Friday, September 29, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಲ್ಲರಿಗಿಂತಲೂ ದೇಶ ಮೊದಲು ಎಂಬ ಭಾವನೆ ಹೊಂದಿ; ಪ್ರಧಾನಿ ಕರೆ

ಮುಂದಿನ ಪೀಳಿಗೆಗೆ ಇದು ಭವ್ಯವಾಗಲಿ

Honnappa Lakkammanavar by Honnappa Lakkammanavar
May 28, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಪ್ರತಿಯೊಬ್ಬರೂ ದೇಶವೇ ಮೊದಲು ಎಂಬ ಗುರಿಯೊಂದಿಗೆ ಸಾಗಬೇಕು. ಅಲ್ಲದೇ, ಪ್ರತಿಯೊಬ್ಬರೂ ತಮ್ಮ ಅಭಿವೃದ್ಧಿಗೆ ತಾವೇ ಶ್ರಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಕಾರ್ಮಿಕರು (Labours) ಈ ಭವನವನ್ನು ಭವ್ಯಗೊಳಿಸಿದ್ದಾರೆ. ಇಲ್ಲಿ ಕೂರುವ ಸಂಸದರು ಇದನ್ನು ದಿವ್ಯಗೊಳಿಸಬೇಕಿದೆ. ಈ ಭವನ ಮುಂದಿನ ಪೀಳಿಗೆಗೆ ಮಾರ್ಗಸೂಚಿಯಾಗಲಿದೆ. ಇಲ್ಲಿ ಕೈಗೊಳ್ಳುವ ನಿರ್ಣಯ ಭಾರತ (India) ದ ಭವಿಷ್ಯ ರೂಪಿಸಲಿದೆ ಎಂದು ಹೇಳಿದರು.

Related posts

ಖ್ಯಾತ ವಿಜ್ಞಾನಿ ವಿಧಿ ವಶ

ಖ್ಯಾತ ವಿಜ್ಞಾನಿ ವಿಧಿ ವಶ

September 28, 2023
ಪೋಕ್ಸೋ ಕಾಯ್ದೆಯಡಿ ಲೈಂಗಿಕ ಸಮ್ಮತಿ ವಯಸ್ಸು 16ಕ್ಕೆ ಇಳಿಕೆ!

ಪೋಕ್ಸೋ ಕಾಯ್ದೆಯಡಿ ಲೈಂಗಿಕ ಸಮ್ಮತಿ ವಯಸ್ಸು 16ಕ್ಕೆ ಇಳಿಕೆ!

September 28, 2023

ಸಂಸತ್ ಭವನ (New Parliament)ವನ್ನು ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣ ಮಾಡಲಾಗಿದೆ. ಈ ಕಟ್ಟಡವು ಆಧುನಿಕ ಸೌಲಭ್ಯಗಳನ್ನು ಹೊಂದಿದೆ. 60 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಉದ್ಯೋಗ ನೀಡಿದೆ. ಅವರ ಶ್ರಮವನ್ನು ಗೌರವಿಸಲು ನಾವು ಡಿಜಿಟಲ್ ಗ್ಯಾಲರಿಯನ್ನು ರಚಿಸಿದ್ದೇವೆ. ಆಧುನಿಕ ಭಾರವನ್ನು ಇಡೀ ವಿಶ್ವವೇ ಗೌರವಿಸುತ್ತಿದೆ. ನಮ್ಮಲ್ಲಿ ಕಲೆ ಇದೆ, ಕೌಶಲ್ಯ ಇದೆ. ಈ ಭವನದ ಕಣಕಣದಲ್ಲಿಯೂ ಒಗ್ಗಟ್ಟಿದೆ. ಏಕ್ ಭಾರತ್.. ಶ್ರೇಷ್ಠ್ ಭಾರತ್ ಅನುರಣಿಸುತ್ತಿದೆ. ನಮ್ಮದು ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಅಭಿವೃದ್ಧಿಶೀಲ ರಾಷ್ಟ್ರಕ್ಕೆ ಹೊಸ ಸಂಸತ್ ಪ್ರೇರಣೆಯಾಗಿದೆ. ಕರ್ತವ್ಯವೇ ನಮಗೆ ಆದ್ಯತೆ ಆಗಬೇಕು. ಸುಧಾರಣೆಯ ದಿಕ್ಕಿನಲ್ಲೇ ನಾವು ಸದಾ ಸಾಗಬೇಕು. ಲೋಕ ಕಲ್ಯಾಣವೇ ಜೀವನ ಮಂತ್ರವಾಗಬೇಕು ಎಂದು ಹೇಳಿದ್ದಾರೆ.

ಲೋಕಸಭೆ ವಿನ್ಯಾಸಕ್ಕೆ ನವಿಲು ಪ್ರೇರಣೆಯಾಗಿದ್ದು, ಹಳೆಯ ಸಂಸತ್ತಿನಲ್ಲಿ ಸ್ಥಳಾವಕಾಶದ ಕೊರತೆ ಇತ್ತು. ಇದೇ ಕಾರಣಕ್ಕೆ ಹೊಸ ಸಂಸತ್ ನಿರ್ಮಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Tags: Have a sense of country first; Prime Minister's call
ShareTweetSendShare
Join us on:

Related Posts

ಖ್ಯಾತ ವಿಜ್ಞಾನಿ ವಿಧಿ ವಶ

ಖ್ಯಾತ ವಿಜ್ಞಾನಿ ವಿಧಿ ವಶ

by Honnappa Lakkammanavar
September 28, 2023
0

ಖ್ಯಾತ ಕೃಷಿ ವಿಜ್ಞಾನಿ ಮತ್ತು ದೇಶದ ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಸ್ವಾಮಿನಾಥನ್ ಅವರಿಗೆ 98 ವರ್ಷ ವಯಸ್ಸಾಗಿತ್ತು. ಚೆನ್ನೈನಲ್ಲಿ ನಿಧನರಾಗಿದ್ದಾರೆ....

ಪೋಕ್ಸೋ ಕಾಯ್ದೆಯಡಿ ಲೈಂಗಿಕ ಸಮ್ಮತಿ ವಯಸ್ಸು 16ಕ್ಕೆ ಇಳಿಕೆ!

ಪೋಕ್ಸೋ ಕಾಯ್ದೆಯಡಿ ಲೈಂಗಿಕ ಸಮ್ಮತಿ ವಯಸ್ಸು 16ಕ್ಕೆ ಇಳಿಕೆ!

by Honnappa Lakkammanavar
September 28, 2023
0

ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ ಪೋಕ್ಸೋ ಕಾಯ್ದೆ ಅಡಿಯ ಲೈಂಗಿಕ ಸಮ್ಮತಿ ವಯಸ್ಸನ್ನು 18ರಿಂದ 16ಕ್ಕೆ ಇಳಿಕೆ ಮಾಡುವ ವರದಿಯನ್ನು ಕಾನೂನು ಆಯೋಗವು ಅಂತಿಮಗೊಳಿಸಿದೆ ಎನ್ನಲಾಗಿದೆ....

92ರ ಹರೆಯದಲ್ಲಿ ಶಾಲೆಗೆ ಹೊರಟ ಅಜ್ಜಿ

92ರ ಹರೆಯದಲ್ಲಿ ಶಾಲೆಗೆ ಹೊರಟ ಅಜ್ಜಿ

by Honnappa Lakkammanavar
September 28, 2023
0

ವಿದ್ಯೆ ಕಲಿಯುವುದಕ್ಕೆ ಯಾವುದೇ ವಯಸ್ಸಿನ ಅಡ್ಡಿ ಹಾಗೂ ಆತಂಕವಿಲ್ಲ. ಓದುವ ಮನಸ್ಸು ಬೇಕು ಅಷ್ಟೇ ಎಂಬುವುದಕ್ಕೆ 92ರ ವೃದ್ಧೆ ಸಾಕ್ಷಿಯಾಗಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನ 92 ವರ್ಷದ...

ಬಿಜೆಪಿ ನಾಯಕರಿಗೆ ಮೋದಿ ಕೊಟ್ಟ ಟಾಸ್ಕ್‌

ಪ್ರಧಾನಿಯಾದರೂ ಮೋದಿಗೆ ಸ್ವಂತ ಮನೆಯೇ ಇಲ್ಲ

by Honnappa Lakkammanavar
September 28, 2023
0

ನನಗೆ ಸ್ವಂತ ಮನೆ ಇಲ್ಲದಿದ್ದರೂ ಸರ್ಕಾರ ಲಕ್ಷಗಟ್ಟಲೆ ಹೆಣ್ಣುಮಕ್ಕಳನ್ನು ಮನೆ ಮಾಲೀಕರನ್ನಾಗಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ನನ್ನ ಹೆಸರಲ್ಲಿ ಒಂದು...

ಯುವಕರ ಹತ್ಯೆಗೆ ರಣರಂಗವಾದ ಮಣಿಪುರ

ಯುವಕರ ಹತ್ಯೆಗೆ ರಣರಂಗವಾದ ಮಣಿಪುರ

by Honnappa Lakkammanavar
September 28, 2023
0

ಯುವಕರನ್ನು ಅಪಹರಿಸಿ ಹತ್ಯೆ ಮಾಡಿದ ಘಟನೆಯಿಂದಾಗಿ ಮಣಿಪುರ ಧಗಧಗಿಸುತ್ತಿದೆ. ತೌಬಲ್ ಜಿಲ್ಲೆಯ ಹೃದಯ ಭಾಗದಲ್ಲಿರುವ ಬಿಜೆಪಿ ಕಚೇರಿ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಉದ್ರಿಕ್ತರು ಕಚೇರಿಯ ಗೇಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

September 28, 2023
ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram