ಗೌರಿ – ಗಣೇಶ ಹಬ್ಬಕ್ಕೆ ಗಣೇಶ ಮೂರ್ತಿಗಳನ್ನ ಇಡುವ ವಿಚಾರವಾಗಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮಹತ್ವದ ಆದೇಶ ಹೊರಡಿಡಿದ್ದಾರೆ. ಪೆಂಡಾಲ್ ಗಳಲ್ಲಿ ಗಣೇಶ ಮೂರ್ತಿಗಳನ್ನ ಇಟ್ಟು ಪೂಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ತೀರ್ಮಾನಗಳನ್ನು ಕೈಗೊಳ್ಳಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ದತ್ತಿ ಇಲಾಖೆ ಆಯುಕ್ತರು ಸಂಪೂರ್ಣ ಅಧಿಕಾರ ನೀಡಿದ್ದಾರೆ. ಗಣೇಶ ಕೂರಿಸಲು ಅನುಮತಿ ನೀಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದ ಹಿನ್ನಲೆ ಸ್ಥಳೀಯವಾಗಿ ಪರಿಶೀಲನೆ ನಡೆಸಿ ಅನುಮತಿ ನೀಡುವಂತೆ ಸೂಚನೆ ನೀಡಿದ್ದಾರೆ.
fifa wolrd cup 2026- ಫಿಫಾ ವಿಶ್ವಕಪ್ನ ಮುಕುಟವಿಲ್ಲದ ಫುಟ್ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!
ಫಿಫಾ ವಿಶ್ವಕಪ್ನ ಮುಕುಟವಿಲ್ಲದ ಫುಟ್ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...








