೆ ಕರೆದೊಯ್ದು ಯುವಕನೇ, ಯುವತಿಯನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪವೊಂದು ಕೇಳಿ ಬಂದಿದೆ. ಪ್ರೇಮಿಗಳಿಬ್ಬರು ಆಂಧ್ರದಿಂದ ಕರ್ನಾಟಕದ ಗಡಿಯ ಅರಣ್ಯ ಪ್ರದೇಶದಲ್ಲಿ ಒಂದು ಸುತ್ತಾಡಲೆಂದು ಬಂದಿದ್ದರು. ಆದರೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

September 28, 2023
ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram