ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಂ.ರಾಜೇಶ್ವರ ರಾವ್ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹೊಸ ಉಪ ಗವರ್ನರ್

admin by admin
October 8, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Rajeshwar Rao saakshatv
Share on FacebookShare on TwitterShare on WhatsappShare on Telegram

ರಾಜೇಶ್ವರ ರಾವ್ ಅವರು ಹೊಸ ಆರ್‌ಬಿಐ ಉಪ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.
( Rajeshwar Rao )

ಹೊಸದಿಲ್ಲಿ, ಅಕ್ಟೋಬರ್08: ಎಂ.ರಾಜೇಶ್ವರ ರಾವ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಉಪ ಗವರ್ನರ್ ಆಗಿ ಸರ್ಕಾರ ಬುಧವಾರ ನೇಮಕ ಮಾಡಿದೆ.‌ ( Rajeshwar Rao )
ರಾಜೇಶ್ವರ ರಾವ್ ಪ್ರಸ್ತುತ ಕೇಂದ್ರ ಬ್ಯಾಂಕಿನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

Related posts

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

August 25, 2026
ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

August 25, 2026

Rajeshwar Rao saakshatv

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಉಪ ಗವರ್ನರ್ ಹುದ್ದೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ರಾಜೇಶ್ವರ ರಾವ್ ಅವರನ್ನು ನೇಮಕ ಮಾಡಲು ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅಧಿಸೂಚನೆ ತಿಳಿಸಿದೆ.

ಎನ್.ಎಸ್ ವಿಶ್ವನಾಥನ್ ನಿವೃತ್ತರಾದ ನಂತರ ಆರು ತಿಂಗಳ ಕಾಲ ಈ ಹುದ್ದೆ ಖಾಲಿ ಇತ್ತು. ಮಾರ್ಚ್ 31 ರಂದು ಎನ್.ಎಸ್ ವಿಶ್ವನಾಥನ್ ‌ನಿವೃತ್ತರಾಗಿದ್ದರು.

ಸಿಬಿಐನ ಮಾಜಿ ನಿರ್ದೇಶಕ ಮತ್ತು ನಾಗಾಲ್ಯಾಂಡ್ನ ಮಾಜಿ ಗವರ್ನರ್ ಅಶ್ವನಿ ಕುಮಾರ್ ಆತ್ಮಹತ್ಯೆ

ಎಂ.ರಾಜೇಶ್ವರ ರಾವ್ ಅವರು 1984 ರಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನೊಂದಿಗೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. 2016 ರಲ್ಲಿ ಅವರು ಕೇಂದ್ರ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು.

ಪ್ರಸ್ತುತ, ರಾವ್ ಅವರು ಕೇಂದ್ರೀಯ ಬ್ಯಾಂಕಿನಲ್ಲಿ ಆಂತರಿಕ ಸಾಲ ನಿರ್ವಹಣೆ, ಹಣಕಾಸು ಮಾರುಕಟ್ಟೆಗಳ ಕಾರ್ಯಾಚರಣೆಗಳು, ಅಂತರರಾಷ್ಟ್ರೀಯ ಮತ್ತು ಸೆಕ್ರೆಟರಿಯಲ್ ವಿಭಾಗಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಅವರು ನವದೆಹಲಿಯ ಬ್ಯಾಂಕಿಂಗ್ ಓಂಬುಡ್ಸ್ಮನ್ ಮತ್ತು ಅಹಮದಾಬಾದ್, ಹೈದರಾಬಾದ್, ಚೆನ್ನೈ ಮತ್ತು ನವದೆಹಲಿಯ ರಿಸರ್ವ್ ಬ್ಯಾಂಕಿನ ಪ್ರಾದೇಶಿಕ ಕಚೇರಿಗಳಲ್ಲಿಯೂ ಕೆಲಸ ಮಾಡಿದ್ದಾರೆ.

Rajeshwar Rao saakshatv

ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ (ಬಿ.ಎ) ಮತ್ತು ಕೊಚ್ಚಿನ್ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪಡೆದಿದ್ದಾರೆ.

ರಾವ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕರ್ಸ್‌ನ ಸರ್ಟಿಫಿಕೇಟೆಡ್ ಅಸೋಸಿಯೇಟ್ ಕೂಡ ಆಗಿದ್ದಾರೆ.

ಆರ್‌ಬಿಐ ಕಾಯ್ದೆ, 1934 ರ ಪ್ರಕಾರ, ಕೇಂದ್ರೀಯ ಬ್ಯಾಂಕ್‌ಗೆ ನಾಲ್ಕು ಉಪ ಗವರ್ನರ್‌ಗಳನ್ನು ಹೊಂದಿರಬೇಕು.

ಇಬ್ಬರು ಶ್ರೇಣಿಯೊಳಗಿನವರು, ಒಬ್ಬ ವಾಣಿಜ್ಯ ಬ್ಯಾಂಕರ್ ಮತ್ತು ಇನ್ನೊಬ್ಬರು ಹಣಕಾಸು ನೀತಿ ವಿಭಾಗದ ಮುಖ್ಯಸ್ಥರಾಗಿರುತ್ತಾರೆ.

ಕೇರಳ ವಿದ್ಯುತ್ ಸಚಿವ ಎಂ.ಎಂ.ಮಣಿಗೆ ಕೊರೋನಾ ಸೋಂಕು

ಸದ್ಯ ಆರ್‌ಬಿಐ ನಲ್ಲಿ ಇತರ ಮೂವರು ಉಪ ಗವರ್ನರ್ ಗಳಾದ ಬಿ ಪಿ ಕನುಂಗೊ, ಎಂ ಕೆ ಜೈನ್ ಮತ್ತು ಮೈಕೆಲ್ ಡೆಬಬ್ರತಾ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೀಗ ಡೆಪ್ಯೂಟಿ ಗವರ್ನರ್ ನೇಮಕಾತಿಗಳನ್ನು ಮೂರು ವರ್ಷಗಳ ಆರಂಭಿಕ ಅವಧಿಗೆ ಮಾಡಲಾಗಿದ್ದು ಮರು ನೇಮಕಾತಿಗೆ ಅರ್ಹನಾಗಿರುತ್ತಾರೆ. ಇವರಿಗೆ ತಿಂಗಳಿಗೆ 2.25 ಲಕ್ಷ ರೂ. ನಿಗದಿತ ವೇತನ ಮತ್ತು ಭತ್ಯೆ ಸಿಗುತ್ತದೆ.

Tags: #saakshatvRajeshwar RaoRBI Deputy Governor
ShareTweetSendShare
Join us on:

Related Posts

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

by Shwetha
August 25, 2026
0

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ...

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

by Shwetha
August 25, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಬಿಡುಗಡೆಯ ಮುನ್ನವೇ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ಉಪ್ಪು ತಿಂದವರು ನೀರು ಕುಡಿಯಲೇಬೇಕು,ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದರೆ ಮುಲಾಜಿಲ್ಲ:ಅಧ್ಯಕ್ಷರೇ ಇರಲಿ, ಐಎಎಸ್ ಅಧಿಕಾರಿಯೇ ಇರಲಿ ಶಿಕ್ಷೆ ಖಚಿತ- ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 25, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ಅಕ್ರಮ ಹಾಗೂ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಕಠಿಣ ನಿಲುವು ತಳೆದಿದೆ. ಈ ಹಗರಣದಲ್ಲಿ ಭಾಗಿಯಾಗಿರುವವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram