Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Har ghar tiranga –  ರಾಜ್ಯದಲ್ಲಿ 1 ಕೋಟಿಗೂ ಅಧಿಕ ತ್ರಿವರ್ಣ ಧ್ವಜ ವಿತರಣೆ…

ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 1 ಕೋಟಿಗೂ ಅಧಿಕ ತ್ರಿವರ್ಣ ಧ್ವಜಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದ್ದು, ಮನೆ ಮನೆಯಲ್ಲೂ ತ್ರಿವರ್ಣ ಧ್ವಜ  ಅಭಿಯಾನವನ್ನು ಯಶಸ್ವಿಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Naveen Kumar B C by Naveen Kumar B C
August 11, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Har ghar tiranga –  ರಾಜ್ಯದಲ್ಲಿ 1 ಕೋಟಿಗೂ ಅಧಿಕ ತ್ರಿವರ್ಣ ಧ್ವಜ ವಿತರಣೆ…

ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 1 ಕೋಟಿಗೂ ಅಧಿಕ ತ್ರಿವರ್ಣ ಧ್ವಜಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದ್ದು, ಮನೆ ಮನೆಯಲ್ಲೂ ತ್ರಿವರ್ಣ ಧ್ವಜ  ಅಭಿಯಾನವನ್ನು ಯಶಸ್ವಿಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Related posts

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

May 30, 2023
ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ-ಜೀವನ ಅಸ್ತವ್ಯಸ್ಥ

ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ-ಜೀವನ ಅಸ್ತವ್ಯಸ್ಥ

May 30, 2023

ಮೈಸೂರಿನಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದರೊಂದಿಗೆ ದೇಶದ ಸಾಧನೆಯನ್ನು ಅನಾವರಣಗೊಳಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 400 ರಿಂದ 500 ತ್ರಿವರ್ಣ ಧ್ವಜಗಳನ್ನು ವಿತರಿಸಲಾಗಿದೆ. ಮುಂದಿನ ಒಂದು ವರ್ಷಗಳ ಕಾಲ ದೇಶ ಕಟ್ಟುವ ಸಂಕಲ್ಪ ಸೇರಿದಂತೆ ಅಮೃತ ಕಾಲ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆಯೋಜಿಸಲಾಗುವುದು ಎಂದು ತಿಳಿಸಿದರು.

ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ ಒದಗಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ಹಾಗೂ ಭಾಗಶಃ ಹಾನಿಗೊಂಡ ಮನೆಗಳಿಗೆ 3 ಲಕ್ಷ ಪರಿಹಾರ ನೀಡಲು ಸೂಚಿಸಲಾಗಿದೆ. ಮಳೆಯಿಂದ ಉಂಟಾಗಿರುವ ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಲಾಗುವುದು.

har ghar tiranga – Distribution of more than 1 crore tirangas across the karnataka

Tags: Har Ghar Tirangakarnataka
ShareTweetSendShare
Join us on:

Related Posts

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

by Honnappa Lakkammanavar
May 30, 2023
0

ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿರಿವು ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Laxman Savadi) ಅವರಿಗೆ...

ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ-ಜೀವನ ಅಸ್ತವ್ಯಸ್ಥ

ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ-ಜೀವನ ಅಸ್ತವ್ಯಸ್ಥ

by Honnappa Lakkammanavar
May 30, 2023
0

ಬೆಳಗಾವಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಅಕಾಲಿಕ ಮಳೆ ಸುರಿಯುತ್ತಿದ್ದು, ಹಲವೆಡೆ ಜನ – ಜೀವನ ಅಸ್ತವ್ಯಸ್ಥವಾಗಿದೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಅಲ್ಲಲ್ಲಿ...

ಮನೆಯಲ್ಲಿನ ಯಾರಿಗೆ ನೀಡಬೇಕು 2 ಸಾವಿರ; ಇಲ್ಲಿದೆ ನೋಡಿ ಮಾಹಿತಿ!

ಮನೆಯಲ್ಲಿನ ಯಾರಿಗೆ ನೀಡಬೇಕು 2 ಸಾವಿರ; ಇಲ್ಲಿದೆ ನೋಡಿ ಮಾಹಿತಿ!

by Honnappa Lakkammanavar
May 30, 2023
0

ಬೆಳಗಾವಿ: ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಜಾರಿಗೊಳಿಸಿತ್ತು. ಸದ್ಯ ಇದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಯೋಜನೆ ಜಾರಿಗೆ ಮುಂದಾಗಿದೆ. ಆದರೆ, ಮನೆಗೊಬ್ಬರಿಗೆ...

October 2022: ಅಕ್ಟೋಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು…

ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

by Honnappa Lakkammanavar
May 30, 2023
0

ಬೆಂಗಳೂರು: ರಾಜ್ಯ ಸರ್ಕಾರವು(Karnataka Government) ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರವು ತುಟ್ಟಿ ಭತ್ಯೆಯನ್ನು (Dearness Allowance) ಶೇ. 4ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ....

ಪಂಚ ಗ್ಯಾರಂಟಿ ಪೈಕಿ, ಕೇವಲ ಮೂರು ಮಾತ್ರ ಸದ್ಯಕ್ಕೆ ಅನುಷ್ಠಾನ

ಪಂಚ ಗ್ಯಾರಂಟಿ ಪೈಕಿ, ಕೇವಲ ಮೂರು ಮಾತ್ರ ಸದ್ಯಕ್ಕೆ ಅನುಷ್ಠಾನ

by Honnappa Lakkammanavar
May 30, 2023
0

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಈಗ ಅದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜನರು ಪಂಚ್ ಕೊಡುತ್ತಿದ್ದಾರೆ. ಹೀಗಾಗಿ ಎಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

May 30, 2023
ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

May 30, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram