ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Harmanpreet  Kaur : ಸೋಲಿನ ನೋವಿನಿಂದ ಕಣ್ಣೀರಿಟ್ಟ ನಾಯಕಿಗೆ ಮಾಜಿ ಕ್ಯಾಪ್ಟನ್ ಸಾಂತ್ವನ….

“ ನನ್ನ ದೇಶ ನಾನು ಅಳುವುದನ್ನ ನೋಡಲು ಬಯಸುವುದಿಲ್ಲ ಅದಕ್ಕಾಗಿಯೇ ನಾನು ಕನ್ನಡಕವನ್ನ ಧರಿಸಿದ್ದೇನೆ.  ನಾವು ಖಂಡಿತವಾಗಿ ಉತ್ತಮಗೊಳ್ಳುತ್ತೇವೆ. ಮತ್ತೆ ಈ ದೇಶವನ್ನ ಈ ರೀತಿ  ನಿರಾಸೆಗೊಳಿಸುವುದಿಲ್ಲ  ಎಂದು ನಾಣು ಭರವಸೆ ನೀಡುತ್ತೇನೆ” ಎಂದು  ಪಂದ್ಯದ ನಂತರ ಹೇಳಿದರು. 

Naveen Kumar B C by Naveen Kumar B C
February 25, 2023
in Newsbeat, Sports, ಕ್ರಿಕೆಟ್, ಕ್ರೀಡೆ
Harmanpreet  Kaur
Share on FacebookShare on TwitterShare on WhatsappShare on Telegram

Harmanpreet  Kaur : ಸೋಲಿನ ನೋವಿನಿಂದ ಕಣ್ಣೀರಿಟ್ಟ ನಾಯಕಿಗೆ ಮಾಜಿ ಕ್ಯಾಪ್ಟನ್ ಸಾಂತ್ವನ….

ಗುರುವಾರ ನಡೆದ ಮಹಿಳಾ ಟಿ 20 ವಿಶ್ವಕಪ್ ಸೆಮಿಪೈನಲ್  ಪಂದ್ಯದಲ್ಲಿ ಭಾರತ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಮತ್ತೊಮ್ಮೆ ಭಾರತದ ವಿಶ್ವಕಪ್ ಗೆಲ್ಲುವ ಕನಸು ಭಗ್ನವಾಯಿತು.   ಪಂದ್ಯ ಸೋತ ನಂತರ ಮಹಿಳಾ ಆಟಗಾರರೆಲ್ಲರು  ಖೀನ್ನರಾಗಿದ್ದರು.

ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಗೆ ಪಂದ್ಯದ ನಂತರ  ಮಾತನಾಡುವಾಗ  ಭಾವೊದ್ವೇಗಗಳನ್ನ ತಡೆಹಿಡಿಯಲಾಗಲಿಲ್ಲ.  ತನ್ನ ಕಣ್ಣೀರನ್ನ ಮರೆಮಾಚಲು ಕಪ್ಪು ಕನ್ನಡಕವನ್ನ ಧರಿಸಿದರು.  “ ನನ್ನ ದೇಶ ನಾನು ಅಳುವುದನ್ನ ನೋಡಲು ಬಯಸುವುದಿಲ್ಲ ಅದಕ್ಕಾಗಿಯೇ ನಾನು ಕನ್ನಡಕವನ್ನ ಧರಿಸಿದ್ದೇನೆ.  ನಾವು ಖಂಡಿತವಾಗಿ ಉತ್ತಮಗೊಳ್ಳುತ್ತೇವೆ. ಮತ್ತೆ ಈ ದೇಶವನ್ನ ಈ ರೀತಿ  ನಿರಾಸೆಗೊಳಿಸುವುದಿಲ್ಲ  ಎಂದು ನಾಣು ಭರವಸೆ ನೀಡುತ್ತೇನೆ” ಎಂದು  ಪಂದ್ಯದ ನಂತರ ಹೇಳಿದರು.

ಸೋಲಿನ ಭಾರದಿಂದ ಕಣ್ಣೀರಿಟ್ಟಿದ್ದ ಹರ್ಮನ್‌ಪ್ರೀತ್ ಕೌರ್‌ಗೆ ಮಾಜಿ ನಾಯಕಿ ಅಂಜುಮ್ ಚೋಪ್ರಾ ಸಾಂತ್ವನ ಹೇಳಿದ್ದಾರೆ. ಅವರು ಹರ್ಮನ್‌ಪ್ರೀತ್ ಅವರನ್ನ ತಡೆದು ಧೈರ್ಯ ತುಂಬಿದರು. ನಾಯಕನಿಗೆ ಸ್ವಲ್ಪ ಸಹಾನುಭೂತಿ ನೀಡುವ ಉದ್ದೇಶದಿಂದ ನಾನು ಹರ್ಮನ್‌ಪ್ರೀತ್‌ಗೆ ಸಾಂತ್ವನ ಹೇಳಿದ್ದೇನೆ. ನಮ್ಮಿಬ್ಬರಿಗೂ ಅದೊಂದು ಭಾವನಾತ್ಮಕ ಕ್ಷಣ. ಭಾರತ ಹಲವು ಬಾರಿ ಸೆಮಿಫೈನಲ್ ತಲುಪಿದ್ದರೂ ಸೋತಿತ್ತು. ಹರ್ಮನ್‌ಪ್ರೀತ್ ಈ ರೀತಿ ಬ್ಯಾಟಿಂಗ್ ಮಾಡುವುದನ್ನು ನಾನು ನೋಡಿದ್ದು ಇದೇ ಮೊದಲು. ಗಾಯಗಳು ಮತ್ತು ಅನಾರೋಗ್ಯದ ನಡುವೆಯೂ ಅವರು ಅದ್ಭುತ ಹೋರಾಟದ ಕೌಶಲ್ಯವನ್ನು ತೋರಿಸಿದರು. ಇದು ವಿಶ್ವಕಪ್‌ನ ಸೆಮಿಫೈನಲ್ ಆಗಿದ್ದರಿಂದ ಹರ್ಮನ್‌ಪ್ರೀತ್ ಕೌರ್ ದೃಢನಿಶ್ಚಯದಿಂದ ಕಣಕ್ಕೆ ಇಳಿದರು.

ಆಕೆ ಹಿಂದೆ ಸರಿಯುವ ಆಟಗಾರ್ತಿಯಲ್ಲ. ಸದಾ ಮುಂದೆ ಸಾಗುತ್ತಿರುತ್ತಾರೆ.  ಅನಾರೋಗ್ಯದಿಂದ ಬಳಲುತ್ತಿದ್ದರೂ ಆಕೆ ಪಂದ್ಯ ಆಡಿದ್ದರು. 20 ಓವರ್ಗಳ ಕಾಲ ಫೀಲ್ಡ್ ನಲ್ಲಿ ಓಡಾಡಿದರು.  ತದನಂತರ ಬ್ಯಾಟಿಂಗ್ ಮಾಡಿ ಮತ್ತೆ ಭರವಸೆ ಮೂಡಿಸಿತು. ಜೆಮಿಮಾ ರಾಡ್ರಿಗಸ್ ಕೂಡ ಅವರ ಪಾತ್ರವನ್ನು ನಿರ್ವಹಿಸಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಹೇಗೆ  ನೋವನುಭವಿಸುತ್ತಿದ್ದಾರೆ ಎಂಬುದನ್ನು ಒಬ್ಬ ಕ್ರೀಡಾಪಟುವಾಗಿ ನಾನು ಅರ್ಥಮಾಡಿಕೊಳ್ಳಬಲ್ಲೆ.  ನಾನು ಅವಳ ದುಃಖವನ್ನು ಕಡಿಮೆ ಮಾಡಲು ಪ್ರಯತ್ನಿಸಿದೆ” ಎಂದು ಅಂಜುಮ್ ಚೋಪ್ರಾ ಹೇಳಿದ್ದಾರೆ.

ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಕೇವಲ 5 ರನ್‌ಗಳಿಂದ ಸೋತಿತ್ತು. ನಾಯಕಿ ಹರ್ಮನ್‌ಪ್ರೀತ್ ಕೌರ್ ಅರ್ಧಶತಕ (52) ಬಾರಿಸಿದರೂ ಸೋಲು ಅನಿವಾರ್ಯವಾಯಿತು.  ಜೆಮಿಮಾ ರಾಡ್ರಿಗಸ್ 43 ರನ್ ಗಳಿಸಿದರು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 172 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. 173 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ 5 ರನ್ ಗಳಿಂದ ಸೋಲನುಭವಿಸಿತು.

Harmanpreet  Kaur :   Harmanpreet Kaur Cries Inconsolably After India’s T20 World Cup Heartbreak

Related posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

December 14, 2025
ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

December 14, 2025

 

Tags: Harmanpreet Kaur
ShareTweetSendShare
Join us on:

Related Posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

by Shwetha
December 14, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಜಾತಶತ್ರು ಎಂದೇ ಕೀರ್ತಿ ಗಳಿಸಿದ್ದ, ರಾಜ್ಯದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಶಾಮನೂರು ಶಿವಶಂಕರಪ್ಪ ಅವರು ಇಂದು...

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by admin
December 14, 2025
0

ಹನುಮಂತನ ನೆಚ್ಚಿನ 3 ರಾಶಿಚಕ್ರ ಚಿಹ್ನೆಗಳು ಹನುಮಂತ ಎಂದಾಗ ರಾಮಾಯಣ ನೆನಪಾಗುತ್ತದೆ. ಹನುಮಂತನು ರಾಮನಿಗೆ ಯುದ್ಧವನ್ನು ಗೆಲ್ಲಲು ಸಹಾಯ ಮಾಡಿದನು. ಆ ಈಶ್ವರನ ನ ಅಂಶವೇ ಈ...

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram