ADVERTISEMENT
Sunday, April 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾರಾ ಅಖಾಡದಲ್ಲಿ ಡಿ ಬಾಸ್ ಪ್ರಚಾರ : ಇದೆಲ್ಲಾ ವರ್ಕೌಟ್ ಆಗಲ್ಲ ಎಂದ ದಳಪತಿ

Mahesh M Dhandu by Mahesh M Dhandu
October 30, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾರಾ ಅಖಾಡದಲ್ಲಿ ಡಿ ಬಾಸ್ ಪ್ರಚಾರ : ಇದೆಲ್ಲಾ ವರ್ಕೌಟ್ ಆಗಲ್ಲ ಎಂದ ದಳಪತಿ

ತುಮಕೂರು : ಸ್ಟಾರ್ ಕ್ಯಾಪೇನ್ ನಿಂದ ಚುನಾವಣೆಯಲ್ಲಿ ಗೆಲುವು ಪಡೆಯಲು ಆಗೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( H.D.Kumaraswamy ) ಹೇಳಿದ್ದಾರೆ.

Related posts

ಓಟಿಪಿ ಬಾರದಿದ್ದರೂ ಬ್ಯಾಂಕ್ ಖಾತೆಯಿಂದ ಹಣ ಮಾಯವಾಗುತ್ತಿದೆ ಆಧಾರ್ ಕಾರ್ಡ್ ಹೊಂದಿರುವವರು ತಿಳಿಯಲೇಬೇಕಾದ ವಿಷಯ

ಓಟಿಪಿ ಬಾರದಿದ್ದರೂ ಬ್ಯಾಂಕ್ ಖಾತೆಯಿಂದ ಹಣ ಮಾಯವಾಗುತ್ತಿದೆ ಆಧಾರ್ ಕಾರ್ಡ್ ಹೊಂದಿರುವವರು ತಿಳಿಯಲೇಬೇಕಾದ ವಿಷಯ

April 26, 2026
ಶಿಕ್ಷಕರಿಲ್ಲದ ರಾಜ್ಯದಲ್ಲಿ ದಾಖಲೆ ಫಲಿತಾಂಶ ಬಂದಿದ್ದು ಹೇಗೆ ಮೈಸೂರಿನಲ್ಲಿ ವಿಶ್ವನಾಥ್ ಆಕ್ರೋಶ

ಶಿಕ್ಷಕರಿಲ್ಲದ ರಾಜ್ಯದಲ್ಲಿ ದಾಖಲೆ ಫಲಿತಾಂಶ ಬಂದಿದ್ದು ಹೇಗೆ ಮೈಸೂರಿನಲ್ಲಿ ವಿಶ್ವನಾಥ್ ಆಕ್ರೋಶ

April 26, 2026

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೋಡ್ ಶೋ ನಡೆಸುತ್ತಿದ್ದಾರೆ. ಇವರಿಗೆ ನಟಿ ಅಮೂಲ್ಯ, ರಾಕ್ ಲೈನ್ ವೆಂಕಟೇಶ್, ಸೇರಿದಂತೆ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.

ಈ ವಿಚಾರವಾಗಿ ಶಿರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( H.D.Kumaraswamy ), ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಟಾರ್ ಕ್ಯಾಂಪೇನ್ ಮಾಡುವುದು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಸ್ಟಾರ್ ಕ್ಯಾಂಪೇನ್ ಗಳ ಪ್ರಚಾರದಿಂದ ಚುನಾವಣೆ ಗೆಲ್ಲಲು ಆಗಲ್ಲ ಎಂದು ಅಭಿಪ್ರಾಯ ಪಟ್ಟರು.

H.D.Kumaraswamy election

ಇದೇ ವೇಳೆ ರಾರಾ ಮಿನಿ ಸಮರಕ್ಕೆ ಮಂಡ್ಯ ಲೋಕ ಕದನವನ್ನು ಹೋಲಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಮಂಡ್ಯ ಚುನಾವಣೆ ಬೇರೆ, ಈ ಉಪ ಚುನಾವಣೆಯೇ ಬೇರೆ. ಕೆಲವರು ಮಂಡ್ಯ ಲೋಕಸಭಾ ಚುನಾವಣೆಯನ್ನು ಆರ್.ಆರ್ ನಗರಕ್ಕೆ ಹೋಲಿಕೆ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಲೋಕಸಭೆ ಅಭ್ಯರ್ಥಿ ಪರ ಕಾಂಗ್ರೆಸ್ ಬಿಜೆಪಿ, ರೈತ ಸಂಘ ಒಟ್ಟಾಗಿ ಕೆಲಸ ಮಾಡಿದ್ದರು. ಅಲ್ಲದೇ ಮಂಡ್ಯ ಪಕ್ಷೇತರ ಅಭ್ಯರ್ಥಿ ಪರ ಮಾಧ್ಯಮಗಳು ಕೂಡ ಅನುಕಂಪ ತೋರಿದ ಹಿನ್ನೆಲೆಯಲ್ಲಿ ಗೆಲುವು ಪಡೆದರು.

ಸ್ಟಾರ್ ಕ್ಯಾಂಪೇನ್ ನಿಂದ ಯಾರು ಗೆದ್ದಿಲ್ಲ. ಸ್ಟಾರ್ ಗಳು ಜನರ ಬಳಿ ಮತ ಕೇಳುತ್ತಾರೆ, ಆ ಬಳಿಕ ಹೋಗುತ್ತಾರೆ. ಆ ಬಳಿಕ ಜನರ ಕಷ್ಟ ಸುಖ ಕೇಳಲು ಬರಲ್ಲ ಎಂದು ಹೇಳಿದರು.

ಇದನ್ನೂ ಓದಿ : ರಾರಾ..ಶಿರಾ ಅಖಾಡದಲ್ಲಿ ಬಂಡೆ, ಚೂರಿ..ಚೂರಿ ರಾಮಯ್ಯ ಸದ್ದು; ಹುಲಿಯಾ ಏಟು, ರಾಮ್ಲು ಎದ್ರೇಟು..!

ಶಿರಾಗೆ ನೀರು ಕೊಡುವ ಸಿಎಂ ಭರವಸೆ ಮಾತನಾಡಿದ ಕುಮಾರಣ್ಣ, ಬಿಜೆಪಿ ಸರ್ಕಾರ ಆಗ ನೀರು ಕೊಡದವರು ಈಗ ಕೊಡುತ್ತಾರಾ? ಬೇರೆ ಬೇರೆ ಜಿಲ್ಲೆಗಳಿಂದ ಕೇಸರಿ ಟವೆಲ್ ಹಾಕಿಕೊಡವರನ್ನು ಶಿರಾಗೆ ಕರೆತಂದಿದ್ದಾರೆ.

ನೀರು ಕೊಟ್ಟು ಜನರ ವಿಶ್ವಾಸಗಳಿಸೋದಾದರೆ ಸಂಜೆ 7 ಗಂಟೆ ಬಳಿಕ ಬಿಜೆಪಿ ಯುವಕರಿಂದ ಗಲ್ಲಿ ಗಲ್ಲಿ ಸುತ್ತಿಸುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.

ಅಶೋಕ್ ಅವರಿಗೂ ಶಿರಾ ಕ್ಷೇತ್ರಕ್ಕೂ ಸಬಂಧವೇನು?

ಸಮ್ಮಿಶ್ರ ಸರ್ಕಾರ ಪತನ ಮುಗಿದ ಅಧ್ಯಾಯ. ಅದರ ಬಗ್ಗೆ ಮಾತನಾಡೋದು ಬೇಡ. ಜನತೆಯ ಪರಿಸ್ಥಿತಿ ಎಲ್ಲಿಗೆ ತಂದಿದ್ದಾರೆ ಎಂದು ಜನರೆ ಹೇಳುತ್ತಾರೆ.

ಮೈತ್ರಿ ಸರ್ಕಾರ ಬೀಳಲು ಯಾರು ಕಾರಣ ಅಂತ ಚರ್ಚಿಸುವ ಸಮಯವಲ್ಲ ಎಂದ ಹೆಚ್ ಡಿಕೆ, ಅಶೋಕ್ ಅವರಿಗೂ ಶಿರಾ ಕ್ಷೇತ್ರಕ್ಕೂ ಸಬಂಧವೇನು ಎಂದು ಪ್ರಶ್ನಿಸಿದರು.

H.D.Kumaraswamy election

ಶಿರಾದಲ್ಲಿ ಎಷ್ಟು ಹಳ್ಳಿ ಇದೆ, ಅವರ ಕಷ್ಟ ಏನು, ಪರಿಸ್ಥಿತಿ ಹೇಗಿದೆ ಅಂತಾ ಅಶೋಕ್ ಅವರಿಗೆ ತಿಳಿದಿದೆಯಾ? ಎಲ್ಲೋ ಬೆಂಗಳೂರಲ್ಲಿ ಕುಳಿತು ಶಿರಾ ದಲ್ಲಿ ಜನರು ಜೆಡಿಎಸ್ ಗೆಲ್ಲಲ್ಲ ಅಂತಾರೆ. ಆದರೆ ಆಸೆ ಆಮಿಷಗಳಿಗೆ ಶಿರಾ ಜನರು ಬಲಿಯಾಗಿಲ್ಲ.

ಇದನ್ನೂ ಓದಿ : ಅಕ್ರಮ ಮಾಡುವುದರಲ್ಲಿ ಡಿಕೆ ಬ್ರದರ್ಸ್ ನಿಸ್ಸೀಮರು : ಶೋಭಾ ಕರಂದ್ಲಾಜೆ

ಸಮ್ಮಿಶ್ರ ಸರ್ಕಾರ ತೆಗೆದು ಸರ್ಕಾರ ರಚನೆ ಮಾಡಿರುವವರಿಗೆ ಈಗಲಾದರೂ ಕೆಲಸ ಮಾಡಿ ಎಂದು ಜನರು ಬುದ್ಧಿ ಕಲಿಸುತ್ತಾರೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPElectionH D KUMARASWAMY
ShareTweetSendShare
Join us on:

Related Posts

ಓಟಿಪಿ ಬಾರದಿದ್ದರೂ ಬ್ಯಾಂಕ್ ಖಾತೆಯಿಂದ ಹಣ ಮಾಯವಾಗುತ್ತಿದೆ ಆಧಾರ್ ಕಾರ್ಡ್ ಹೊಂದಿರುವವರು ತಿಳಿಯಲೇಬೇಕಾದ ವಿಷಯ

ಓಟಿಪಿ ಬಾರದಿದ್ದರೂ ಬ್ಯಾಂಕ್ ಖಾತೆಯಿಂದ ಹಣ ಮಾಯವಾಗುತ್ತಿದೆ ಆಧಾರ್ ಕಾರ್ಡ್ ಹೊಂದಿರುವವರು ತಿಳಿಯಲೇಬೇಕಾದ ವಿಷಯ

by Shwetha
April 26, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಆಧಾರ್ ಕಾರ್ಡ್ ಎಂಬುದು ಕೇವಲ ಒಂದು ಗುರುತಿನ ಚೀಟಿಯಲ್ಲ ಅದು ನಮ್ಮ ಸಮಸ್ತ ಆರ್ಥಿಕ ವ್ಯವಹಾರಗಳ ಕನ್ನಡಿಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು...

ಶಿಕ್ಷಕರಿಲ್ಲದ ರಾಜ್ಯದಲ್ಲಿ ದಾಖಲೆ ಫಲಿತಾಂಶ ಬಂದಿದ್ದು ಹೇಗೆ ಮೈಸೂರಿನಲ್ಲಿ ವಿಶ್ವನಾಥ್ ಆಕ್ರೋಶ

ಶಿಕ್ಷಕರಿಲ್ಲದ ರಾಜ್ಯದಲ್ಲಿ ದಾಖಲೆ ಫಲಿತಾಂಶ ಬಂದಿದ್ದು ಹೇಗೆ ಮೈಸೂರಿನಲ್ಲಿ ವಿಶ್ವನಾಥ್ ಆಕ್ರೋಶ

by Shwetha
April 26, 2026
0

ಮೈಸೂರು: ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದಿದ್ದರೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಗಣನೀಯವಾಗಿ ಏರಿಕೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಮಾಜಿ ಶಿಕ್ಷಣ ಸಚಿವ...

ರಾಷ್ಟ್ರೀಯ ಶರಣಾಗತಿ ಸಂಘ ಎಂದು ಆರ್‌ಎಸ್‌ಎಸ್ ಕಾಲೆಳೆದ ರಾಹುಲ್ ಗಾಂಧಿ : ಭಾರತದ ಸ್ವಾಭಿಮಾನ ಅಡವಿಟ್ಟರಾ ಮೋದಿ! ; ರಾಮ್ ಮಾಧವ್ ಹೇಳಿಕೆಯಿಂದ ಬಿಜೆಪಿಗೆ ಭಾರೀ ಮುಜುಗರ

ರಾಷ್ಟ್ರೀಯ ಶರಣಾಗತಿ ಸಂಘ ಎಂದು ಆರ್‌ಎಸ್‌ಎಸ್ ಕಾಲೆಳೆದ ರಾಹುಲ್ ಗಾಂಧಿ : ಭಾರತದ ಸ್ವಾಭಿಮಾನ ಅಡವಿಟ್ಟರಾ ಮೋದಿ! ; ರಾಮ್ ಮಾಧವ್ ಹೇಳಿಕೆಯಿಂದ ಬಿಜೆಪಿಗೆ ಭಾರೀ ಮುಜುಗರ

by Shwetha
April 26, 2026
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿ ವಿರುದ್ಧ ಹರಿತವಾದ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದಲ್ಲಿ ಬಿಜೆಪಿ ನಾಯಕ ರಾಮ್...

BJP ವಾಷಿಂಗ್ ಮೆಷಿನ್ ಟೀಕಿಸಿದ್ದ ರಾಘವ್ ಛಡ್ಡಾ ಈಗ ಅದೇ ಮೆಷಿನ್ ಪಾಲು: ಆಮ್ ಆದ್ಮಿ ಪಕ್ಷಕ್ಕೆ ಚೇತರಿಸಿಕೊಳ್ಳಲಾಗದ ಪೆಟ್ಟು

BJP ವಾಷಿಂಗ್ ಮೆಷಿನ್ ಟೀಕಿಸಿದ್ದ ರಾಘವ್ ಛಡ್ಡಾ ಈಗ ಅದೇ ಮೆಷಿನ್ ಪಾಲು: ಆಮ್ ಆದ್ಮಿ ಪಕ್ಷಕ್ಕೆ ಚೇತರಿಸಿಕೊಳ್ಳಲಾಗದ ಪೆಟ್ಟು

by Shwetha
April 26, 2026
0

ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ ಮತ್ತು ಇಲ್ಲಿ ಯಾರು ಯಾರನ್ನೂ ಯಾವ ಸಂದರ್ಭದಲ್ಲಿ ಬೇಕಾದರೂ ಟೀಕಿಸಬಹುದು ಅಥವಾ ಅಪ್ಪಿಕೊಳ್ಳಬಹುದು ಎಂಬುದಕ್ಕೆ ಆಮ್ ಆದ್ಮಿ ಪಕ್ಷದ ಇತ್ತೀಚಿನ ಬೆಳವಣಿಗೆಗಳೇ ಸಾಕ್ಷಿ....

ನೈತಿಕತೆ ಮರೆತ ಕೇಜ್ರಿವಾಲ್ ಪಾರ್ಟಿ: ರಾಘವ್ ಚಡ್ಡಾ ನಿರ್ಗಮನದ ಹಿಂದೆ ಇದೆ ಅಣ್ಣಾ ಹಜಾರೆ ಹೇಳಿದ ಸತ್ಯ

ನೈತಿಕತೆ ಮರೆತ ಕೇಜ್ರಿವಾಲ್ ಪಾರ್ಟಿ: ರಾಘವ್ ಚಡ್ಡಾ ನಿರ್ಗಮನದ ಹಿಂದೆ ಇದೆ ಅಣ್ಣಾ ಹಜಾರೆ ಹೇಳಿದ ಸತ್ಯ

by Shwetha
April 26, 2026
0

ದೆಹಲಿ ರಾಜಕಾರಣದಲ್ಲಿ ಇಂದು ದೊಡ್ಡ ಮಟ್ಟದ ಸಂಚಲನ ಉಂಟಾಗಿದೆ. ಆಮ್ ಆದ್ಮಿ ಪಕ್ಷದ ಪ್ರಮುಖ ಮುಖವಾಗಿದ್ದ ರಾಘವ್ ಚಡ್ಡಾ ಸೇರಿದಂತೆ ಏಳು ಮಂದಿ ರಾಜ್ಯಸಭಾ ಸದಸ್ಯರು ಪಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram