ADVERTISEMENT
Wednesday, July 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Jammu&Kashmir: ಯುವಜನರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ಸರಕಾರ ಬದ್ಧ : ಪ್ರಧಾನಿ ಮೋದಿ

Vivek Biradar by Vivek Biradar
April 24, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಯುವಜನರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ಸರಕಾರ ಬದ್ಧ : ಪ್ರಧಾನಿ ಮೋದಿ

ಜಮ್ಮು- ಕಾಶ್ಮೀರ: ಇಲ್ಲಿನ ಯುವಜನೆತೆಯ ಪೂರ್ವಿಕರು  ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹೀಗಾಗಿ ಇಗಿನ ಯುವಜನತೆ ಕಷ್ಟವನ್ನು ಅನುಭವಿಸಬಾರದು ವರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Related posts

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

July 9, 2025
ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

July 9, 2025

ಪಂಚಾಯತ್ ರಾಜ್ ದಿವಸ್ ಅಂಗವಾಗಿ ಜಮ್ಮು&ಕಾಶ್ಮೀರದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ನಲ್ಲಿ ಮಾತನಾಡಿದ ಅವರು ಜಮ್ಮು -ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಆಳವಾಗಿ ಬೇರೂರಿದೆ. ಅದನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿದೆ. ಇದು ದೊಡ್ಡ ಬದಲಾವಣೆಯ ಸಂಕೇತ ಎಂದರು.

This year's Panchayati Raj Day, being celebrated in J&K marks a big change. It is a matter of great pride that when democracy has reached the grassroot level in J&K, I am interacting with you all from here: PM Modi in Jammu pic.twitter.com/YRaE3azfJo

— ANI (@ANI) April 24, 2022

ಅಲ್ಲದೇ ಇಲ್ಲಿನ ಪ್ರಜಾಪ್ರಭುತ್ವವು ತಳಮಟ್ಟದಲ್ಲಿ ಬೆಳೆದಿದೆ ಎಂಬುದು ಹೆಮ್ಮೆಯ ವಿಷಯ. ಅದಕ್ಕಾಗಿಯೇ ನಾನು ಇಲ್ಲಿಂದಲೇ ದೇಶದಾದ್ಯಂತ ಇರುವ ಪಂಚಾಯತ್‌ಗಳೊಂದಿಗೆ ಸಂವಹನ ನಡೆಸುತ್ತಿದ್ದೇನೆ. ಕೇಂದ್ರಾಡಳಿತ ಪ್ರದೇಶ ಅಭಿವೃದ್ಧಿಯ ಹೊಸ ಶಕೆಯನ್ನು ಬರೆಯಲು ಸಜ್ಜಾಗಿದೆ. ಸ್ವಾತಂತ್ರ್ಯ ಬಂದ 7 ದಶಕಗಳ ಅವಧಿಯಲ್ಲಿ ಇಲ್ಲಿ ಕೇವಲ 17,000 ಕೋಟಿ ರೂಪಾಯಿ ಖಾಸಗಿ ಹೂಡಿಕೆಯನ್ನು ಮಾತ್ರ ಮಾಡಲಾಗಿತ್ತು. ಇದೀಗ ಅದು 38,000 ಕೋಟಿಗೆ ತಲುಪಿದೆ. ಇದು ಇಲ್ಲಿನ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಪ್ರಧಾನಿ ಹೇಳಿದರು.

ಇನ್ನೂ ಪ್ರಧಾನಿ ಮೋದಿ ಅವರು 370ನೇ ವಿಧಿ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಸಂಪರ್ಕ ಮತ್ತು ವಿದ್ಯುತ್ ಗೆ ಸಂಬಂಧಿಸಿದಂತೆ 20,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದರು.

Panjayat Raj Diwas Program J&K  Saaksha Tv

ಹಾಗೇ ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ ನಿರ್ಮಿಸಲಿರುವ 850 ಮೆಗಾವ್ಯಾಟ್ ರಾಟಲ್ ಜಲವಿದ್ಯುತ್ ಯೋಜನೆ ಮತ್ತು 540 ಮೆಗಾವ್ಯಾಟ್  ಕ್ವಾರ್ ಜಲವಿದ್ಯುತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದರು. 850 ಮೆಗಾವ್ಯಾಟ್ ರಾಟಲ್ ಜಲವಿದ್ಯುತ್ ಯೋಜನೆಯನ್ನು ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ ಸುಮಾರು 5,300 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.

Tags: #Saaksha TVJammu&KashmirPanchayt Raj DiwasPM MODI
ShareTweetSendShare
Join us on:

Related Posts

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

by Shwetha
July 9, 2025
0

Goa Shipyard Recruitment 2025: ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ (GSL) ದೇಶದ ಪ್ರಮುಖ ಶಿಪ್‌ಬಿಲ್ಡಿಂಗ್ ಪಿಎಸ್ಸುಗಳಲ್ಲಿ ಒಂದಾಗಿ ಭಾರತದ ನೌಕಾಪಡೆಯು ಮತ್ತು ಕೋಸ್ಟ್ ಗಾರ್ಡ್ ಗೆ ರಕ್ಷಣಾ...

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

by Shwetha
July 9, 2025
0

ಬಡ ಜನರ ಉದ್ಧಾರಕ್ಕಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವ ನಡುವೆ, ಈ ಯೋಜನೆಗಳ ಪರಿಣಾಮವಾಗಿ ಜನರಲ್ಲಿ ಜಡತ್ವ ಮೂಡುತ್ತಿದೆ ಎಂಬ...

EPFO ಸದಸ್ಯರಿಗೆ ಸಿಹಿ ಸುದ್ದಿ – 2024–25ನೇ ಆರ್ಥಿಕ ವರ್ಷದ ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ

EPFO ಸದಸ್ಯರಿಗೆ ಸಿಹಿ ಸುದ್ದಿ – 2024–25ನೇ ಆರ್ಥಿಕ ವರ್ಷದ ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ

by Shwetha
July 9, 2025
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. 7 ಕೋಟಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಸದಸ್ಯರು ಈ ಬಾರಿ ಬಡ್ಡಿ ಹಣವನ್ನು ಸಮಯಕ್ಕೆ...

ಹಣ ಬಿಡುಗಡೆ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಮುಷ್ಕರ ಕೊನೆ – ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ

ಹಣ ಬಿಡುಗಡೆ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಮುಷ್ಕರ ಕೊನೆ – ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ

by Shwetha
July 9, 2025
0

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಪಡಿತರ ವಿತರಣೆ ಸೇರಿದಂತೆ ವಿವಿಧ ಸರಕಾರದ ಸಾಗಣೆ ಕಾರ್ಯಗಳಿಗೆ ಲಾರಿಗಳ ಲಭ್ಯತೆ ಸಮಸ್ಯೆಯಾಗಿ ಪರಿಣಮಿಸಿತ್ತು. ಕಾರಣವೇನೆಂದರೆ, ಪಡಿತರ ವಸ್ತುಗಳ ಸಾಗಣೆಗೆ ಸರ್ಕಾರ...

ಆನ್‌ಲೈನ್ ಬೆಟ್ಟಿಂಗ್‌ಗೆ ಕಡಿವಾಣ: ಕರ್ನಾಟಕ ಸರ್ಕಾರದಿಂದ ಶೀಘ್ರ ಕಾಯಿದೆ ಜಾರಿ?

ಆನ್‌ಲೈನ್ ಬೆಟ್ಟಿಂಗ್‌ಗೆ ಕಡಿವಾಣ: ಕರ್ನಾಟಕ ಸರ್ಕಾರದಿಂದ ಶೀಘ್ರ ಕಾಯಿದೆ ಜಾರಿ?

by Shwetha
July 9, 2025
0

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಆನ್‌ಲೈನ್ ಬೆಟ್ಟಿಂಗ್ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಮುಂದಿನ ಅಧಿವೇಶನದಲ್ಲಿಯೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram