ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮುಖಾಮುಖಿ ಭೇಟಿಯಾದ ರಾಜ್ಯಪಾಲರು, ಡಿಸಿಎಂ

ಡಿಸಿಎಂ, ರಾಜ್ಯಪಾಲರು ಸೇರಿ ಊಟ

Author2 by Author2
August 28, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ಮಧ್ಯೆ ಪ್ರಾಸಿಕ್ಯೂಷನ್ ವಿಷಯವಾಗಿ ಜಗಳ ಜೋರು ನಡೆಯುತ್ತಿದೆ.

ರಾಜ್ಯಪಾಲರ ವಿರುದ್ಧ ಇಡೀ ಕಾಂಗ್ರೆಸ್ ಮುಗಿಬಿದ್ದಿದೆ. ಈ ಮಧ್ಯೆ ರಾಜ್ಯಪಾಲರು ಹಾಗೂ ಡಿಸಿಎಂ ಮುಖಾಮುಖಿಯಾಗಿದ್ದಾರೆ. ಸಚಿವ ಭೈರತಿ ಸುರೇಶ್(Byrati Suresh) ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್.ಆರ್. ವಿಶ್ವನಾಥ್ (SR Vishwanath) ಅವರ ಪುತ್ರಿ ಅಪೂರ್ವ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ (Bengaluru) ಖಾಸಗಿ ಹೋಟೆಲ್‌ ನಲ್ಲಿ (Hotel) ಅದ್ದೂರಿಯಾಗಿ ನಡೆದಿದೆ.

Related posts

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

December 14, 2025
ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

December 14, 2025

ಈ ಶುಭ ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯಪಾಲರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಸಿಎಂ ಡಿ ಕೆ ಶಿವಕುಮಾರ್(DK Shivakumar) ರಾಜ್ಯಪಾಲರೊಂದಿಗೆ ಊಟ ಸವಿಸಿದ್ದಾರೆ. ಡಿಸಿಎಂ ಅವರ ಪತ್ನಿ ಉಷಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇನ್ನುಳಿದಂತೆ ಸಚಿವ ಡಾ ಎಂ ಸಿ ಸುಧಾಕರ್ (Dr MC Sudhakar), ಶಾಸಕ ಶರತ್ ಬಚ್ಚೇಗೌಡ (Sharath Kumar Bache Gowda) ಸೇರಿದಂತೆ ಹಲವರು ಇದ್ದರು.

Tags: bengaluruDCMdinnerDK ShivakumarGovernerMeet
ShareTweetSendShare
Join us on:

Related Posts

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

by Shwetha
December 14, 2025
0

ನವದೆಹಲಿ: ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಅನುಭವಿಸುತ್ತಿರುವ ಸಾಲು ಸಾಲು ಸೋಲುಗಳು ಇದೀಗ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿವೆ. ಶತಮಾನದ...

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

by Shwetha
December 14, 2025
0

ತಿರುವನಂತಪುರಂ: ದೇವರ ನಾಡು ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಸೃಷ್ಟಿಯಾಗಿದೆ. ದಶಕಗಳಿಂದ ಕಮ್ಯುನಿಸ್ಟ್ (ಎಲ್‌ಡಿಎಫ್) ಮತ್ತು ಕಾಂಗ್ರೆಸ್ (ಯುಡಿಎಫ್) ಪಕ್ಷಗಳ ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಕೇರಳದಲ್ಲಿ,...

ಮೂರನೇ ಶಕ್ತಿಯ ಉದಯಕ್ಕೆ ಮುನ್ನುಡಿ ಬರೆದ ಸಿಎಂ ಇಬ್ರಾಹಿಂ; ಕಾಂಗ್ರೆಸ್-ಬಿಜೆಪಿ ಪಾಳಯದಲ್ಲಿ ನಡುಕ ಶುರು.!

ಮೂರನೇ ಶಕ್ತಿಯ ಉದಯಕ್ಕೆ ಮುನ್ನುಡಿ ಬರೆದ ಸಿಎಂ ಇಬ್ರಾಹಿಂ; ಕಾಂಗ್ರೆಸ್-ಬಿಜೆಪಿ ಪಾಳಯದಲ್ಲಿ ನಡುಕ ಶುರು.!

by Shwetha
December 14, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ಕೇಂದ್ರ ಮಾಜಿ ಸಚಿವ ಸಿಎಂ ಇಬ್ರಾಹಿಂ ಸಜ್ಜಾಗಿದ್ದಾರೆ. ಪ್ರಸ್ತುತ ವ್ಯವಸ್ಥೆಯಿಂದ ಬೇಸತ್ತಿರುವ ಜನರಿಗಾಗಿ ತಾವು ಹೊಸ ಪಕ್ಷವೊಂದನ್ನು ಸ್ಥಾಪಿಸುತ್ತಿದ್ದು,...

ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

by Shwetha
December 13, 2025
0

ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮನ್ನು ಮತ್ತೆ ಬಿಜೆಪಿ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram