ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

pm-narendra-modi | ಮೋದಿ ಬರ್ತ್ ಡೇ ಸ್ಪೇಷಲ್ : ಅವರು ಆರ್ಮಿಯಲ್ಲಿ ಯಾಕೆ ಸೇರಲಿಲ್ಲ ಗೊತ್ತಾ ?

Mahesh M Dhandu by Mahesh M Dhandu
September 17, 2022
in Newsbeat, Saaksha Special, ಎಸ್ ಸ್ಪೆಷಲ್
PM Modi Birthday

happy-birthday-pm-narendra-modi-less-known-facts saaksha tv

Share on FacebookShare on TwitterShare on WhatsappShare on Telegram

pm-narendra-modi | ಮೋದಿ ಬರ್ತ್ ಡೇ ಸ್ಪೇಷಲ್ : ಅವರು ಆರ್ಮಿಯಲ್ಲಿ ಯಾಕೆ ಸೇರಲಿಲ್ಲ ಗೊತ್ತಾ ? 

ವಿಶ್ವದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತದ ಪ್ರಧಾನಿಯಾಗಿ, ಗ್ಲೋಬರ್ ಫೇಮ್ ಪಡೆಯುತ್ತಿದ್ದಾರೆ ಪ್ರಧಾನಿ ಮೋದಿ. ಅವರು ತೆಗೆದುಕೊಳ್ಳುವ ನಿರ್ಧಾರಗಳು.. ಅವರ ನಡೆಯನ್ನು ನಮ್ಮ ದೇಶ ಹೆಚ್ಚು ಆಸಕ್ತಿಯಿಂದ ಗಮನಿಸುತ್ತಿರುತ್ತದೆ. ಇಂದು ಅವರ ಜನ್ಮದಿನ. 73ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜೀವನದ ಬಗ್ಗೆ ಪ್ರತ್ಯೇಕ ಕಥನ ಇಲ್ಲಿದೆ..  

Related posts

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

December 6, 2025
ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

December 6, 2025

ಭಾರತಕ್ಕೆ ಸ್ವತಂತ್ರ್ಯ ಬಂದ ಮೂರು ವರ್ಷಗಳ ನಂತರ.. ದೇಶ ಗಣತಂತ್ರವಾದ ಕೆಲವು ತಿಂಗಳಲ್ಲಿ ನರೇಂದ್ರ ಮೋದಿ ಜನಿಸಿದರು.

ಉತ್ತರ ಗುಜರಾತ್ ನ ವಾದ್ ನಗರ್ ನಲ್ಲಿ ಸೆಪ್ಟಂಬರ್ 17, 1950 ರಲ್ಲಿ ದಾಮೋದರ್ ದಾಸ್ ಮೋದಿ, ಹೀರಾಬಾ ಮೋದಿ ದಂಪತಿಗೆ ನರೇಂದ್ರ ದಾಮೋದರ್ ದಾಸ್ ಮೋದಿ ಜನಿಸಿದರು. ಆರು ಮಂದಿ ಸಂತಾನದಲ್ಲಿ ಮೋದಿ ಮೂರನೇಯವರು.

ತಮ್ಮ ಚಿಕ್ಕವಯಸ್ಸಿನಲ್ಲಿ ತಂದೆ ಅನುಭವಿಸಿದ ಕಷ್ಟಗಳನ್ನು, ಹಾಗೇ ಮನೆ ಸಾಗಿಸಲು ತಾಯಿ ಬೇರೆ ಮನೆಗಳಲ್ಲಿ ಕೆಲಸ ಮಾಡಿದ್ದನ್ನ ಮೋದಿ ಅವರು ಇಂದಿಗೂ ನೆನೆಯುತ್ತಾರೆ. ತಮ್ಮ ತಂದೆ ಸ್ಥಳೀಯ ರೈಲ್ವೆ ಸ್ಟೇಷನ್ ನಲ್ಲಿ ಚಾಯ್ ಮಾರಿ ಜೀವನ ಸಾಗಿಸುತ್ತಿದ್ದರೆಂದು, ತಾವೂ ಕೂಡ ತಂದೆಗೆ ಸಹಾಯ ಮಾಡುತ್ತಿದ್ದೆ ಎಂಬುದಾಗಿ ಮೋದಿ ಹೇಳಿಕೊಂಡಿದ್ದಾರೆ.

ಆರ್ಮಿಯಲ್ಲಿ ಸೇರಬೇಕು ಎಂದಿದ್ದ ಮೋದಿ

ಹೌದು.. ! ನರೇಂದ್ರ ಮೋದಿ ಆರ್ಮಿಯಲ್ಲಿ ಸೇರಬೇಕು ಎಂದು ಕನಸು ಕಂಡಿದ್ದರು. ಜಾಮ್ ನಗರ್ ಸೈನಿಕ್ ಸ್ಕೂಲ್ ನಲ್ಲಿ ಸೇರಬೇಕು ಎಂದು ಪ್ರಯತ್ನಿಸಿದ್ರೂ ಕೂಡ. ಆದ್ರೆ ಆರ್ಥಿಕ ಸಮಸ್ಯೆಗಳಿಂದ ಆ ಕನಸು ಕನಸಾಗಿಯೇ ಉಳಿದು ಹೋಯ್ತು.

happy-birthday-pm-narendra-modi-less-known-facts saaksha tv
happy-birthday-pm-narendra-modi-less-known-facts saaksha tv

ಕೆಲಸಗಾರ

ಮಂತ್ರಿಗಳು, ಸಹ ನಾಯಕರು, ಕೊನೆಗೆ ಮೋದಿ ಅವರು ವೈಯುಕ್ತಿಕ ಸಿಬ್ಬಂದಿ ಕೂಡ ಅವರ ಬಗ್ಗೆ ಹೇಳುವುದು ಒಂದೇ ಮಾತು ಅದು ವಿರಾಮ ತೆಗೆದುಕೊಳ್ಳದ ಕೆಲಸಗಾರ ಎಂದು. ಆ ಕೆಲಸದಿಂದಲೇ ಅವರಿಂದ ನಿದ್ದೆ ದೂರವಾಗಿದೆ ಎಂದು, ಆದ್ರೆ ಯೋಗಾ ಪ್ರಾಣಾಯಾಮಗಳಿಂದ ತಮ್ಮ ಆರೋಗ್ಯವನ್ನು ಕಾಪಿಟ್ಟಿಕೊಂಡಿದ್ದಾರೆ ಎಂದು ಹೇಳುತ್ತಾರೆ.

ಉನ್ನತ ಹುದ್ದೆ, ಸ್ಥಾನದಲ್ಲಿರುವವರು ಒಂದು ಸಮಯದಲ್ಲಿ ವಿರಾಮ ತೆಗೆದುಕೊಳ್ಳುವುದನ್ನ ನಾವು ನೋಡಿದ್ದೇವೆ. ಆದ್ರೆ ನರೇಂದ್ರ ಮೋದಿ ಮಾತ್ರ ಗುಜರಾತ್ ಮುಖ್ಯಮಂತ್ರಿಯಾಗಿ, ಹದಿಮೂರು ವರ್ಷಗಳಲ್ಲಿ ಒಂದೇ ಒಂದು ರಜೆ ತೆಗೆದುಕೊಂಡಿಲ್ಲ. ಅಸಲಿಗೆ ಅವರು ಎಷ್ಟೇ ಅನಾರೋಗ್ಯಕ್ಕೆ ಈಡಾಗಿದ್ದರೂ ರಜೆ ತೆಗೆದುಕೊಂಡಿಲ್ಲ. ಈಗ ಪ್ರಧಾನಿಯಾಗಿ ಅವರು ಅದನ್ನೇ ಮುಂದುವರೆಸುತ್ತಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರಿಗೆ ಒಂಟಿ ಜೀವನ ಅಂದರೇ ಇಷ್ಟ. ಮೋದಿ ತಮ್ಮ ಕಾಲೇಜು ಜೀವನವನ್ನ ಪಕ್ಕಕ್ಕೆ ಇಟ್ಟು, ಸಂಚಾರಿಯಾಗಿ ಕೊಲ್ಕತ್ತಾ ಬೆಲೂರ್ ಮಠಕ್ಕೆ  ಪ್ರಯಾಣ ಬೆಳೆಸಿದ್ದರು. ಆದ್ರೆ ತಮ್ಮ 28 ನೇ ವರ್ಷದಲ್ಲಿ ಡೆಲ್ಲಿ ಯೂನಿವರ್ಸಿಟಿಯಲ್ಲಿ ತಮ್ಮ ಗ್ರಾಡ್ಯುಯೇಷನ್ ಪೂರ್ತಿಗೊಳಿಸಿದ್ದಾರೆ. ಇನ್ನು ಇಮೇಜ್ ಮ್ಯಾನೇಜ್ ಮೆಂಟ್ ಅಂಡ್ ಪಬ್ಲಿಕ್ ರಿಲೆಷನ್ಸ್ ಕೋರ್ಸ್ ಗಾಗಿ ಮೂರು ತಿಂಗಳು ಅಮೆರಿಕಾದಲ್ಲಿದ್ದರು.

ವರ್ಕ್ ಹಾಲಿಕ್ ಆಗಿರುವ ಮೋದಿ ಅವರಿಗೆ ಸಿಗರೇಟ್ ನಂತಹ ಅಭ್ಯಾಸಗಳಿಲ್ಲ. ಪ್ರತಿನಿತ್ಯ ಯೋಗ ಮಾಡುವ ಅವರು, ಪಕ್ಕಾ ವೆಜಿಟೇರಿಯನ್. ಫೋಟೋಗ್ರಾಫಿ, ಕವಿತೆ – ಪದ್ಯಗಳನ್ನು ಬರೆಯುವುದು ಅಂದರೆ ಅವರಿಗೆ ಇಷ್ಟ.

ಆಡಳಿತದಲ್ಲಿ ತಮ್ಮದೇಯಾದ ಚಾಪು ಮೂಡಿಸುತ್ತಿರುವ ನರೇಂದ್ರ ಮೋದಿ ಅವರು ಈಗ ಗ್ಲೋಬಲ್ ಲೀಡರ್ ಆಗಿ ಅತ್ಯಧಿಕ ಫಾಲೋಯಿಂಗ್ ಇರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

Tags: #Saaksha TVhappy birthdaypm narendra modi
ShareTweetSendShare
Join us on:

Related Posts

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

by Shwetha
December 6, 2025
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ಕುರಿತು ತಾವು ನೀಡಿದ್ದ ಸಾಮಾನ್ಯ ಹೇಳಿಕೆಯನ್ನು ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕಾಗಿ ತಿರುಚಿ, ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ...

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಸಚಿವ ಸಂಪುಟ ಪುನರ್ ರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್

ಸಿಎಂ ಕುರ್ಚಿ ಸುಭದ್ರ: ನಾಯಕತ್ವ ಬದಲಾವಣೆ ಅಸಾಧ್ಯವೆಂದ ಹೈಕಮಾಂಡ್, ಸಿದ್ದರಾಮಯ್ಯಗೆ ಫುಲ್ ಪವರ್

by Shwetha
December 6, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸದ್ದು ಮಾಡುತ್ತಿದ್ದ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಸದ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram