ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

ಬ್ಯಾಂಕ್ ಲ್ಲಿ ಎಫ್ ಡಿ ಇಡುವವರಿಗೆ ಭರ್ಜರಿ ಗುಡ್ ನ್ಯೂಸ್!

ನಾಲ್ಕು ಬ್ಯಾಂಕ್ ಗಳಿಂದ ಗುಡ್ ನ್ಯೂಸ್

Author2 by Author2
December 25, 2023
in Business, National, TECHNOLOGY, ತಂತ್ರಜ್ಞಾನ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಹಲವರು ಕಡಿಮೆ ಬಡ್ಡಿ ಬಂದರೂ ಸರಿ ಬ್ಯಾಂಕ್ ನಲ್ಲಿಯೇ ಹಣವನ್ನು ಎಫ್ ಡಿ ಮಾಡಿರುತ್ತಾರೆ. ಸದ್ಯ ಅಂತಹ ಗ್ರಾಹಕರಿಗೆ ನಾಲ್ಕು ಬ್ಯಾಂಕ್ ಗಳು ಗುಡ್ ನ್ಯೂಸ್ ನೀಡಿವೆ.

ಆರ್ಬಿಐ ಸತತ ಐದು ಬಾರಿ ರೆಪೋ ದರವನ್ನು ಶೇ. 6.5ರಲ್ಲೇ ಉಳಿಸಿಕೊಂಡು ಬರುತ್ತಿದ್ದರೂ ಬ್ಯಾಂಕ್ ಗಳು ಠೇವಣಿ ದರ ಹೆಚ್ಚಿಸುವುದು ನಿಂತಿಲ್ಲ. ಬ್ಯಾಂಕ್ ಆಫ್ ಇಂಡಿಯಾ, ಡಿಸಿಬಿ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್ ಮತ್ತು ಫೆಡರಲ್ ಬ್ಯಾಂಕುಗಳು ಡೆಪಾಸಿಟ್ ದರಗಳನ್ನು ಹೆಚ್ಚಿಸಿ ಗ್ರಾಹಕರನ್ನು ಸೆಳೆಯುವ ಕೆಲಸ ಮಾಡುತ್ತಿವೆ.

Related posts

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

December 5, 2025
ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

December 5, 2025

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಇಂಡಿಯಾ 46 ದಿನಗಳಿಂದ ಆರಂಭವಾಗಿ ಒಂದು ವರ್ಷದ ಅವಧಿಯ ವಿವಿಧ ಅವಧಿಗೆ ವಿವಿಧ ದರ ಪರಿಷ್ಕರಣೆ ಮಾಡಿದೆ. ಒಂದು ವರ್ಷದ ಠೇವಣಿಗೆ ಬಡ್ಡಿದರವನ್ನು ಶೇ. 7.25ಕ್ಕೆ ಹೆಚ್ಚಿಸಲಾಗಿದೆ. ಇವೆಲ್ಲವೂ 2 ಕೋಟಿ ರೂ.ಗಿಂತ ಮೇಲ್ಪಟ್ಟ ಠೇವಣಿಗಳಿಗೆ ಅನ್ವಯವಾಗುತ್ತದೆ.

ಕೋಟಕ್ ಮಹೀಂದ್ರ ಬ್ಯಾಂಕ್ ತನ್ನ ಮೂರರಿಂದ ಐದು ವರ್ಷ ಅವಧಿಯ ಠೇವಣಿ ಪ್ಲಾನ್ಗಳಿಗೆ ಬಡ್ಡಿ ದರ ಹೆಚ್ಚಿಸಿದೆ. 10ವರ್ಷ ಅವಧಿಯವರೆಗಿನ ಠೇವಣಿಗಳಿಗೆ ಈ ಬ್ಯಾಂಕ್ ಶೇ. 2.75ರಿಂದ ಶೇ. 7.25ರವರೆಗೆ ಬಡ್ಡಿ ನೀಡುತ್ತದೆ. ಡಿಸಿಬಿ ಬ್ಯಾಂಕ್ ಎರಡು ಕೋಟಿ ರೂ. ಒಳಗಿನ ಠೇವಣಿಗಳಿಗೆ ಶೇ. 8.60ರ ವರೆಗೆ ಬಡ್ಡಿ ನೀಡುತ್ತಿದೆ. ಗ್ರಾಹಕರ 2 ಕೋಟಿ ರೂ ಒಳಗಿನ ಠೇವಣಿಗಳಿಗೆ ಶೇ. 3.75ರಿಂದ ಶೇ. 8ರವರೆಗೆ ಬಡ್ಡಿ ಕೊಡುತ್ತದೆ. ಫೆಡರಲ್ ಬ್ಯಾಂಕ್ ಕೂಡ ಠೇವಣಿ ದರಗಳನ್ನು ಈ ತಿಂಗಳು ಪರಿಷ್ಕರಣೆ ಮಾಡಿದೆ. ಸಾಮಾನ್ಯ ಗ್ರಾಹಕರಿಗೆ ಶೇ. 7.50ರವರೆಗೆ ಬಡ್ಡಿ ಕೊಡುತ್ತದೆ.

Tags: Great news for FD depositors!
ShareTweetSendShare
Join us on:

Related Posts

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

by Shwetha
December 5, 2025
0

ಭಾರತ ಪ್ರವಾಸಕ್ಕೆ ಬರುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆ ಈಗ ಜಾಗತಿಕ ಮಟ್ಟದಲ್ಲೇ ಚರ್ಚೆ ಶುರುವಾಗಿದೆ. ಸಾಮಾನ್ಯ ರಾಷ್ಟ್ರಾಧ್ಯಕ್ಷರಿಗೆ ನೀಡುವ ಭದ್ರತೆಗಿಂತಲೂ...

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

by Shwetha
December 3, 2025
0

ಮಹಿಳೆಯರ ಸುರಕ್ಷತೆ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸಹಾಯ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಾದ್ಯಂತ ‘181’ ಎಂಬ ಟೋಲ್-ಫ್ರೀ ವಿಶೇಷ...

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

by Shwetha
December 3, 2025
0

ದೈವಕ್ಕೆ ಅವಮಾನ ಮಾಡಿದ್ದಾನೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್, ವಿವಾದ ಉದ್ಭವಿಸಿದ ಹಿನ್ನೆಲೆ ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಪರಿಸ್ಥಿತಿಯನ್ನು ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram