ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ ಸಾಧ್ಯತೆ

Shwetha by Shwetha
July 21, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ.

Related posts

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ  ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

July 21, 2026
ಮನೆಬಾಗಿಲಿಗೆ ಜಾತಿ, ನಿವಾಸ ಪ್ರಮಾಣ ಪತ್ರ: ಸರ್ಕಾರದ ಹೊಸ ಅಭಿಯಾನ ಆರಂಭ

ಮನೆಬಾಗಿಲಿಗೆ ಜಾತಿ, ನಿವಾಸ ಪ್ರಮಾಣ ಪತ್ರ: ಸರ್ಕಾರದ ಹೊಸ ಅಭಿಯಾನ ಆರಂಭ

July 21, 2026

ಬಳ್ಳಾರಿ ಜಿಲ್ಲೆಯಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ 30°C ಹಾಗೂ ಕನಿಷ್ಠ 21°C ತಾಪಮಾನ ದಾಖಲಾಗುವ ಸಾಧ್ಯತೆ ಇದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮಳೆ ಹೆಚ್ಚಾಗುವ ಜಿಲ್ಲೆಗಳ ಜನರು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ShareTweetSendShare
Join us on:

Related Posts

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ  ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

by Shwetha
July 21, 2026
0

ಭಾರತದ ಯುವ ವಿಜ್ಞಾನಿಗಳು ಮತ್ತು ಸ್ಟಾರ್ಟ್ ಅಪ್ ಸಾಧಕರನ್ನು ಕೊಂಡಾಡುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ...

ಮನೆಬಾಗಿಲಿಗೆ ಜಾತಿ, ನಿವಾಸ ಪ್ರಮಾಣ ಪತ್ರ: ಸರ್ಕಾರದ ಹೊಸ ಅಭಿಯಾನ ಆರಂಭ

ಮನೆಬಾಗಿಲಿಗೆ ಜಾತಿ, ನಿವಾಸ ಪ್ರಮಾಣ ಪತ್ರ: ಸರ್ಕಾರದ ಹೊಸ ಅಭಿಯಾನ ಆರಂಭ

by Shwetha
July 21, 2026
0

ರಾಜ್ಯದ ಜನರಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರಗಳನ್ನು ಸುಲಭವಾಗಿ ತಲುಪಿಸುವ ಮಹತ್ವದ ಅಭಿಯಾನಕ್ಕೆ ರಾಜ್ಯ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ವಿಧಾನಸೌಧದ...

ಸ್ಯಾಂಡಲ್ ವುಡ್ ಸುಲ್ತಾನ್ ಗೆ ಅಯೋಗ್ಯ ತಂಡದ ಸಾಥ್ ಡಿಬಾಸ್ ಬೇಗ ಬಿಡುಗಡೆಯಾಗಲಿ ಎಂದು ಹಾರೈಸಿದ ನೀನಾಸಂ ಸತೀಶ್

ಸ್ಯಾಂಡಲ್ ವುಡ್ ಸುಲ್ತಾನ್ ಗೆ ಅಯೋಗ್ಯ ತಂಡದ ಸಾಥ್ ಡಿಬಾಸ್ ಬೇಗ ಬಿಡುಗಡೆಯಾಗಲಿ ಎಂದು ಹಾರೈಸಿದ ನೀನಾಸಂ ಸತೀಶ್

by Shwetha
July 21, 2026
0

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಅಯೋಗ್ಯ 2 ಚಿತ್ರದ ಪ್ರಚಾರ ಕಾರ್ಯ ಈಗ ಭರ್ಜರಿಯಾಗಿ ಸಾಗುತ್ತಿದೆ. ನಟ ಸತೀಶ್ ನೀನಾಸಂ ತಮ್ಮ ಚಿತ್ರತಂಡದೊಂದಿಗೆ ಹುಬ್ಬಳ್ಳಿಯಲ್ಲಿ ಅಬ್ಬರದ ಪ್ರಚಾರ...

ಸಂಸತ್ ಭವನವನ್ನೇ ಕೆಡವುತ್ತೇವೆ ಭಾರತವನ್ನು ಬಾಂಗ್ಲಾ ನೇಪಾಳ ಮಾಡುತ್ತೇವೆ ಚಲೋ ಸಂಸತ್ ರ‍್ಯಾಲಿಯಲ್ಲಿ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಸಿಜೆಪಿ ಕಾರ್ಯಕರ್ತರು

ಸಂಸತ್ ಭವನವನ್ನೇ ಕೆಡವುತ್ತೇವೆ ಭಾರತವನ್ನು ಬಾಂಗ್ಲಾ ನೇಪಾಳ ಮಾಡುತ್ತೇವೆ ಚಲೋ ಸಂಸತ್ ರ‍್ಯಾಲಿಯಲ್ಲಿ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಸಿಜೆಪಿ ಕಾರ್ಯಕರ್ತರು

by Shwetha
July 21, 2026
0

ನೀಟ್ ಪರೀಕ್ಷೆ ಸೇರಿದಂತೆ ದೇಶದಲ್ಲಿ ನಡೆಯುತ್ತಿರುವ ಸಾಲು ಸಾಲು ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಚಲೋ ಸಂಸತ್ ರ‍್ಯಾಲಿ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಕಾಕ್ರೋಚ್...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 21, 2026
0

ದಿನ ಭವಿಷ್ಯ 21-07-2026 1. ಮೇಷ ರಾಶಿ ಸಾಮಾನ್ಯ ಫಲ: ಮೇಷ ರಾಶಿಯ ಅಧಿಪತಿ ಮಂಗಳನಾಗಿರುವುದರಿಂದ ಇಂದಿನ ದಿನ ನಿಮಗೆ ಅತ್ಯಂತ ಅನುಕೂಲಕರವಾಗಿದೆ. ನಿಮ್ಮಲ್ಲಿ ಹೊಸ ಚೈತನ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram