Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಮೇಕೆದಾಟು ಯೋಜನೆ’ | ಯಾರು ಯಾರ ಪರ ಇದ್ದೀರಿ ಎಂದ ದಳಪತಿ

Mahesh M Dhandu by Mahesh M Dhandu
July 30, 2021
in Newsbeat, State, ರಾಜ್ಯ
Yogeshwar
Share on FacebookShare on TwitterShare on WhatsappShare on Telegram

`ಮೇಕೆದಾಟು ಯೋಜನೆ’ | ಯಾರು ಯಾರ ಪರ ಇದ್ದೀರಿ ಎಂದ ದಳಪತಿ

ಬೆಂಗಳೂರು : ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‍ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Related posts

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

October 4, 2023
ರಾಜ್ಯದಲ್ಲಿ ಮಳೆ ಆರ್ಭಟ

ಮುಂದಿನ 8 ದಿನ ಭಾರಿ ಮಳೆ ನಿರೀಕ್ಷೆ!

October 4, 2023

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ಜಾರಿಯಾಗದೆಂದು ಕೇಂದ್ರ ಜಲಸಂಪನ್ಮೂಲ ಸಚಿವರು ಭರವಸೆ ನೀಡಿರುವುದಾಗಿ ತಮಿಳುನಾಡಿನ ಆಡಳಿತ ಪಕ್ಷ, ವಿರೋಧ ಪಕ್ಷಗಳೆರಡೂ ನಿನ್ನೆಯಷ್ಟೇ ಪುನರುಚ್ಚರಿಸಿವೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ, ತಮಿಳುನಾಡು ಬಿಜೆಪಿ ಮುಖಂಡ, ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ಮೇಕೆದಾಟು ಯೋಜನೆ ವಿರುದ್ಧ ಉಪವಾಸಕ್ಕೂ ಕೂರುತ್ತಿದ್ದಾರೆ.

H D Kumaraswamy

ಮೇಕೆದಾಟು ಅಣೆಕಟ್ಟು ಯೋಜನೆ ತಮಿಳುನಾಡಿನಲ್ಲಿ ರಾಜಕೀಯ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಗಿದ್ದರೆ, ಅದೇ ಮೇಕೆದಾಟು ಯೋಜನೆ ರಾಜ್ಯದಲ್ಲಿನ ಒಡಕುತನವನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ‘ನಾವು ಯೋಜನೆ ಪರ ಇದ್ದೇವೆ’ ಎಂದು ರಾಜ್ಯದ ಮುಖ್ಯಮಂತ್ರಿಯೊಬ್ಬರೇ ಹೇಳಿದರೆ ಸಾಲದು. ಆಡಳಿತ ಪಕ್ಷ ಇದರ ಪರ ಇರುವುದಾಗಿ ಕೆಲಸದ ಮೂಲಕ ಸಾಬೀತು ಮಾಡಬೇಕು.

ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುಮತಿ ಪಡೆಯಲಿಲ್ಲ. ಈಗ ಬೊಮ್ಮಾಯಿ ಅವರೂ ಯೋಜನೆ ಜಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವೆಲ್ಲ ಮಾತಿನಲ್ಲೇ ಉಳಿಯಬಾರದು.ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು.ಈ ಕಾರ್ಯವನ್ನು ಜೆಡಿಎಸ್ ಯಾವಾಗಲೂ ಬೆಂಬಲಿಸುತ್ತದೆ.

ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಜೆಡಿಎಸ್ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಪ್ರಧಾನಿಯನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ ಎಂದು ಒತ್ತಾಯಿಸಿದ್ದಾರೆ.

Tags: #Saaksha TVBJPCongressH D KUMARASWAMYmekedatu
ShareTweetSendShare
Join us on:

Related Posts

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

by Honnappa Lakkammanavar
October 4, 2023
0

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಿಗ್ಗೆ ಬೃಹತ್ ಐಟಿ ದಾಳಿ (IT Raid) ನಡದಿದ್ದು, ಕೋಟ್ಯಾಂತರ ಮೌಲ್ಯದ ಹಣ, ಚಿನ್ನಾಭರಣ, ನಗದು ಪತ್ತೆಯಾಗಿದೆ. ದಾಳಿ ಸಂದರ್ಭದಲ್ಲಿ 2,500 ಕೋಟಿ ರೂ....

ರಾಜ್ಯದಲ್ಲಿ ಮಳೆ ಆರ್ಭಟ

ಮುಂದಿನ 8 ದಿನ ಭಾರಿ ಮಳೆ ನಿರೀಕ್ಷೆ!

by Honnappa Lakkammanavar
October 4, 2023
0

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 8 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 10ರವರೆಗೆ ಕೆಲವು...

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

by Honnappa Lakkammanavar
October 2, 2023
0

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಕಾರಿಗೆ (Electric car) ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಮಧ್ಯಾಹ್ನ...

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

by Honnappa Lakkammanavar
October 2, 2023
0

ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಸ್ಥರು ನೋವಿನಲ್ಲಿಯೂ ಕಣ್ಣು ದಾನ ಮಾಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಪ್ರೇಮಾ ಅವರ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ....

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

by Honnappa Lakkammanavar
October 1, 2023
0

ಬೆಂಗಳೂರು : ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಹಾಕಿದ್ದ ಹೀಲಿಯಂ ಬಲೂನ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಬಲೂನ್ ಗಳು ವಿದ್ಯುತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ವಿಶ್ವಕಪ್ ನಲ್ಲಿ ಮಿಂಚಲು ಸಿದ್ಧವಾಗಿರುವ ಭಾರತೀಯ ಆಲ್ ರೌಂಡರ್

ವಿಶ್ವಕಪ್ ನಲ್ಲಿ ಮಿಂಚಲು ಸಿದ್ಧವಾಗಿರುವ ಭಾರತೀಯ ಆಲ್ ರೌಂಡರ್

October 4, 2023
Mohammad Shami

ಜಹೀರ್ ಖಾನ್ ದಾಖಲೆಯ ಮೇಲೆ ಶಮಿ ಕಣ್ಣು!

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram