ಗೌರಿ – ಗಣೇಶ ಹಬ್ಬಕ್ಕೆ ಗಣೇಶ ಮೂರ್ತಿಗಳನ್ನ ಇಡುವ ವಿಚಾರವಾಗಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮಹತ್ವದ ಆದೇಶ ಹೊರಡಿಡಿದ್ದಾರೆ. ಪೆಂಡಾಲ್ ಗಳಲ್ಲಿ ಗಣೇಶ ಮೂರ್ತಿಗಳನ್ನ ಇಟ್ಟು ಪೂಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ತೀರ್ಮಾನಗಳನ್ನು ಕೈಗೊಳ್ಳಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ದತ್ತಿ ಇಲಾಖೆ ಆಯುಕ್ತರು ಸಂಪೂರ್ಣ ಅಧಿಕಾರ ನೀಡಿದ್ದಾರೆ. ಗಣೇಶ ಕೂರಿಸಲು ಅನುಮತಿ ನೀಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದ ಹಿನ್ನಲೆ ಸ್ಥಳೀಯವಾಗಿ ಪರಿಶೀಲನೆ ನಡೆಸಿ ಅನುಮತಿ ನೀಡುವಂತೆ ಸೂಚನೆ ನೀಡಿದ್ದಾರೆ.
ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ
ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...








