ADVERTISEMENT
Sunday, July 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾರಾ ಅಖಾಡದಲ್ಲಿ ಡಿ ಬಾಸ್ ಪ್ರಚಾರ : ಇದೆಲ್ಲಾ ವರ್ಕೌಟ್ ಆಗಲ್ಲ ಎಂದ ದಳಪತಿ

Mahesh M Dhandu by Mahesh M Dhandu
October 30, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾರಾ ಅಖಾಡದಲ್ಲಿ ಡಿ ಬಾಸ್ ಪ್ರಚಾರ : ಇದೆಲ್ಲಾ ವರ್ಕೌಟ್ ಆಗಲ್ಲ ಎಂದ ದಳಪತಿ

ತುಮಕೂರು : ಸ್ಟಾರ್ ಕ್ಯಾಪೇನ್ ನಿಂದ ಚುನಾವಣೆಯಲ್ಲಿ ಗೆಲುವು ಪಡೆಯಲು ಆಗೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( H.D.Kumaraswamy ) ಹೇಳಿದ್ದಾರೆ.

Related posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ನೇಮಕಾತಿ 2025

July 13, 2025
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ: ಕರ್ನಾಟಕ ಸಿಎಂ ಬದಲಾವಣೆಯ ಸುಳಿವು?

July 13, 2025

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೋಡ್ ಶೋ ನಡೆಸುತ್ತಿದ್ದಾರೆ. ಇವರಿಗೆ ನಟಿ ಅಮೂಲ್ಯ, ರಾಕ್ ಲೈನ್ ವೆಂಕಟೇಶ್, ಸೇರಿದಂತೆ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.

ಈ ವಿಚಾರವಾಗಿ ಶಿರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( H.D.Kumaraswamy ), ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಟಾರ್ ಕ್ಯಾಂಪೇನ್ ಮಾಡುವುದು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಸ್ಟಾರ್ ಕ್ಯಾಂಪೇನ್ ಗಳ ಪ್ರಚಾರದಿಂದ ಚುನಾವಣೆ ಗೆಲ್ಲಲು ಆಗಲ್ಲ ಎಂದು ಅಭಿಪ್ರಾಯ ಪಟ್ಟರು.

H.D.Kumaraswamy election

ಇದೇ ವೇಳೆ ರಾರಾ ಮಿನಿ ಸಮರಕ್ಕೆ ಮಂಡ್ಯ ಲೋಕ ಕದನವನ್ನು ಹೋಲಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಮಂಡ್ಯ ಚುನಾವಣೆ ಬೇರೆ, ಈ ಉಪ ಚುನಾವಣೆಯೇ ಬೇರೆ. ಕೆಲವರು ಮಂಡ್ಯ ಲೋಕಸಭಾ ಚುನಾವಣೆಯನ್ನು ಆರ್.ಆರ್ ನಗರಕ್ಕೆ ಹೋಲಿಕೆ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಲೋಕಸಭೆ ಅಭ್ಯರ್ಥಿ ಪರ ಕಾಂಗ್ರೆಸ್ ಬಿಜೆಪಿ, ರೈತ ಸಂಘ ಒಟ್ಟಾಗಿ ಕೆಲಸ ಮಾಡಿದ್ದರು. ಅಲ್ಲದೇ ಮಂಡ್ಯ ಪಕ್ಷೇತರ ಅಭ್ಯರ್ಥಿ ಪರ ಮಾಧ್ಯಮಗಳು ಕೂಡ ಅನುಕಂಪ ತೋರಿದ ಹಿನ್ನೆಲೆಯಲ್ಲಿ ಗೆಲುವು ಪಡೆದರು.

ಸ್ಟಾರ್ ಕ್ಯಾಂಪೇನ್ ನಿಂದ ಯಾರು ಗೆದ್ದಿಲ್ಲ. ಸ್ಟಾರ್ ಗಳು ಜನರ ಬಳಿ ಮತ ಕೇಳುತ್ತಾರೆ, ಆ ಬಳಿಕ ಹೋಗುತ್ತಾರೆ. ಆ ಬಳಿಕ ಜನರ ಕಷ್ಟ ಸುಖ ಕೇಳಲು ಬರಲ್ಲ ಎಂದು ಹೇಳಿದರು.

ಇದನ್ನೂ ಓದಿ : ರಾರಾ..ಶಿರಾ ಅಖಾಡದಲ್ಲಿ ಬಂಡೆ, ಚೂರಿ..ಚೂರಿ ರಾಮಯ್ಯ ಸದ್ದು; ಹುಲಿಯಾ ಏಟು, ರಾಮ್ಲು ಎದ್ರೇಟು..!

ಶಿರಾಗೆ ನೀರು ಕೊಡುವ ಸಿಎಂ ಭರವಸೆ ಮಾತನಾಡಿದ ಕುಮಾರಣ್ಣ, ಬಿಜೆಪಿ ಸರ್ಕಾರ ಆಗ ನೀರು ಕೊಡದವರು ಈಗ ಕೊಡುತ್ತಾರಾ? ಬೇರೆ ಬೇರೆ ಜಿಲ್ಲೆಗಳಿಂದ ಕೇಸರಿ ಟವೆಲ್ ಹಾಕಿಕೊಡವರನ್ನು ಶಿರಾಗೆ ಕರೆತಂದಿದ್ದಾರೆ.

ನೀರು ಕೊಟ್ಟು ಜನರ ವಿಶ್ವಾಸಗಳಿಸೋದಾದರೆ ಸಂಜೆ 7 ಗಂಟೆ ಬಳಿಕ ಬಿಜೆಪಿ ಯುವಕರಿಂದ ಗಲ್ಲಿ ಗಲ್ಲಿ ಸುತ್ತಿಸುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.

ಅಶೋಕ್ ಅವರಿಗೂ ಶಿರಾ ಕ್ಷೇತ್ರಕ್ಕೂ ಸಬಂಧವೇನು?

ಸಮ್ಮಿಶ್ರ ಸರ್ಕಾರ ಪತನ ಮುಗಿದ ಅಧ್ಯಾಯ. ಅದರ ಬಗ್ಗೆ ಮಾತನಾಡೋದು ಬೇಡ. ಜನತೆಯ ಪರಿಸ್ಥಿತಿ ಎಲ್ಲಿಗೆ ತಂದಿದ್ದಾರೆ ಎಂದು ಜನರೆ ಹೇಳುತ್ತಾರೆ.

ಮೈತ್ರಿ ಸರ್ಕಾರ ಬೀಳಲು ಯಾರು ಕಾರಣ ಅಂತ ಚರ್ಚಿಸುವ ಸಮಯವಲ್ಲ ಎಂದ ಹೆಚ್ ಡಿಕೆ, ಅಶೋಕ್ ಅವರಿಗೂ ಶಿರಾ ಕ್ಷೇತ್ರಕ್ಕೂ ಸಬಂಧವೇನು ಎಂದು ಪ್ರಶ್ನಿಸಿದರು.

H.D.Kumaraswamy election

ಶಿರಾದಲ್ಲಿ ಎಷ್ಟು ಹಳ್ಳಿ ಇದೆ, ಅವರ ಕಷ್ಟ ಏನು, ಪರಿಸ್ಥಿತಿ ಹೇಗಿದೆ ಅಂತಾ ಅಶೋಕ್ ಅವರಿಗೆ ತಿಳಿದಿದೆಯಾ? ಎಲ್ಲೋ ಬೆಂಗಳೂರಲ್ಲಿ ಕುಳಿತು ಶಿರಾ ದಲ್ಲಿ ಜನರು ಜೆಡಿಎಸ್ ಗೆಲ್ಲಲ್ಲ ಅಂತಾರೆ. ಆದರೆ ಆಸೆ ಆಮಿಷಗಳಿಗೆ ಶಿರಾ ಜನರು ಬಲಿಯಾಗಿಲ್ಲ.

ಇದನ್ನೂ ಓದಿ : ಅಕ್ರಮ ಮಾಡುವುದರಲ್ಲಿ ಡಿಕೆ ಬ್ರದರ್ಸ್ ನಿಸ್ಸೀಮರು : ಶೋಭಾ ಕರಂದ್ಲಾಜೆ

ಸಮ್ಮಿಶ್ರ ಸರ್ಕಾರ ತೆಗೆದು ಸರ್ಕಾರ ರಚನೆ ಮಾಡಿರುವವರಿಗೆ ಈಗಲಾದರೂ ಕೆಲಸ ಮಾಡಿ ಎಂದು ಜನರು ಬುದ್ಧಿ ಕಲಿಸುತ್ತಾರೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPElectionH D KUMARASWAMY
ShareTweetSendShare
Join us on:

Related Posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ನೇಮಕಾತಿ 2025

by Shwetha
July 13, 2025
0

NHB Recruitment 2025 – ಹೌಸಿಂಗ್ ಬ್ಯಾಂಕ್ (NHB) ಭಾರತೀಯ ವಸತಿ ಹಣಕಾಸು ಕ್ಷೇತ್ರವನ್ನು ಬಲಪಡಿಸುವ ಪ್ರಮುಖ ಸಂಸ್ಥೆಯಾಗಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಸಹಾಯ ಮಾಡುತ್ತಿದೆ. 2025...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ: ಕರ್ನಾಟಕ ಸಿಎಂ ಬದಲಾವಣೆಯ ಸುಳಿವು?

by Shwetha
July 13, 2025
0

ವಿಜಯನಗರ, ಕರ್ನಾಟಕ: ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲ್ಲೂಕಿನ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ, 2025ರ ಪ್ರಸಕ್ತ ವರ್ಷದ ಕಾರ್ಣಿಕ ನುಡಿ ಹೊರಬಿದ್ದಿದ್ದು, ಇದು ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಡಿಕೆ ಸುರೇಶ್: “ರಾಜಕಾರಣದಲ್ಲಿ ನಿವೃತ್ತಿ ಇಲ್ಲ, ಸಿದ್ದರಾಮಯ್ಯ 2028ರಲ್ಲೂ ನಾಯಕತ್ವ ಮುಂದುವರೆಸುವ ಹೇಳಿಕೆ ನೀಡಿರಬಹುದು”

by Shwetha
July 13, 2025
0

ಬೆಂಗಳೂರು: ರಾಜಕೀಯದಲ್ಲಿ ನಿವೃತ್ತಿ ಎಂಬ ಪರಿಕಲ್ಪನೆ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರಲ್ಲೂ ತಮ್ಮ ನಾಯಕತ್ವ ಮುಂದುವರೆಯುತ್ತದೆ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರಬಹುದು ಎಂದು ಮಾಜಿ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮುಸ್ಲಿಮರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಧಾರ್ಮಿಕ ಗುಂಪು: ಪ್ಯೂ ಸಂಶೋಧನೆ

by Shwetha
July 13, 2025
0

ವಾಷಿಂಗ್ಟನ್ ಡಿ.ಸಿ.: 2010 ರಿಂದ 2020 ರ ಅವಧಿಯಲ್ಲಿ ಜಾಗತಿಕವಾಗಿ ಮುಸ್ಲಿಮರು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಧಾರ್ಮಿಕ ಗುಂಪಾಗಿ ಹೊರಹೊಮ್ಮಿದ್ದಾರೆ ಎಂದು ಪ್ಯೂ ಸಂಶೋಧನಾ ಕೇಂದ್ರದ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

by Shwetha
July 13, 2025
0

ನಗರದ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಮಹತ್ವದ ಸ್ಪಷ್ಟನೆಯನ್ನು ನೀಡಿದೆ. ಆನ್‌ಲೈನ್ ಮೂಲಕ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ಇಲಾಖೆಯು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram