`ಕೈ ಕಡಿಯುವ..ನಾಲಿಗೆ ಸೀಳುವ ದಿನ ಬರುತ್ತೆ..? ಮತ್ತೆ ನಾಲಿಗೆ ಹರಿಬಿಟ್ಟರಾ ಸಚಿವ ಈಶ್ವರಪ್ಪ..?
ಮಂಗಳೂರು: `ತಾಕತ್ತಿದ್ದರೆ ನಮ್ಮ ಎದುರಿಗೆ ಬಂದು ಗೋವುಗಳನ್ನು ಮುಟ್ಟಿರಿ, ನಾವು ನೋಡಿಕೊಳ್ಳುತ್ತೇವೆ.. ಗೋವುಗಳನ್ನು ಕಡಿದರೆ ಅಂತವರ ಕೈ ಕಡಿಯುವ ದಿನ ಬರಲಿದೆ’ ಎನ್ನುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತರ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ಗೋವು ಕಳ್ಳರು ನಿಮ್ಮ ಗ್ರಾಮಗಳಿಗೆ ಬಂದರೆ ಕಾನೂನು ಬದ್ಧವಾಗಿಯೇ ಅವರ ಕೈಕಾಲು ಮುರಿಯುವ ಕೆಲಸ ಆಗಬೇಕು. ಈ ನೆಲದಲ್ಲಿ ಹುಟ್ಟಿ, ಇಲ್ಲಿನ ಅನ್ನ ತಿಂದು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗುವ ದೇಶದ್ರೋಹಿಗಳ ನಾಲಗೆ ಸೀಳಬೇಕು ಎಂದು ಗುಡುಗಿದ್ದಾರೆ.
ಬಿಜೆಪಿ ಬೆಂಬಲದಿಂದ ಗೆದ್ದಿರುವ ಮುಸ್ಲಿಮರು, ಕ್ರೈಸ್ತರು ‘ಭಾರತ್ ಮಾತಾ ಕೀ ಜೈ’ ಎನ್ನುವವರು ದೇಶಪ್ರೇಮಿಗಳಾಗಿದ್ದಾರೆ. ಬಿಜೆಪಿ ನಗರ ಕೇಂದ್ರಿತ ಪಕ್ಷ ಎಂದು ಕರೆಯುತ್ತಿದ್ದರು. ಆದರೆ, ಆದು ಈಗ ಗ್ರಾಮೀಣ ಭಾಗದ ಪಕ್ಷವಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕಾರ್ಯಕ್ರಮದಲ್ಲಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಶಾಸಕ ಹರಿಶ್ ಪೂಂಜಾ, ಸೇರಿದಂತೆ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel