ADVERTISEMENT
Friday, December 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka | ಸರ್ಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೋ ಮಾಡುವಂತಿಲ್ಲ

Mahesh M Dhandu by Mahesh M Dhandu
July 16, 2022
in Newsbeat, Saaksha Special, State, ಎಸ್ ಸ್ಪೆಷಲ್
CM Bommai Saaksha Tv
Share on FacebookShare on TwitterShare on WhatsappShare on Telegram

Karnataka | ಸರ್ಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೋ ಮಾಡುವಂತಿಲ್ಲ

ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಬೇಕಿದ್ದ ರಾಜ್ಯ ಸರ್ಕಾರವೇ ಅವರ ರಕ್ಷಣೆಗೆ ನಿಂತಂತಿದೆ. ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕರು ಫೋಟೋ, ವಿಡಿಯೋ ಮಾಡುವಂತಿಲ್ಲ  ಎಂಬ ಸರ್ಕಾರದ ಆದೇಶಕ್ಕೆ ರಾಜ್ಯದಾದ್ಯಂತ ಭಾರಿ ಟೀಕೆ ವ್ಯಕ್ಯವಾಗುತ್ತಿದೆ.

Related posts

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 12, 2025
ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

December 11, 2025

ಹೌದು..! ಸಾಮಾನ್ಯವಾಗಿ ಇಷ್ಟುದಿನ  ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಚಾರ ಅಥವಾ ಜನರ ಜೊತೆ ಕೆಟ್ಟದ್ದಾಗಿ ವರ್ತಿಸುವ ಅಧಿಕಾರಿಗಳ ಮುಖ ಬಯಲು ಮಾಡಲು ಜನರು ಮೊಬೈಲ್ ಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಥವಾ ವಿಡಿಯೋ ಮಾಡುತ್ತಿದ್ದರು.  ಮುಖ್ಯವಾಗಿ ಅಧಿಕಾರಿಗಳು ಲಂಚ ಪಡೆಯುವ ದೃಶ್ಯಗಳನ್ನು ಜನರು ಚಿತ್ರೀಕರಣಿಸಿ ಅವುಗಳನ್ನು ಫೇಸ್ ಬುಕ್, ಟ್ವಿಟ್ಟರ್, ವಾಟ್ಸಾಪ್ ಗಳಲ್ಲಿ ಹಂಚಿಕೊಳ್ಳುತ್ತಿದ್ದರು.

ಹೀಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡ ಬಳಿಕ ಈ ಬಗ್ಗೆ ಹಿರಿಯ ಅಧಿಕಾರಿಗಳು ಗಮನ ಹರಿಸಿ ಅಂತಹ ಅಧಿಕಾರಿಗಳನ್ನು ಅಮಾನತು ಮಾಡುವುದೋ ಅಥವಾ ವರ್ಗಾವಣೆ ಮಾಡೋದೋ ಆಗುತ್ತಿತ್ತು. ಆದ್ರೆ ಇನ್ಮುಂದೆ ಈ ರೀತಿ ಆಗಲು ಸಾಧ್ಯವೇ ಇಲ್ಲ. ಯಾಕಂದರೇ ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಜನರು ಫೋಟೋ ಅಥವಾ ವಿಡಿಯೋವನ್ನು ಮಾಡಬಾರದು ಎಂಬ ಆದೇಶವನ್ನು ಹೊರಡಿಸಿದೆ.

Govt Bans Video Photography in Karnataka Government Offices saaksha tv
Govt Bans Video Photography in Karnataka Government Offices saaksha tv

ಸರ್ಕಾರದ ಹೊಸ ಆದೇಶದ ಪ್ರಕಾರ ರಾಜ್ಯದ ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು ಕಚೇರಿಯ ಒಳಗಿನ ಫೋಟೋ ಅಥವಾ ವಿಡಿಯೋ ಚಿತ್ರಿಕರಣ ಮಾಡುವಂತಿಲ್ಲ ಎಂದಿದೆ.

ಅಂದಹಾಗೆ ಕರ್ನಾಟಕ ರಾಜ್ಯ ನೌಕರರ ಸಂಘ, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ವಿಡಿಯೋ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಾ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸರ್ಕಾರದ ಘನತೆಗೆ ಕುಂದು ಉಂಟಾಗುತ್ತಿದೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಖಾಸಿಗ ವ್ಯಕ್ತಿಗಳು ಅನಧಿಕೃತವಾಗಿ ವಿಡಿಯೋ ಮಾಡದಂತೆ ನಿಷೇಧಿಸುವಂತೆ ಮನವಿ ಮಾಡಿತ್ತು. ಅದನ್ನ ಕುಲಂಕುಷವಾಗಿ ಪರಿಶೀಲಿಸಿರುವ ರಾಜ್ಯ ಸರಕಾರ   ಸಾರ್ವಜನಿಕರು ಕಚೇರಿಯ ಒಳಗಿನ ಫೋಟೋ ಅಥವಾ ವಿಡಿಯೋ ಚಿತ್ರಿಕರಣ ಮಾಡುವಂತಿಲ್ಲ ಎಂದು ಆದೇಶಿಸಿದೆ.

ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇದೊಂದು ರೀತಿ ಲಂಚ ತೆಗೆದುಕೊಳ್ಳಲು ಸರ್ಕಾರವೇ ಪರವಾನಿಗೆ ನೀಡಿದಂತೆ. ಲಂಚ ನೀಡಿ, ಆದ್ರೆ ಅದನ್ನ ವಿಡಿಯೋ ಮಾಡಬೇಡಿ ಎಂದು ಸರ್ಕಾರ ಹೇಳಿದಂತಿದೆ. ಇದು ಹಾಸ್ಯಾಸ್ಪದ ನಿರ್ಧಾರವಾಗಿದೆ ಎಂದು ಜನರು ಟೀಕೆ ಮಾಡುತ್ತಿದ್ದಾರೆ.  

Tags: #Saaksha TVCM Bommaikarnataka
ShareTweetSendShare
Join us on:

Related Posts

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 12, 2025
0

ಡಿಸೆಂಬರ್ 12, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ...

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

by admin
December 11, 2025
0

ಚಿನ್ನಸ್ವಾಮಿ ಕ್ರೀಡಾಂಗಣ..ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಬೆಂಗಳೂರಿನ ಹೆಮ್ಮೆಯ ಪ್ರತೀಕ.. ಕರ್ನಾಟಕ ಕ್ರಿಕೆಟಿಗರ ಪ್ರೀತಿಯ ಮೈದಾನ. ಒಂದೇ ಒಂದು ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆಡಬೇಕು ಎಂಬುದು ಪ್ರತಿಯೊಬ್ಬ ಕ್ರಿಕೆಟಿಗನÀ...

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

by admin
December 11, 2025
0

ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ.. ಪ್ರತಿಯೊಬ್ಬರೂ ತುಂಬಾ ಕಷ್ಟಪಟ್ಟು ಕೆಲಸ ಮಾಡುವ ಮೂಲಕ ಅಥವಾ ನಿಮಗೆ...

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

by Shwetha
December 11, 2025
0

ರಾಜ್ಯದಲ್ಲಿ ಭೂ ಸಂಬಂಧಿತ ಕಾನೂನುಗಳನ್ನು ಸ್ಮಾರ್ಟ್ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿ ಮಂಡನೆಗೆ ಬರುತ್ತಿದೆ. ರಾಜ್ಯ ರೆವಿನ್ಯೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram