ತುಮಕೂರು : ಶಿರಾ ಉಪ ಚುನಾವಣಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಗೆಲುವಿಗಾಗಿ ಕಾಂಗ್ರೆಸ್ ಜೆಡಿಎಸ್ ಬಿಜೆಪಿ ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ.
ಈಗಾಗಲೇ ಕ್ಷೇತ್ರದಲ್ಲಿ ರಾಜಕೀಯ ನಾಯಕರಿಂದ ಮತಯಾಚನೆ ಆರಂಭವಾಗಿದ್ದು, ಇಂದು ಶಿರಾ ಕಣದಲ್ಲಿ ಮತಬೇಟೆಯಾಡಲು ಗುರು-ಶಿಷ್ಯ ಅಖಾಡಕ್ಕೆ ಧುಮುಕಲಿದ್ದಾರೆ.
ಇದನ್ನೂ ಓದಿ : `ಹರಕು ಬಾಯಿ’ ನನ್ನದಲ್ಲ, ಈಶ್ವರಪ್ಪರದ್ದು : ಯತ್ನಾಳ್
ಹೌದು..! ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Devegowda) ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬರಗೂರು ತಾಲೂಕಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ಇತ್ತ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಅವರ ಪರ ಮಾಜಿ ಸಿದ್ದರಾಮಯ್ಯ (Siddaramaiah) ತಾವರೇಕೆರೆ ಹೋಬಳಿಯಲ್ಲಿ ಕ್ಯಾಪೇನ್ ಮಾಡಲಿದ್ದಾರೆ.
ಇದನ್ನೂ ಓದಿ : ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಯ : ವಿ ಸೋಮಣ್ಣ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel