ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka | ರಾಜ್ಯದ ಮೇಲೆ ರಾಜ್ಯ ಗೆಲ್ಲುತ್ತಿರುವ ಬಿಜೆಪಿ ಗೆಲುವಿನ ಗುಟ್ಟು ಈಗ ರಟ್ಟು

Mahesh M Dhandu by Mahesh M Dhandu
May 22, 2022
in Newsbeat, Politics, ರಾಜಕೀಯ
bjp-leader-muniraju-reveals-fake-vote-in-1998-by-poll saaksha tv

bjp-leader-muniraju-reveals-fake-vote-in-1998-by-poll saaksha tv

Share on FacebookShare on TwitterShare on WhatsappShare on Telegram

Karnataka | ರಾಜ್ಯದ ಮೇಲೆ ರಾಜ್ಯ ಗೆಲ್ಲುತ್ತಿರುವ ಬಿಜೆಪಿ ಗೆಲುವಿನ ಗುಟ್ಟು ಈಗ ರಟ್ಟು

ಬೆಂಗಳೂರು : ರಾಜ್ಯದ ಮೇಲೆ ರಾಜ್ಯ ಗೆಲ್ಲುತ್ತಿರುವ ಬಿಜೆಪಿ ಗೆಲುವಿನ ಗುಟ್ಟು ಈಗ ರಟ್ಟು. ಅಡ್ಡದಾರಿಯ ಕೊಚ್ಚೆಯಲ್ಲಿ ಅರಳುವ ಕಮಲವನ್ನು ಮುಡಿದುಕೊಂಡು ಬೀಗುವವರ ʼಕಳ್ಳವೋಟಿನ ಕಥೆʼ ನಿಮ್ಮ ಮಾಜಿ ಶಾಸಕರೇ  ಬಯಲು ಮಾಡಿದ್ದರೂ ಇನ್ನೂ ಕುರ್ಚಿಯಲ್ಲಿರಲು ಅದ್ಹೇಗೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆ ಸಾಮ್ರಾಟರೇ? ಅಶೋಕನ ಹೆಸರಿಗಾದರೂ ಮರ್ಯಾದೆ ಬೇಡವೇ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Related posts

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

August 26, 2026
ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

August 26, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, 2006ರಲ್ಲಿ ಜೆಡಿಎಸ್ ದೆಸೆಯಿಂದ ಅಧಿಕಾರದ ರುಚಿ ಕಂಡ ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿ ಆಗಿಬಿಟ್ಟಿದೆ. ಆ ನಂತರ ʼಆಪರೇಷನ್ ಕಮಲʼ ಎಂಬ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ಬಿಜೆಪಿ ಅಭದ್ರಗೊಳಿಸಿದೆ.

ಅಂಥ ಕೃತ್ಯಗಳಿಂದಲೇ ಇಂದು ಬಿಜೆಪಿ 119 ಕ್ಷೇತ್ರ ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬಂದಿದೆ ಎಂದು ಮಾನ್ಯ ಮುನಿರಾಜು ತಮ್ಮ ಪಂಚೇಂದ್ರಿಯಗಳ ಸಾಕ್ಷಿಯಾಗಿ ತುಂಬಿದ ಕಾರ್ಯಕರ್ತರ ಸಭೆಯಲ್ಲೇ ಹೇಳಿದ್ದಾರೆ.

ಅಶೋಕ್ ಅವರು ಸಾಮ್ರಾಟರಾಗಿ ಬೆಳೆಯಲು ಕಾರಣವಾದ ʼಬೆತ್ತಲೆ ಸತ್ಯʼದ ಹುತ್ತ ಬಿಚ್ಚಿಕೊಂಡಿದ್ದು, ಇದಕ್ಕೇನು ಹೇಳುತ್ತೀರಿ ಸಾಮ್ರಾಟರೇ? 4/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2022

ಬಿಜೆಪಿಯ ನಯವಂಚಕ & ಅನೈತಿಕ ರಾಜಕಾರಣದ ಮುಖವನ್ನು ಬೆಂಗಳೂರು ನಗರದ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮುನಿರಾಜು ಎಂಬ ಮಹಾಶಯರೇ  ಬಹಿರಂಗಪಡಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವುದು ಅಡ್ಡದಾರಿಯಲ್ಲೇ ಎನ್ನುವುದು ಈಗ ರುಜುವಾತಾಗಿದೆ

1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು!!

ಅಂಥ ಕೃತ್ಯಗಳಿಂದಲೇ ಇಂದು ಬಿಜೆಪಿ 119 ಕ್ಷೇತ್ರ ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬಂದಿದೆ ಎಂದು ಮಾನ್ಯ  ಮುನಿರಾಜು ತಮ್ಮ ಪಂಚೇಂದ್ರಿಯಗಳ ಸಾಕ್ಷಿಯಾಗಿ ತುಂಬಿದ ಕಾರ್ಯಕರ್ತರ ಸಭೆಯಲ್ಲೇ ಹೇಳಿದ್ದಾರೆ. ಅಶೋಕ್ ಅವರು ಸಾಮ್ರಾಟರಾಗಿ ಬೆಳೆಯಲು ಕಾರಣವಾದ ʼಬೆತ್ತಲೆ ಸತ್ಯʼದ ಹುತ್ತ ಬಿಚ್ಚಿಕೊಂಡಿದ್ದು, ಇದಕ್ಕೇನು ಹೇಳುತ್ತೀರಿ ಸಾಮ್ರಾಟರೇ ಎಂದು ಹೆಚ್ ಡಿ ಕೆ ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಆಪರೇಷನ್ ಕಮಲಕ್ಕೆ ಜನ್ಮಕೊಟ್ಟು ಅದನ್ನು ನಿರ್ಲಜ್ಜವಾಗಿ ʼರಾಷ್ಟ್ರೀಕರಣʼ ಮಾಡಿದ ಬಿಜೆಪಿ, ಭಾರತಕ್ಕೆ ಅಂಟಿದ ಕಳಂಕ. ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ.

ಸಂಸತ್ತಿನಲ್ಲಿ ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ. ಕರ್ನಾಟಕದಲ್ಲಿ ಅದೇ ಸಂವಿಧಾನದ ಶಿರಚ್ಛೇಧ!! 6/6#ಬಿಜೆಪಿ_ಮತ್ತು_ಕಳ್ಳವೋಟು#ಕಳ್ಳ_ವೋಟುಗಳ_ಕಮಲ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2022

ಕರ್ನಾಟಕದಲ್ಲಿ ಆಪರೇಷನ್ ಕಮಲಕ್ಕೆ ಜನ್ಮಕೊಟ್ಟು ಅದನ್ನು ನಿರ್ಲಜ್ಜವಾಗಿ ʼರಾಷ್ಟ್ರೀಕರಣʼ ಮಾಡಿದ ಬಿಜೆಪಿ, ಭಾರತಕ್ಕೆ ಅಂಟಿದ ಕಳಂಕ. ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ. ಸಂಸತ್ತಿನಲ್ಲಿ ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ. ಕರ್ನಾಟಕದಲ್ಲಿ ಅದೇ ಸಂವಿಧಾನದ ಶಿರಚ್ಛೇಧ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.hd-kumaraswamy-lashes-at-bjp-leaders

Tags: #Saaksha TVH D KUMARASWAMYJDSkarnataka
ShareTweetSendShare
Join us on:

Related Posts

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

by Shwetha
August 26, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಇಂದು, ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಶೇಷ ದಿನದ...

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

by Shwetha
August 26, 2026
0

ಬೆಂಗಳೂರು ಉದ್ಯಮಿ ಗೌತಮ್ ಅದಾನಿ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿಯ ಟೀಕೆಗಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram