Saturday, June 10, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Heavy rain | ಯಾದಗಿರಿಯಲ್ಲಿ ಭಾರಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

Mahesh M Dhandu by Mahesh M Dhandu
October 7, 2022
in Newsbeat, State, ಕಲ್ಯಾಣ ಕರ್ನಾಟಕ
Heavy rain

Heavy rain

Share on FacebookShare on TwitterShare on WhatsappShare on Telegram

Heavy rain | ಯಾದಗಿರಿಯಲ್ಲಿ ಭಾರಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಯಾದಗಿರಿ : ಗಿರಿನಾಡ ಜಿಲ್ಲೆಯಲ್ಲಿ ಬಿಟ್ಟು ಬೀಡದೆ ವರುಣನ ಸಿಂಚನವಾಗುತ್ತಿದ್ದು, ಜನ ಜೀವನ ಅಸ್ಥವ್ಯಸ್ಥಗೊಂಡಿದೆ.

Related posts

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

June 10, 2023
ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

June 10, 2023

ಭಾರಿ ಮಳೆಯಿಂದಾಗಿ ಮನೆಗಳಿಗೆ ಬಡಾವಣೆಗಳಿಗೆ ಮಳೆನೀರು ನುಗ್ಗಿದೆ.

ಯಾದಗಿರಿ ನಗರದ ಬಾಲಾಜಿ ರಸ್ತೆಯ ದಿನಸಿ ಅಂಗಡಿಗೆ ನೀರು ನುಗ್ಗಿರುವುದರಿಂದ ಆಹಾರ ಸಾಮಾಗ್ರಿಗಳು ನೀರುಪಾಲಾಗಿವೆ.

Heavy rains in Yadagiri – Yellow alert announced
Heavy rains in Yadagiri – Yellow alert announced

ಸದ್ಯ ಜಿಲ್ಲೆಯಲ್ಲಿ ಮೋಡ ಕವಿದ ವಾತಾವಾರಣ ನಿರ್ಮಾಣವಾಗಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಮಳೆ ಸುರಿಯುತ್ತಿದೆ.

ಹೀಗಾಗಿ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

Tags: #Saaksha TVHeavy RainYadagiriYellow
ShareTweetSendShare
Join us on:

Related Posts

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

by Honnappa Lakkammanavar
June 10, 2023
0

ಬೆಂಗಳೂರು: ಸರ್ಕಾರದ ಮಹತ್ವಾ ಕಾಂಕ್ಷೆ ಯೋಜನೆ ಶಕ್ತಿ ಯೋಜನೆ (Shakthi Yojane) ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಾಳೆ ಬೆಳಿಗ್ಗೆ 11ಕ್ಕೆ ಬಸ್ ಕಂಡಕ್ಟರ್ ಆಗಿ...

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

by Honnappa Lakkammanavar
June 10, 2023
0

ಕೊಪ್ಪಳ: ಪಾಪಿಯೊಬ್ಬ ಅನ್ನ ಹಾಕುತ್ತಿದ್ದ ಮಾಲೀಕರ ಮಗನನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕುಕನೂರು(Kuknoor) ಪಟ್ಟಣದಲ್ಲಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕಾಲು...

ಹಲವು ಜಿಲ್ಲೆಗಳಲ್ಲಿ ಶುರುವಾದ ಮಳೆರಾಯನ ಆರ್ಭಟ; ರೈತರಲ್ಲಿ ಸಂತಸ

ಹಲವು ಜಿಲ್ಲೆಗಳಲ್ಲಿ ಶುರುವಾದ ಮಳೆರಾಯನ ಆರ್ಭಟ; ರೈತರಲ್ಲಿ ಸಂತಸ

by Honnappa Lakkammanavar
June 10, 2023
0

ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಮಾಡಿರುವ ಲಕ್ಷಣಗಳು ಗೋಚರಿಸಿದ್ದು, ಉಡುಪಿ (Udupi Rain) ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಜಿಲ್ಲೆಯ ಕುಂದಾಪುರ, ಬೈಂದೂರು, ಉಡುಪಿ ತಾಲೂಕಿನ...

Crime News: ಪಿಂಚಣಿಗಾಗಿ ವೃದ್ಧನ ದೇಹ ಫ್ರೀಜ್ ನಲ್ಲಟ್ಟ ವ್ಯಕ್ತಿ!

ಸಿಡಿಲು ಬಡಿದು ಇಬ್ಬರು ರೈತರು ಸಾವು

by Honnappa Lakkammanavar
June 9, 2023
0

ಸಿಡಿಲು ಬಡಿದ ಪರಿಣಾಮ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರಿನಲ್ಲಿ ನಡೆದಿದೆ. ಹೊಲದಲ್ಲಿ ಇಬ್ಬರು...

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!

by Honnappa Lakkammanavar
June 9, 2023
0

ಬಳ್ಳಾರಿ : ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಂಪ್ಲಿ (Kampli) ಪಟ್ಟಣದ 5ನೇ ವಾರ್ಡ್ನ ಇಂದಿರಾನಗರದಲ್ಲಿ ಬೆಳಿಕಿಗೆ ಬಂದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

June 10, 2023
ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

June 10, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram