ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Google Play Store:  ಲೋನ್ ಅಪ್ಲಿಕೇಶನ್ ಗಳಿಗೆ ಗೂಗಲ್ ನಿರ್ಬಂಧ – 2 ಸಾವಿರ ಅಪ್ಲಿಕೇಷನ್ ಡಿಲಿಟ್…. 

ಆನ್ ಲೈನ್ ವಂಚನೆಗಳನ್ನ ತಡೆಯಲು ಗೂಗಲ್ ದೈತ್ಯ ಮುಂದಾಗಿದೆ.  ಪ್ಲೇ ಸ್ಟೋರ್ ನ ಕೆಲವೊಂದು ನಿಯಮಗಳನ್ನ ಮುರಿದಿದ್ದಕ್ಕಾಗಿ 2000 ಲೋನ್ ಅಪ್ಲಿಕೇಷನ್ ಗಳನ್ನ  ಗೂಗಲ್ ಪ್ಲೇಸ್ಟೋರ್ ನಿಂದ  ತೆಗದುಹಾಕಿದೆ.   ವಯಕ್ತಿಕ ಲೋನ್  ನೀಡುವ ಅಪ್ಲಿಕೇಷನ್ ಗಳನ್ನ ಜುಲೈ  ವರೆಗೆ ನಿರ್ಬಂಧಿಸಲಾಗಿದೆ. 

Naveen Kumar B C by Naveen Kumar B C
August 27, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

Google Play Store:  ಲೋನ್ ಅಪ್ಲಿಕೇಶನ್ ಗಳಿಗೆ ಗೂಗಲ್ ನಿರ್ಬಂಧ – 2 ಸಾವಿರ ಅಪ್ಲಿಕೇಷನ್ ಡಿಲಿಟ್….

 ಇತ್ತೀಚಿಗೆ ಗೂಗಲ್  ಪ್ಲೇ ಸ್ಟೋರ್ ನಲ್ಲಿ ಲೋನ್ ನೀಡುವ  ಅಪ್ಲಿಕೇಷನ್ ಗಳ ಭರಾಟೆ ಹೆಚ್ಚಾಗುತ್ತಿದೆ.  ತುರ್ತು ಪರಿಸ್ಥಿಯಲ್ಲಿ ಹಣ ಬೇಕಾದವರು ಈ ಅಪ್ಲಿಕೇಷನ್ ಗಳ ಮೂಲಕ ಹಣ ಪಡೆದುಕೊಂಡು ನಂತರ ನಾನಾ ಸಂಕಷ್ಟಕ್ಕೆ ಹೀಡಾಗುತ್ತಿದ್ದಾರೆ. ಕೆಲವೊಮ್ಮೆ ಸಾಲ ಪಡೆದವರ ಕುರಿತು ಅಪಪ್ರಚಾರದಂತಹ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಬೆದರಿಕೆಗಳನ್ನ  ಎದುರಿಸುತ್ತಿದ್ದಾರೆ..

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಈಗಾಗಿ ಆನ್ ಲೈನ್ ವಂಚನೆಗಳನ್ನ ತಡೆಯಲು ಗೂಗಲ್ ದೈತ್ಯ ಮುಂದಾಗಿದೆ.  ಪ್ಲೇ ಸ್ಟೋರ್ ನ ಕೆಲವೊಂದು ನಿಯಮಗಳನ್ನ ಮುರಿದಿದ್ದಕ್ಕಾಗಿ 2000 ಲೋನ್ ಅಪ್ಲಿಕೇಷನ್ ಗಳನ್ನ  ಗೂಗಲ್ ಪ್ಲೇಸ್ಟೋರ್ ನಿಂದ  ತೆಗದುಹಾಕಿದೆ.   ವಯಕ್ತಿಕ ಲೋನ್  ನೀಡುವ ಅಪ್ಲಿಕೇಷನ್ ಗಳನ್ನ ಜುಲೈ  ವರೆಗೆ ನಿರ್ಬಂಧಿಸಲಾಗಿದೆ.

ಈ ವರ್ಷ ಜನವರಿಯಿಂದ ಭಾರತದಲ್ಲಿ ಪ್ಲೇ ಸ್ಟೋರ್ ನಿಂದ ಸಾಲ ನೀಡುವ ಎರಡು ಸಾವಿರಕ್ಕೂ ಹೆಚ್ಚು ಆ್ಯಪ್ ಗಳನ್ನು ಕಂಪನಿ ತೆಗೆದು ಹಾಕಿದೆ. ಇಂತಹ ಆ್ಯಪ್​ಗಳಿಂದ ಬಹುತೇಕರು ಮೋಸ ಹೋಗಿರುವುದನ್ನು ಕಾಣಬಹುದಾಗಿದೆ. ಷರತ್ತುಗಳ ಉಲ್ಲಂಘನೆ, ಮಾಹಿತಿಯ ತಪ್ಪು ನಿರೂಪಣೆ ಮತ್ತು ಆಫ್‌ಲೈನ್  ನಡವಳಿಕೆಯು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಆನ್‌ಲೈನ್ ವಂಚನೆಯನ್ನು ತಡೆಯಲು ಸಾಕಷ್ಟು ಪ್ರಯತ್ನಗಳನ್ನ ತೆಗೆದುಕೊಳ್ಳಲಾಗುತ್ತಿದೆ. ಗೂಗಲ್‌ನ ಆದ್ಯತೆ ಮತ್ತು ಅದರ ಗಮನವು ಯಾವಾಗಲೂ ಬಳಕೆದಾರರ ಸುರಕ್ಷತೆಯ ಸುತ್ತ ಇರುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Tags: Google Deletedloan appsplay store
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram