ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಗಿಲ್ವಾ ಎಂಎಲ್ ಸಿ ಭಾಗ್ಯ!?

admin by admin
June 13, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಗಿಲ್ವಾ ಎಂಎಲ್ ಸಿ ಭಾಗ್ಯ!?

ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿ ರಾಜ್ಯದಲ್ಲಿ ಕಮಲ ಅರಳೋದಕ್ಕೆ ಕಾರಣವಾದ ಹೆಚ್.ವಿಶ್ವನಾಥ್ ಅಂಡ್ ಟೀಂಗೆ ಭಾರಿ ನಿರಾಸೆ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಅದರಲ್ಲೂ ಬೈ ಎಲೆಕ್ಷನ್ ನಲ್ಲಿ ಸೋತಿರುವ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಗೆ ರಾಜ್ಯ ಬಿಜೆಪಿ ಭಾರಿ ಹೊಡೆತ ನೀಡಲಿದೆ. ಒಂದೇ ಮಾತಿನಲ್ಲಿ ಹೇಳೋದಾದ್ರೆ ಮಂತ್ರಿಗಿರಿ ಕನಸಿನಲ್ಲಿರುವ ಈ ಇಬ್ಬರು ನಾಯಕರ ಕನಸು ಕನಸಾಗಿಯೇ ಉಳಿಯಲಿದೆ.

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಗಿಲ್ಲ ಎಂಎಲ್ ಸಿ ಭಾಗ್ಯ! ಈ ಮಾತು ನಾವು ಹೇಳುತ್ತಿರೋದಲ್ಲ. ಬದಲಾಗಿ ಬಿಜೆಪಿಯ ಪ್ರಭಾವಿ ಮುಖಂಡರೇ ಹೇಳ್ತಿರೋ ಮಾತು.
ಹೌದು..! ಉಪಕದನದಲ್ಲಿ ಸೋತು ನಿರಾಸೆ ಅನುಭವಿಸಿದ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಎಂಎಲ್ ಸಿಗಳಾಗುವ ಮೂಲಕ ಸಚಿವರಾಗಬಹುದೆಂದುಕೊಂಡಿದ್ದರು. ಅದೇ ವಿಶ್ವಾಸದಲ್ಲಿ ಕೂಡ ಇದ್ದಾರೆ. ಆದ್ರೆ ಬಿಜೆಪಿ ನಾಯಕರು ಇವರ ಕನಸಿಗೆ ನೀರೆರಚುವ ಮಾತುಗಳನ್ನಾಡುತ್ತಿದ್ದಾರೆ. ಅದಕ್ಕೆ ಉದಾಹರಣೆ ಡಿಸಿಎಂ ಅಶ್ವಥ್ ನಾರಾಯಣ ನೀಡಿದ ಹೇಳಿಕೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಶ್ವಥ್ ನಾರಾಯಣ್, ಉಪಚುನಾವಣೆಯಲ್ಲಿ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿತ್ತು. ಆದ್ರೆ ಅವರು ಸೋಲು ಕಂಡಿದ್ದಾರೆ. ನಾವು ವಿಧಾನ ಪರಿಷತ್ ನಲ್ಲಿ ಟಿಕೆಟ್ ನೀಡುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದು ಬಾಂಬ್ ಸಿಡಿಸಿದ್ದಾರೆ.

ಡಿಸಿಎಂರ ಇದೇ ಹೇಳಿಕೆ ಈಗ ವಿಶ್ವನಾಥ್ ಅಂಡ್ ಟೀಂ ನಲ್ಲಿ ಮಿಂಚಿನ ಸಂಚಲನವನ್ನು ಸೃಷ್ಠಿ ಮಾಡಿದೆ. ಅಲ್ಲದೆ ರಾಜಕೀಯ ಪಂಡಿತರೂ ಕೂಡ ವಿಶ್ವನಾಥ್, ನಾಗರಾಜ್ ಗೆ ಎಂಎಲ್ ಸಿ ಟಿಕೆಟ್ ಡೌಟ್ ಎನ್ನುತ್ತಿದ್ದಾರೆ.

‘ಹಣೆಯಲ್ಲಿ ಬರೆದಿದ್ದರೇ ಆಗುತ್ತೆ’
ಬಿಜೆಪಿ ನಾಯಕರ ಹೇಳಿಕೆಗಳು ಒಂದು ಕಡೆಯಾದ್ರೆ.. ಕೆಲ ದಿನಗಳ ಹಿಂದೆ ಎಂಟಿಬಿ ನಾಗರಾಜ್ ಅವರೇ ತಮಗೆ ಎಂಎಲ್ ಸಿ ಟಿಕೆಟ್ ಸಿಗೋದು ಡೌಟ್ ಎನ್ನುವ ರೀತಿ ಮಾತನಾಡಿದ್ದಾರೆ.
ಒಂದು ವಾರದ ಹಿಂದೆ ವಿಧಾನಪರಿಷತ್ ಚುನಾವಣೆ ವಿಚಾರವಾಗಿ ಸಿಎಂರನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ, ಪರಿಷತ್ ಚುನಾವಣೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಏನು ತಿರ್ಮಾನ ತೆಗೆದುಕೊಳ್ಳುತ್ತಾರೋ ಆ ತೀರ್ಮಾನಕ್ಕೆ ನಮ್ಮ ಒಪ್ಪಿಗೆ ಇದೆ, ತ್ಯಾಗಕ್ಕೆ ಬೆಲೆ ಸಿಗುವ ಸಮಯ ಬಂದಾಗ ಸಿಗುತ್ತದೆ ಅದಕ್ಕೆ ಕಾದು ನೋಡಬೇಕು. ಇನ್ನೂ ಕಾಯುವ ತಾಳ್ಮೆ ಶೇ.100ರಷ್ಟು ಇದೆ. ಜನರಲ್ ಎಲೆಕ್ಷನ್ ಬೇಕಾದರೂ ಬರಲಿ ಅದಕ್ಕೂ ಬೇಕಾದರೂ ಒಂದು ಸಲ ನಿಂತು ಬಿಡೋಣ. ಕೊಟ್ಟ ಮಾತು ಭರವಸೆ ಈಡೇರಿಸಿದ್ದಾರೆ. ಉಪಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್ ಕೊಟ್ಟಿದ್ದಾರೆ. ನಾವು ಸೋತಿದ್ದೇವೆ. ವಿಧಾನ ಪರಿಷತ್ ಗೆ ಹೋಗುವುದು ಹಣೆಬರಹದಲ್ಲಿ ಬರೆದಿದ್ರೆ ಆಗುತ್ತದೆ. ಇಲ್ಲದಿದ್ದರೆ ಆಗಲ್ಲ. ಹಣೆಬರಹದಲ್ಲಿ ಬರೆದಿರಬೇಕು, ದೇವರ ಅನುಗ್ರಹ, ಪಕ್ಷದ ಮುಖಂಡರ ಆಶೀರ್ವಾದ ಇದ್ದಲ್ಲಿ ಮಾತ್ರ ಎಲ್ಲವೂ ಸಿಗುತ್ತದೆ. ಏನಾಗುತ್ತದೆ ಅಂತಾ ಮುಂದೆ ನೋಡೋಣ ಎಂದಿದ್ದಾರೆ.

ಒಟ್ಟಾರೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನೇ ನಂಬಿಕೊಂಡಿರುವ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮಂತ್ರಿಗಳಾಗುತ್ತಾರಾ ಇಲ್ಲವಾ ಎಂಬುವುದಕ್ಕೆ ಕಾಲವೇ ಉತ್ತರಿಸಬೇಕಿದೆ.

Tags: #ಕರ್ನಾಟಕCM BS YADIYURAPPAH vishwanathMlcMTB Nagarajಎಂಟಿಬಿಬೆಂಗಳೂರು
ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram