ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪುನೀತ್ ಹುಟ್ಟು ಹಬ್ಬದಂದು ದುಖಃ ತೋಡಿಕೊಂಡ ನಟ ಶರತ್ ಕುಮಾರ್  

Naveen Kumar B C by Naveen Kumar B C
March 17, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಪುನೀತ್ ಹುಟ್ಟು ಹಬ್ಬದಂದು ದುಖಃ ತೋಡಿಕೊಂಡ ನಟ ಶರತ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ 47ನೇ ಹುಟ್ಟುಹಬ್ಬದ ಪ್ರಯುಕ್ತ  ಅಪ್ಪು ಅಭಿನಯದ ಕೊನೆಯ ಚಿತ್ರ ಜೇಮ್ಸ್ ರಾಜ್ಯದ 400 ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ. ರಾಜ್ಯದಾದ್ಯಂತ ಜೇಮ್ಸ್ ದಾಖಲೆಯ ಮಟ್ಟಕ್ಕೆ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

Related posts

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

May 17, 2026
SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

May 17, 2026

ಪುನೀತ್ ಹುಟ್ಟು ಹಬ್ಬ ಭಾರತೀಯ ಚಿತ್ರರಂಗದ ಖ್ಯಾತ ಕಲಾವಿದರು  ಶುಭಕೋರಿದ್ದಾರೆ,  ಜೇಮ್ಸ್ ಭರ್ಜರಿ ಯಶಸ್ಸು ಕಾಣಲಿ ಎಂದು ಚಿತ್ರರಂಗದ ದಿಗ್ಗಜರು ಟ್ವೀಟ್ ಮಾಡಿ ಶುಭಕೋರಿದ್ದಾರೆ.  ಅಪ್ಪು ಅಭಿನಯದ ಜೇಮ್ಸ್ ಚಿತ್ರದಲ್ಲಿ  ನಟಿಸಿರುವ ನಟ ಶರತ್ ಕುಮಾರ್ ಸರಣಿ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಮತ್ತು ದುಖಃ ವ್ಯಕ್ತ ಪಡಿಸಿದ್ದಾರೆ.

ನಾಳೆ ಅಪ್ಪುವವರ ಜನ್ಮದಿನ ಮತ್ತು ಜೇಮ್ಸ್ ಬಿಡುಗಡೆ. ನನಗೆ ಪದಗಳು ತೋಚುತ್ತಿಲ್ಲ. ನನ್ನ ಮನಸ್ಸು ಆಲೋಚನೆಗಳಿಗೆ ಸ್ತಬ್ಧವಾಗಿದೆ. ಬಿಡುಗಡೆಗಾಗಿ ಸಂತೋಷಪಡಬೇಕೆ ಅಥವಾ ಅವನ ಅಗಲಿಕೆಯಿಂದ ದುಃಖಿಸಬೇಕೆ ಎಂದು ನಾನು ಗೊಂದಲಕ್ಕೀಡಾಗಿದ್ದೇನೆ.

https://twitter.com/realsarathkumar/status/1504066471650988033?ref_src=twsrc%5Etfw%7Ctwcamp%5Etweetembed%7Ctwterm%5E1504066471650988033%7Ctwgr%5E%7Ctwcon%5Es1_&ref_url=https%3A%2F%2Fwww.indiatoday.in%2Fmovies%2Fregional-cinema%2Fstory%2Fhappy-birthday-puneeth-rajkumar-mohanlal-to-sarathkumar-celebs-remember-power-star-on-birth-anniversary-1926317-2022-03-17

ಅಪ್ಪು ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿಮ್ಮ ಹೆಸರನ್ನು ಹೇಳಿದರೆ ನನ್ನ ಕಣ್ಣಲ್ಲಿ ನೀರು ಬರುತ್ತದೆ, ನಾನು ಮಾತನಾಡಲು ಮುಂದಾದಾಗ ಉಸಿರುಗಟ್ಟುತ್ತದೆ. ದುಃಖ ಮತ್ತು ಖಿನ್ನತೆ ಆವರಿಸುತ್ತದೆ. ನಾನು ಈ ಹಿಂದೆ ಅನೇಕ ಆತ್ಮೀಯರನ್ನು ಕಳೆದುಕೊಂಡಿದ್ದೇನೆ ಆದರೆ ನನ್ನ ಈ ಭಾವನೆ ವಿವರಿಸಲಾಗದು ನೀವು ನನ್ನ ಆಲೋಚನೆಗಳು ಮತ್ತು ನೆನಪುಗಳಲ್ಲಿ ಶಾಶ್ವತವಾಗಿ ಬದುಕುತ್ತೀರಿ.

https://twitter.com/realsarathkumar/status/1504066482157748227

ರಾಜ್‌ಕುಮಾರ ಮತ್ತು ಈಗ ಜೇಮ್ಸ್‌ನಲ್ಲಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ. ನಿಮ್ಮ ಉಪಸ್ಥಿತಿಯು ಯಾವಾಗಲೂ ಆಯಸ್ಕಾಂತದಂತೆ ಎಳೆಯುತ್ತಿತ್ತು.  ನೀವು ಮನೆಯಿಂದ ಜೇಮ್ಸ್ ಸೆಟ್ ಗೆ  ಊಟ ತಂದದ್ದು  ನೆನಪಾಗುತ್ತಿದೆ. ಎಂದು ನಟ ಶರತ್ ಕುಮಾರ್ ಸರಣಿ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ…

https://twitter.com/realsarathkumar/status/1504066494774190080

Tags: power starPuneeth RajkumarSarathkumar
ShareTweetSendShare
Join us on:

Related Posts

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram