Thursday, June 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

hassan accident: ಭೀಕರ ಸರಣಿ ಅಫಘಾತ  –  9 ಮಂದಿ ಸ್ಥಳದಲ್ಲೇ ಸಾವು… 

ಭೀಕರ ಸರಣಿ  ಅಪಘಾತದಲ್ಲಿ  ಒಂದೇ  ಗ್ರಾಮದ 7 ಮಂದಿ ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿರುವ ಘಟನೆ  ಹಾಸನ ಜಿಲ್ಲೆಯಲ್ಲಿ ನಡೆದಿದೆ.  ಧರ್ಮಸ್ಥಳದಿಂದ ಸ್ವಗ್ರಾಮಕ್ಕೆ ತೆರಳುವ ವೇಳೆ ಹಾಲಿನ ಲಾರಿ  ಮತ್ತು ಬಸ್ ಮಧ್ಯೆ  ಟೆಂಪೋ ಟ್ರಾವೆಲರ್ ಸಿಲುಕಿ  ಸರಣಿ ಅಪಘಾತ ಸಂಭವಿಸಿದೆ. 

Naveen Kumar B C by Naveen Kumar B C
October 16, 2022
in Newsbeat, State, ರಾಜ್ಯ
Hassan accident
Share on FacebookShare on TwitterShare on WhatsappShare on Telegram

ಭೀಕರ ಸರಣಿ ಅಫಘಾತ  –  9 ಮಂದಿ ಸ್ಥಳದಲ್ಲೇ ಸಾವು…

ಭೀಕರ ಸರಣಿ  ಅಪಘಾತದಲ್ಲಿ  ಒಂದೇ  ಗ್ರಾಮದ 7 ಮಂದಿ ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿರುವ ಘಟನೆ  ಹಾಸನ ಜಿಲ್ಲೆಯಲ್ಲಿ ನಡೆದಿದೆ.  ಧರ್ಮಸ್ಥಳದಿಂದ ಸ್ವಗ್ರಾಮಕ್ಕೆ ತೆರಳುವ ವೇಳೆ ಹಾಲಿನ ಲಾರಿ  ಮತ್ತು ಬಸ್ ಮಧ್ಯೆ  ಟೆಂಪೋ ಟ್ರಾವೆಲರ್ ಸಿಲುಕಿ  ಸರಣಿ ಅಪಘಾತ ಸಂಭವಿಸಿದೆ.

Related posts

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

June 1, 2023
ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

June 1, 2023

ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಶಿವಮೊಗ್ಗ-ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಘೋರ ದುರಂತ ನಡೆದಿದೆ. ಲಾರಿ ಮತ್ತು ಬಸ್ ಮಧ್ಯೆ ಟಿಟಿ ವಾಹನ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ.  ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತ ದುರ್ದೈವಿಗಳು.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ದರ್ಶನ್ ಪಡೆದವರೆಲ್ಲಾ ಟಿಟಿ ವಾಹನದಲ್ಲಿ ನಿದ್ರೆಗೆ ಜಾರಿದ್ದರು. ಇದೇ ಸಂದರ್ಭದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದು ,9 ಮಂದಿ ದುರ್ಮರಣ ಹೊಂದಿದ್ದಾರೆ.

ಮೃತರದಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆ. ಕೆಎಸ್ಆರ್ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಟೆಂಪೋ ಟ್ರಾವೆಲರ್ನಲ್ಲಿದ್ದ 4 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ.

ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಮಂಜುನಾಥನ ಮುಂದೆ ತಮ್ಮ ಸಂಕಷ್ಟಗಳನ್ನು ಹೇಳಿಕೊಂಡು ಹರಕೆ ತೀರಿಸಿ  ಆಶೀರ್ವಾದ ಪಡೆದು ಅಲ್ಲಿಂದ ವಾಪಸ್ ಆಗಿದ್ದರು. ಇನ್ನೇನು ಐದಾರು ಕಿಲೋಮೀಟರ್ನಲ್ಲಿ ಮನೆಗೆ ಸೇರೋ ಮೊದಲೇ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಾಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

hassan accident: 9 pilgrims dead after head-on collision of tempo, milk van in arasikere banavara

Tags: arasikerehassan accident
ShareTweetSendShare
Join us on:

Related Posts

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

by Honnappa Lakkammanavar
June 1, 2023
0

ಚಾಮರಾಜನಗರ : ಜಿಲ್ಲೆಯ ಹೆಚ್.ಮೂಕಳ್ಳಿ ಹತ್ತಿರ ಭೋಗಪುರದ ಹೊರವಲಯದಲ್ಲಿ ಲಘು ವಿಮಾನ (Jet Crash) ಪತನಗೊಂಡು ಉರಿದಿತ್ತು. ಇದಕ್ಕೆ ತಾಂತ್ರಿಕ ದೋಷವೇ (Technical Fault) ಕಾರಣ ಎಂದು...

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

by Honnappa Lakkammanavar
June 1, 2023
0

ಬೆಂಗಳೂರು: ಕಾಂಗ್ರೆಸ್ (Congress) ಘೋಷಿಸಿದ್ದ ಗ್ಯಾರಂಟಿಗಳನ್ನು ಈಡೇರಿಸಲು ಈಗ ಮುಂದಾಗಿದೆ. ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯ (BMTC) ಸಾಮಾನ್ಯ ಬಸ್‌...

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

by Honnappa Lakkammanavar
June 1, 2023
0

ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ...

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

by Honnappa Lakkammanavar
June 1, 2023
0

ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ (Karnataka) ವರುಣಾರ್ಭಟ (Rain) ಹೆಚ್ಚಾಗಿದೆ. ಮಂಗಳವಾರ ತಡರಾತ್ರಿ ಮಳೆರಾಯ ಅಬ್ಬರಿಸಿದ್ದು ಬೆಂಗಳೂರಿನ (Bengaluru) ಹಲವೆಡೆ ನಾನಾ ಅವಾಂತರ ಸೃಷ್ಟಿಯಾಗಿದೆಯ ಬಸವನಗುಡಿಯಲ್ಲಿ ವಿದ್ಯುತ್...

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

by Honnappa Lakkammanavar
May 31, 2023
0

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

June 1, 2023
ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

June 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram