ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ : ರಮೇಶ್ ಬಾಬು

saaksha tv by saaksha tv
June 11, 2020
in Newsbeat, Politics, ರಾಜ್ಯ
ramesh babu
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳುವಲ್ಲಿ  ವಿಪಲವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಅವರು, ಕರ್ನಾಟಕ ರಾಜ್ಯ ಸರ್ಕಾರವು ಮಾನ್ಯ ಸುಪ್ರೀಂಕೋರ್ಟ್ ರಿಟ್ ಪಿಟಿಷನ್ ಸಂಖ್ಯೆ 318/2018 ದಿನಾಂಕ 19-03-2018ರ ಅದೇಶಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಲು ವಿಪಲವಾಗಿರುತ್ತದೆ. ನಾನು ಕರ್ನಾಟಕ ರಾಜ್ಯ   ಉಚ್ಚ ನ್ಯಾಯಲಯದಲ್ಲಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ  ರಿಟ್ ಪಿಟಿಷನ್ ಸಂಖ್ಯೆ  6742/2020 ರಲ್ಲಿ ರಾಜ್ಯ ಸರ್ಕಾರ ತನ್ನ ಹೇಳಿಕೆಯನ್ನು ದಾಖಲಿಸಿದ್ದು ಕಟ್ಟಡ ಕಾರ್ಮಿಕರ ಖಾತೆಗೆ 5000 ರೂಪಾಯಿಗಳನ್ನು ವರ್ಗವಣೆಯನ್ನು ಮಾಡಿತ್ತಿರುವುದಾಗಿ ತಿಳಿಸಿರುತ್ತದೆ.

ರಾಜ್ಯದಲ್ಲಿ 2180394 ಫಲಾನುಭವಿ ಕಾರ್ಮಿಕರು ನೋಂದವಣಿ ಆಗಿದ್ದಾರೆ. ಇದರಲ್ಲಿ 1239450 ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಲಾಗಿದೆ. 940000 ಕಟ್ಟಡ ಕಾರ್ಮಿಕರು ಪ್ರಯೋಜನವನ್ನು ಪಡೆದುಕೊಂಡಿಲ್ಲವೆಂದು ರಾಜ್ಯ ಸರ್ಕಾರ ತಿಳಿಸಿರುತ್ತದೆ. ಅಲ್ಲದೇ ನೋಂದವಣೆ ಗೋಂಡಿರುವ ಎಲ್ಲ ಕಾರ್ಮಿಕರಿಗೆ ಅರ್ಥಿಕ ಸೌಲಭ್ಯ ಕಲ್ಪಿಸುವುದಾಗಿ ನ್ಯಾಯಲಯಕ್ಕೆ ತಿಳಿಸಿರುತ್ತಾರೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ರಾಜ್ಯದಲ್ಲಿ ಇರುವ 230 ಹಿರಿಯ ಕಾರ್ಮಿಕ ತನಿಖಾ ಆಧಿಕಾರಿಗಳಿಗೆ ಕಾರ್ಮಿಕ ಪಲಾನುಭವಿಗಳ ನೋಂದವಣಿಗೆ ಅವಕಾಶ ಕಲ್ಪಿಸಿಲಾಗಿದ್ದು ಕಾರ್ಮಿಕರ ಅನ್‍ಲೈನ್ ನೋಂದವಣೆಗೆ ಅವಕಾಶ ಕಲ್ಪಿಸಿರುದಾಗಿ ಮತ್ತು ಸದರಿ ಅಧಿಕಾರಿಗಳ ಈ ಕಾರ್ಯಕ್ಕೆ ಹಣ ಬಿಡುಗಡೆ ಮಾಡಿರುವುದಾಗಿ ತಿಳಿಸಲಾಗಿದೆ. ಆದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸುಫ್ರಿಂಕೋರ್ಟ್ ಅದೇಶಕ್ಕೆ ಅನುಗುಣವಾಗಿ ಸುಮಾರು 51 ವರ್ಗದ ಕಾರ್ಮಿಕರನ್ನು ಗುರುತಿಸಬೇಕಾಗಿದ್ದು ಸೇಕ್ಸನ್ 22ರ ಅಡಿಯಲ್ಲಿ ಕಾರ್ಮಿಕರಿಗೆ ನಿಯಮ ಅನುಸಾರ ಸೌಲಭ್ಯವನ್ನು ಒದಗಿಸಬೇಕಾಗಿದೆ.

ಇದುವರಗೆ ನೋಂದಾಯಿತವಾಗಿರುವ ಕಾರ್ಮಿಕರಿಗೂ ಪೂರ್ಣ ಪ್ರಮಾಣದಲ್ಲಿ ಅವರ ಖಾತೆಗೆ ಹಣ ವರ್ಗವಣೆ ಆಗಿರುವುದಿಲ್ಲ. ಮಾನ್ಯ ಉಚ್ಚ ನ್ಯಾಯಲಯವು ಮೇಲಿನ ಪ್ರಕರಣದಲ್ಲಿ ಕೋವಿಡ್-19ರ ಹಿನ್ನಲೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಐದು ಸಾವಿರ ರೂಪಾಯಿಗಳನ್ನು ಅವರ ಖಾತೆಗೆ ವರ್ಗಯಿಸಲು ಮದ್ಯಂತರ ಅದೇಶ ಮಾಡಿರುತ್ತದೆ. ಕಾರ್ಮಿಕ ಇಲಾಖೆ ನ್ಯಾಯಲಯದ ಅದೇಶವನ್ನು ಪಾಲನೆ ಮಾಡಲು ವಿಫಲವಾಗಿರುತ್ತದೆ. ಇದರ ಜೊತೆಗೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ಇರುವ ಕಟ್ಟಡ ಕಾರ್ಮಿಕರಿಗೆ ದೊರೆಯಬಹುದಾದ ಶಾಸನ ಬದ್ಧ ಪ್ರಯೋಜನಗಳ ಮಾಹಿತಿಯನ್ನು ನೀಡಿರುವುದಿಲ್ಲ.

ಅದ್ದರಿಂದ ತಾವು ದಯಾಮಾಡಿ ಕಾರ್ಮಿಕ ಇಲಾಖೇಯ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಮಾನ್ಯ ಉಚ್ಚ ನ್ಯಾಯಲಯದ ಅದೇಶಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಇರುವ ಕಟ್ಟಡ ಕಾರ್ಮಿಕರು ಹಾಗೂ ಅದರ ಅಡಿಯಲ್ಲಿ ಬರುವ ಎಲ್ಲಾ ಉಪಕಾರ್ಮಿಕರಿಗೆ ಐದು ಸಾವಿರ ರೂಪಾಯಿಗಳನ್ನು ವರ್ಗವಣೆ ಮಾಡಲು ನಿರ್ದೇಶನ ನೀಡಬೇಕು ಎಂದು ಸರ್ಕಾರವನ್ನು ರಮೇಶ್ ಬಾಬು  ಒತ್ತಾಯಿಸಿದ್ದರು.

 

Tags: ramesh babu
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram