ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾನು ಉಪೇಂದ್ರ `ಎ’ ಸಿನಿಮಾಹಾಗೆ ಸಸ್ಪೆನ್ಸ್ ಉಳ್ಳವನು : ಹೆಚ್.ನಾಗೇಶ್

Mahesh M Dhandu by Mahesh M Dhandu
November 2, 2020
in Newsbeat, Politics, ರಾಜಕೀಯ
h-nagesh
Share on FacebookShare on TwitterShare on WhatsappShare on Telegram

ನಾನು ಉಪೇಂದ್ರ `ಎ’ ಸಿನಿಮಾಹಾಗೆ ಸಸ್ಪೆನ್ಸ್ ಉಳ್ಳವನು : ಹೆಚ್.ನಾಗೇಶ್

ಕೋಲಾರ : ಉಪೇಂದ್ರ ‘ಎ’ ಸಿನಿಮಾ ಹಾಗೆ ನಾನು ಸಾಕಷ್ಟು ಸಸ್ಪೆನ್ಸ್ ಕೊಡುವಂತಹ ಗುಣ ಇರುವವನು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಹೆಚ್.ನಾಗೇಶ್ ಅವರು ಇದೇ ಮೊದಲ ಬಾರಿಗೆ ತಮ್ಮ ರಾಜಕೀಯ ಒಡನಾಡಿ ಕೊತ್ತೂರು ಮಂಜುನಾಥ್ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಕೋಲಾರ ಸಂಸದ ಮುನಿಸ್ವಾಮಿ ವಿರುದ್ಧವು ಕಿಡಿಕಾರಿದ್ದಾರೆ.

ಮುಳಬಾಗಿಲು ನಗರಸಭೆ ಅಧ್ಯಕ್ಷ್ಯ, ಉಪಾಧ್ಯಕ್ಷ ಚುನಾವಣೆ ವೇಳೆ ಜೆಡಿಎಸ್ ಮುಖಂಡ ಸಮೃದ್ದಿ ಮಂಜುನಾಥ್ ಸಚಿವ ನಾಗೇಶ್ ವಿರುದ್ಧ  ಧಿಕ್ಕಾರಗಳನ್ನ ಕೂಗಿ ಪ್ರತಿಭಟನೆಗೆ ಮುಂದಾಗಿದ್ದರು..

H. Nagesh
H. Nagesh

ಇದರಿಂದಾಗಿ ಚುನಾವಣೆ ದಿನ ಸ್ಥಳದಲ್ಲಿ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಬಗ್ಗೆ ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್, ಜೆಡಿಎಸ್ ಮುಖಂಡ ಸಮೃದ್ದಿ ಮಂಜುನಾಥ್ ಕೀಳಾಗಿ ವರ್ತಿಸಿದ್ದಾರೆ ಎಂದು ಕಿಡಿಕಾರಿದರು.

ನಾನು ಉಪೇಂದ್ರ ‘ಎ’ ಸಿನಿಮಾ ಹಾಗೆ ಸಾಕಷ್ಟು ಸಸ್ಪೆನ್ಸ್ ಕೊಡುವಂತಹ ಗುಣ ಇರುವವನು. ನಾನು ಮಾಡೋದು ಕಡೆವರೆಗೂ ರಹಸ್ಯವಾಗಿಯೇ ಇರುತ್ತೆ.

ಮುಳಬಾಗಿಲು ನಗರಸಭೆ ಅಧ್ಯಕ್ಷ್ಯ ಉಪಾಧ್ಯಕ್ಷ್ಯರಾಗಿ ಆಯ್ಕೆಯಾಗಿರುವರು ನನ್ನ ಬೆಂಬಲಿಗರೇ, ನಾನೇ ಅವರ ಆಯ್ಕೆಗೆ ಬೆಂಬಲ ನೀಡಿದೆ. ಎಲ್ಲಾ ನಾಯಕರ ಒಮ್ಮತದಿಂದ ಇದೆಲ್ಲಾ ಸಾಧ್ಯವಾಯಿತು.

ಇದನ್ನೂ ಓದಿ : ಉಮಾಶ್ರೀ ಬಾಗಲಕೋಟೆ ಮನೆಗೆ ಕನ್ನ ಹಾಕಿದ ಖದೀಮರು..!

ಈ ಮೂಲಕ ಮುಳಬಾಗಿಲು ತಾಲೂಕಿನ ಕೆಲ ಮುಖಂಡರ ಬಣ್ಣ ಬಯಲಾಗಿದೆ. ಕೆಲವರು ಅಪಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರು. ಅವರು ಯಾರು..? ಅವರ ಕಥೆ ಏನೆಂದು ಮುಳಬಾಗಿಲಿನಲ್ಲಿ ಈಗ ಗೊತ್ತಾಗಿದೆ.

ನಾನು ಏನೆಂದು ಎಲ್ಲರಿಗೂ ತೋರಿಸಿದ್ದೇನೆ, ನಾನು ಏನೂ ಹೇಳಿ ಮಾಡೋನಲ್ಲ, ಯಾಕೆಂದರೆ ನಾನು ಉಪೇಂದ್ರ ಎ ಸಿನಿಮಾಹಾಗೆ ಸಸ್ಪೆನ್ಸ್ ಉಳ್ಳವನು ಎಂದು ತಮ್ಮ ವಿರೋಧಿಗಳಿಗೆ ವಾರ್ನಿಂಗ್ ನೀಡಿದ್ದಾರೆ.

ಇದೇ ವೇಳೆ ತಮ್ಮ ರಾಜಕೀಯ ಒಡನಾಡಿ ಕೊತ್ತೂರು ಮಂಜುನಾಥ್ ವಿರುದ್ಧ ಕಿಡಿಕಾರಿದ ನಾಗೇಶ್, ನಾನು ಆಯ್ಕೆಯಾದ ಮೊದಲ 2 ವರ್ಷ ಕೊತ್ತೂರು ಮಂಜುನಾಥ್ ಹೇಳಿದಂತೆ ನಡೆದಿದ್ದೆ.

ನನ್ನನ್ನ ಓವರ್ ಟೇಕ್ ಮಾಡುವ ಸಾಕಷ್ಟು ಕೆಲಸ ಮಾಡಿದ್ದಾರೆ, ಮಗುವಿಗೆ ಊಟವಿಟ್ಟು ಬೆಳೆಸಿದ್ದಾರೆಂದು, ಬೆಳೆದವನಿಗೆ ಕಿರುಕುಳ ಕೊಟ್ಟರೆ ಯಾರು ಸಹಿಸಲ್ಲ ಎಂದು ಗುಡುಗಿದರು.

H. Nagesh
H. Nagesh

ನಾನೊಬ್ಬ ಮಂತ್ರಿ, ನನಗೂ ಬೆಲೆಯಿದೆ. ನಾವೇನು ಹೂಳಾ ಪಾರ್ಟಿಯಲ್ಲ. ಏನೋ ಸಂಬಂಧಿ, ಸ್ನೇಹಿತ ಮನೋಭಾವದಿಂದ ಎಲ್ಲಾ ಟೀಕೆಗಳನ್ನು ಮನ್ನಿಸಿದ್ದೇನೆ, ಇನ್ನು ಒಂದು ವರ್ಷ ನೋಡ್ತೇನೆ, ಹಾಗೆ ಇದ್ದರೆ ನಾನೇನು ಮಾಡೋಕೆ ಆಗಲ್ಲ ಎಂದು ಸಂಸದ ಎಸ್ ಮುನಿಸ್ವಾಮಿ ಅವರ “ನಾಗೇಶ್ ಅವರು ಕೊತ್ತೂರು ಮಂಜುನಾಥ್ ರನ್ನ ಮರೆಯಬಾರದು” ಎಂಬ ಹೇಳಿಕೆಗೆ ತಿರುಗೇಟು ನೀಡಿದರು.

ನಾನು ಕಾಲೇಜಿನಲ್ಲೆ ಯೂತ್ ಲೀಡರ್

ನಾನು ಕಾಲೇಜಿನಲ್ಲೆ ಯೂತ್ ಲೀಡರ್, ರಾಜಕೀಯ ನನಗೂ ಗೊತ್ತಿದೆ ಎಂದ ನಾಗೇಶ್, ಮುಳಬಾಗಿಲು ಕ್ಷೇತ್ರದಲ್ಲಿ ಅಲ್ಲದೆ ಕೋಲಾರ ಜಿಲ್ಲೆಯಲ್ಲಿ ನನಗ್ಯಾರು ರಾಜಕೀಯ ವಿರೋಧಿಗಳು ಇಲ್ಲ.

ಆದರೆ ನನ್ನಿಂದ ದೂರವಿರುವ ಕೆಲವರು ನನನ್ನು ಮಣಿಸಲು ಪ್ರಯತ್ನ ಮಾಡ್ತಿದ್ದಾರೆ. ನನಗೂ ಎಲ್ಲವು ಗೊತ್ತಿದೆ. ಕಾಲೇಜಿನಲ್ಲೇ ನಾನು ಲೀಡರ್ ಆಗಿದ್ದವನು ಎಂದ್ರು.

ನನಗೂ ತಂತ್ರಗಾರಿಕೆ ಮಾಡೋದು ಗೊತ್ತಿದೆ, ಎಲ್ಲವನ್ನು ಹೇಳಿ ಮಾಡಲ್ಲ ನಾನು ಆಟ ಆರಂಭಿಸಿದ್ದೇನೆ, ಪ್ರೊಡಕ್ಷನ್ ನಂದೆ, ಡೈರೆಕ್ಷನ್ ನಂದೆ, ಉಪೇಂದ್ರ ‘ಎ’ ಸಿನಿಮಾ ಹಾಗೆ ಪ್ರತಿ ಸೀನ್ನ ಲ್ಲೂ ನನ್ನದು ಸಸ್ಪೆನ್ಸ್ ಇರುತ್ತೆ ಕಾದು ನೋಡಿ ಎಂದು ಸಿನಿಮಾ ಡೈಲಾಗ್ ಹೊಡೆದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPH NageshKolar
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram